Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ

Bengaluru City

ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ

Public TV
Last updated: August 25, 2021 7:17 pm
Public TV
Share
2 Min Read
TS NAGABHARAN
SHARE

ಬೆಂಗಳೂರು: ದಿವಂಗತ ಡಿ.ದೇವರಾಜು ಅರಸು ಅವರ ಸವಿನೆನಪಿನಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ 2021ರ ಆಗಸ್ಟ್ 23, 24 ಹಾಗೂ 25 ರಂದು ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿಗೆ ಭೇಟಿ ನೀಡಿದ ಪ್ರಾಧಿಕಾರದ ತಂಡ ಅಲ್ಲಿನ ಮುಖ್ಯಸ್ಥರನ್ನು ಭೇಟಿಯಾಗಿ ಕನ್ನಡ ಕಾಯಕ ವರ್ಷದ ಬಾರಿಸು ಕನ್ನಡ ಡಿಂಡಿಮವ ಅಭಿಯಾನಗಳ ಸರಣಿಯ ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಮೂಲ ಆಶಯ ಮತ್ತು ಹಕ್ಕೊತ್ತಾಯವನ್ನು ವಿವರಿಸಿದರು.

ಆಡಳಿತ ವಲಯ ನೀಡಿದ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಸದರಿ ವಿಮಾನ ನಿಲ್ದಾಣ ಇತ್ತೀಚೆಗಷ್ಟೇ ಏಷ್ಯಾದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲಿ ಒಂದು ಗುರುತಿಸಲ್ಪಟ್ಟಿದೆ ಈ ಕುರಿತು ಅಭಿನಂದಿಸಿದರು. ಕರ್ನಾಟಕದಲ್ಲಿ ಬೇರೂರಿ ಕನ್ನಡವನ್ನು ಗಟ್ಟಿ ಮಾಡಿ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡವನ್ನು ಎಲ್ಲೆಡೆ ಪಸರಿಸಿ ವಿಶ್ವಮಾನವರಾಗಿ ಎಂದು ಹರಸಿದರು.

T S NAGABHARAN 1 2

ದಿಕ್ಸೂಚಿ ಫಲಕಗಳಲ್ಲಿ, ದೇಶೀಯ ವಿಮಾನಗಳ ಧ್ವನಿ ಪ್ರಕಟಣೆಗಳಲ್ಲಿ, ಸಿಬ್ಬಂದಿಯ ವ್ಯವಹಾರದಲ್ಲಿ, ಗುರುತಿನ ಚೀಟಿಗಳಲ್ಲಿ, ಕಡ್ಡಾಯವಾಗಿ ಕನ್ನಡ ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕದಲ್ಲಿದೆ ಎಂದಾದರೆ ಅಲ್ಲಿ ಸಂಪೂರ್ಣ ಕನ್ನಡ ವಾತಾವರಣ ಇರಬೇಕು. ಇದು ಕನ್ನಡ ನೆಲ, ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದೇವೆ. ಹಾಗಂತ ಕನ್ನಡ ಕಡೆಗಣನೆ ಸಹಿಸಲ್ಲ ಎಂದು ಅವರು ಮಾಡಿಕೊಳ್ಳಲೇಬೇಕಾದ ಬದಲಾವಣೆಗಳನ್ನು ಸೂಚಿಸಿದ ಸದರಿ ಬದಲಾವಣೆಗಳಾಗಿವೇ ಇಲ್ಲವೇ ಎಂದು ಮತ್ತೊಮ್ಮೆ ಖುದ್ದಾಗಿ ಬಂದು ಪರಿಶೀಲಿಸುವುದಾಗಿ ತಿಳಿಸಿದರು.

ಹೊಸದಾಗಿ ನಿರ್ಮಿಸುತ್ತಿರುವ ಟರ್ಮಿನಲ್ ಗಳಲ್ಲಿ ಕನ್ನಡ ಹೆಸರಿಡಿ ತರ್ಜುಮೆ ಮಾಡಬೇಡಿ. ಕನ್ನಡ ಕಾಣಲಿ ಕೇಳಲಿ, ಆಗ ಪ್ರಯಾಣಿಕರೇ ಕನ್ನಡ ತಿಳಿಯಲು ಉತ್ಸುಕರಾಗುತ್ತಾರೆ. ಹೊಸ ಕಟ್ಟಡಗಳಲ್ಲಿ ಅಳವಡಿಸುತ್ತಿರುವ ಕನ್ನಡ ನಾಡು ನುಡಿ ಬಿಂಬಿಸುವ ಕಲಾ ಪ್ರಕಾರಗಳು, ವಿಗ್ರಹಗಳು, ಚಿತ್ರಕಲಾ ಮಾದರಿಗಳು, ಕಲಾ ಪ್ರಕಾರಗಳು ಮುಂತಾದವುಗಳನ್ನು ಮುಂಚಿತವಾಗಿ ಪರಿಶೀಲಿಸಿ ಕಡ್ಡಾಯವಾಗಿ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಮಾಡಿಕೊಡಿ. ಈಗಾಗಲೇ ಹೆಸರಾಂತ ಪರಿಣಿತರಿದ್ದಾರೆ. ಅವರ ಸಲಹೆ ಪಡೆಯಿರಿ. ಎಲ್ಲವೂ ಕನ್ನಡ ಕನ್ನಡಿಗ ಕರ್ನಾಟಕ ಐಕ್ಯಮಂತ್ರದನ್ವಯ ಸಾಗಲಿ. ಮೊದಲು ಕನ್ನಡ ನಂತರ ಬೇರೆಲ್ಲಾ ಎಂಬುದು ಕನ್ನಡಿಗರಾಗಿ ನಮಗಿರಲೇಬೇಕಾದ ಪ್ರಥಮ ಜವಾಬ್ದಾರಿ ಎಂದು ಹೇಳಿದ ಅವರು ಅಭಿಯಾನದ ಮನವಿಪತ್ರ ಸಲ್ಲಿಸಿದರು. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ

T S NAGABHARAN 1 1

ವಿಮಾನ ನಿಲ್ದಾಣದ ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ್ ಆನಂದ್ ರಾವ್, ಕಾರ್ಪೋರೇಟ್ ವ್ಯವಹಾರಗಳ ಮುಖ್ಯಸ್ಥ ಶ್ರೀನಿವಾಸ್ ವಿ.ಎಸ್.ಎಂ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ನಾಗರಾಜ್. ಜಿ, ಕಾರ್ಯಾಚರಣೆ ವಿಭಾಗದ ಮುಖ್ಯಸ್ಥ ಶ್ರೀಧರ್, ಸಿ ಎಸ್ ಆರ್ ವಿಭಾಗದ ಮುಖ್ಯಸ್ಥ ಹೇಮಚಂದ್ರ ಮಧುಸೂದನ, ಯೋಜನಾ ವಿಭಾಗದ ಉಪಾಧ್ಯಕ್ಷ ಸುಂದರ ಚಂದ್ರಮೌಳಿ, ಕಲಾವಿಭಾಗದ ನಿರ್ದೇಶಕ ಯಾಮಿನಿ ಡೆಲ್ಕನ್, ಉಡಾವಣಾ ಕೇಂದ್ರ ವಿಭಾಗದ ಉಪಾಧ್ಯಕ್ಷ ಪ್ರಸನ್ನಮೂರ್ತಿ ದೇಸಾಯಿ, ಕಾರ್ಪೋರೇಟ್ ವ್ಯವಹಾರಗಳ ಉಪ ವ್ಯವಸ್ಥಾಪಕ ಚಂದ್ರಶೇಖರ್ ಬಿರಾದರ್ ಸೇರಿದಂತೆ ಅನೇಕ ಅಧಿಕಾರಿ, ಸಿಬ್ಬಂದಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು. ಇದನ್ನೂ ಓದಿ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

 

TAGGED:bengalurulanguagePublic TVt snagabharanaಟಿ.ಎಸ್ ನಾಗಾಭರಣತ್ರಿಭಾಷಾಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows

You Might Also Like

chikkaballapura accident
Chikkaballapur

ಅಪಘಾತ‌ದಲ್ಲಿ ವಿಶೇಷಚೇತನ ಅಪ್ಪ ಸಾವು; ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿ – ಅಮ್ಮ ಅಮ್ಮ ಅಂತ ಮಗನ ಕಣ್ಣೀರು

Public TV
By Public TV
17 minutes ago
Information Commissioner Badruddin K Harish Kumar 2
Districts

30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, ತಪ್ಪಿದ್ದಲ್ಲಿ 5 ವರ್ಷ ಜೈಲು – ಅಧಿಕಾರಿಗಳಿಗೆ ಆಯುಕ್ತರಿಂದ ಕ್ಲಾಸ್‌

Public TV
By Public TV
21 minutes ago
Hathyogi Lokeshwar Swami
Belgaum

ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್;‌ ರಾಯಬಾಗದ ಕಾಮುಕ ಸ್ವಾಮಿಗೆ 35 ವರ್ಷ ಜೈಲು

Public TV
By Public TV
47 minutes ago
Rajanna DK Shivakumar
Bengaluru City

ಡಿಕೆಶಿ ಜೊತೆ ರಾಜಣ್ಣ ಮಾತುಕತೆ – ಕುತೂಹಲ ಮೂಡಿಸಿದ ನಾಯಕರ ಭೇಟಿ

Public TV
By Public TV
55 minutes ago
ISRO successfully completed the Drogue Parachute Test
Latest

ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗ್ತಿದೆ ಇಸ್ರೋ – ಡ್ರೋಗ್ ಪ್ಯಾರಾಚೂಟ್ ಪರೀಕ್ಷೆ ಸಕ್ಸಸ್

Public TV
By Public TV
1 hour ago
bengaluru tourist bus overturns after driver loses control several injured Kalasa
Chikkamagaluru

ಕಳಸ| ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಪ್ರವಾಸಿಗರ ಬಸ್ ಪಲ್ಟಿ, ಹಲವರಿಗೆ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?