Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೌಕ್ತೆಗೆ ಕರ್ನಾಟಕದಲ್ಲಿ 6 ಬಲಿ – ಗೋವಾದಲ್ಲಿ ಬಿರುಗಾಳಿ ಸಹಿತ ಮಳೆ: ಎಲ್ಲೆಲ್ಲಿ ಏನಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ತೌಕ್ತೆಗೆ ಕರ್ನಾಟಕದಲ್ಲಿ 6 ಬಲಿ – ಗೋವಾದಲ್ಲಿ ಬಿರುಗಾಳಿ ಸಹಿತ ಮಳೆ: ಎಲ್ಲೆಲ್ಲಿ ಏನಾಗಿದೆ?

Dakshina Kannada

ತೌಕ್ತೆಗೆ ಕರ್ನಾಟಕದಲ್ಲಿ 6 ಬಲಿ – ಗೋವಾದಲ್ಲಿ ಬಿರುಗಾಳಿ ಸಹಿತ ಮಳೆ: ಎಲ್ಲೆಲ್ಲಿ ಏನಾಗಿದೆ?

Public TV
Last updated: May 16, 2021 9:44 pm
Public TV
Share
2 Min Read
tauktae cyclone 2 e1621179860138
SHARE

ಬೆಂಗಳೂರು/ಪಣಜಿ: ತೌಕ್ತೆ ಚಂಡಮಾರುತ ಗುಜರಾತ್‍ನತ್ತ ತೆರಳುತ್ತಿದೆ. ಆದರೆ ತೌಕ್ತೆಯಿಂದ ಸೃಷ್ಟಿಯಾದ ಮಳೆಗೆ ಕರ್ನಾಟಕದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.

ಬೆಳಗಾವಿಯ ಇಟಗಿಯಲ್ಲಿ ಗೋಡೆ ಕುಸಿದು ಇಬ್ಬರು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 73 ಹಳ್ಳಿಗಳು ಚಂಡಮಾರುತದಿಂದ ತೊಂದರೆ ಅನುಭವಿಸಿವೆ. 112 ಮನೆಗಳಿಗೆ ಹಾನಿ ಉಂಟಾಗಿದೆ. 318 ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

tauktae cyclone 3

ತೌಕ್ತೆ ಎಫೆಕ್ಟ್ ಉತ್ತರ ಕನ್ನಡದಲ್ಲಿ ಕೊಂಚ ಹೆಚ್ಚೆ ಎನ್ನುವಷ್ಟರ ಮಟ್ಟಿಗೆ ಇತ್ತು. ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಸ್ಥಿತಿ ಏರ್ಪಟ್ಟಿತ್ತು. ನೂರಾರು ಮನೆಗಳು ಜಲಾವೃತಗೊಂಡಿವೆ. ಕುಮಟಾದ ಶಶಿಹಿತ್ತಲು, ಗುಂದ ಗ್ರಾಮದ ನೂರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ.

ಮುರ್ಡೇಶ್ವರದ ಬೀಚ್ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಹಲವೆಡೆ ಗಾಳಿ ಆರ್ಭಟಕ್ಕೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದೆ. ಮಜೋರ್ಡಾ ಬಳಿ ಚಲಿಸ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಮರ ಉರುಳಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

tauktae cyclone 4

ಉಡುಪಿ ಜಿಲ್ಲೆಯಲ್ಲಿ ಸಮುದ್ರ ಬದಿಯ ಮನೆಗಳು ಮರಳಿನಿಂದ ಭಾಗಶಃ ಮುಳುಗಿದೆ. ನೂರಾರು ತೆಂಗಿನ ಮರ ಸಮುದ್ರದ ಪಾಲಾಗಿವೆ. ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಮನೆ, ಶೆಡ್‍ಗಳಿಗೆ ಹಾನಿಯಾಗಿದೆ. ಮಂಗಳೂರು ಬಳಿಯ ಅರಬ್ಬಿ ಸಮುದ್ರದಲ್ಲಿ ಕೋರಮಂಡಲ್ ಸ್ಟಗ್ ಸಿಲುಕಿದ್ದು, ಅದರಲ್ಲಿರುವ 9 ಮಂದಿಯ ರಕ್ಷಣೆಗೆ ತೀವ್ರ ಪ್ರಯತ್ನ ನಡೆಸಲಾಗ್ತಿದೆ. ಹೆಲಿಕಾಪ್ಟರ್ ನೆರವನ್ನು ಪಡೆಯಲು ಜಿಲ್ಲಾಡಳಿತ ಮುಂದಾಗಿದೆ.

ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಮಾಪಿಳ್ಳೆ ಬಳಿ ಸೇತುವೆ ಕೊಚ್ಚಿಹೋಗಿದೆ. ಸುಂಟಿಕೊಪ್ಪದಲ್ಲಿ ತಡೆ ಗೋಡೆಯೊಂದು ಕುಸಿದಿದೆ. ಕಾವೇರಿ ನದಿ ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನಮಟ್ಟ ಸ್ವಲ್ಪ ಏರಿಕೆಯಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಿದ್ದು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದೆ. ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ಮಳೆಯಾಗಿದೆ. ಬೆಂಗಳೂರಿನಲ್ಲೂ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು.

tauktae cyclone 5

ಗೋವಾ ವರದಿ: ನಿನ್ನೆ ಕೇರಳವನ್ನು ತತ್ತರಿಸುವಂತೆ ಮಾಡಿದ್ದ ತೌಕ್ತೆ ಚಂಡಮಾರು ಇಂದು ಪುಟ್ಟ ರಾಜ್ಯ ಗೋವಾಗೆ ಕಂಟಕವಾಗಿದೆ. ಇವತ್ತು ಇಡೀ ಬಿರುಗಾಳಿ ಸಹಿತ ಜೋರು ಮಳೆ ಆಗಿದ್ದು, ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಪರಿಣಾಮ, ಹೆಚ್ಚುಕಡಿಮೆ ಗೋವಾದ ಬಹುತೇಕ ಕಡೆ ವಿದ್ಯುತ್ ಸರಬರಾಜಿನಲ್ಲಿ ತೀವ್ರ ವ್ಯತ್ಯಯವಾಗಿದೆ.

ಪಣಜಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಕೇರಳದಲ್ಲಿ ತೌಕ್ತೆ ಚಂಡಮಾರುತದ ತೀವ್ರತೆ ಇವತ್ತು ಹೆಚ್ಚು ಕಂಡುಬರಲಿಲ್ಲ. ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಜೋರು ಮಳೆ ಆಗುತ್ತಿದೆ.. ಮುಂಜಾಗ್ರತಾ ಕ್ರಮವಾಗಿ ನಾಳೆ ಮುಂಬೈನಲ್ಲಿ ವ್ಯಾಕ್ಸಿನೇಷನ್ ರದ್ದು ಮಾಡಲಾಗಿದೆ.

ನಾಳೆ ಮತ್ತು ನಾಡಿದ್ದು ಗುಜರಾತ್‍ನಲ್ಲಿ ಭಾರೀ ಮಳೆ ಆಗಲಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೇ 21ರವರೆಗೂ ಗುಜರಾತ್‍ನಲ್ಲಿ 56 ರೈಲುಗಳನ್ನು ರದ್ದು ಮಾಡಲಾಗಿದೆ. ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ತೌಕ್ತೆ ಚಂಡಮಾರುತ ಗುಜರಾತ್, ಡಿಯು ಡಾಮನ್, ದಾದ್ರಾ ನಗರ್ ಹವೇಲಿಯನ್ನು ಹಾದು ಹೋಗಲಿದೆ.

TAGGED:cyclonekannada newskarnatakaTauktaetauktae cycloneಕರ್ನಾಟಕಚಂಡಮಾರುತತೌಕ್ತೆಬಿರುಗಾಳಿಸಮುದ್ರಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
46 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
1 hour ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
2 hours ago
karnataka High Court
Bengaluru City

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

Public TV
By Public TV
2 hours ago
Akshaya Tritiya 1
Bengaluru City

ಯುದ್ಧದ ಭೀತಿಯ ಮಧ್ಯೆ ಅಕ್ಷಯ ತೃತೀಯ – ಈ ಬಾರಿ ಚಿನ್ನ ಖರೀದಿಗೆ ಸೂಕ್ತನಾ?

Public TV
By Public TV
2 hours ago
virat kohli anushka sharma
Cricket

IPLನಲ್ಲಿ ಕೇವಲ 1 ರನ್‌ನಿಂದ 66ನೇ ಅರ್ಧಶತಕ ಮಿಸ್‌ ಮಾಡಿಕೊಂಡ ಕೊಹ್ಲಿ – ಪತ್ನಿ ಅನುಷ್ಕಾ ರಿಯಾಕ್ಷನ್‌ ಹೇಗಿತ್ತು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?