Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ

Bengaluru City

ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದು, ಕನ್ನಡ ಕಡೆಗಣನೆ ಸಹಿಸಲ್ಲ: ಟಿ.ಎಸ್ ನಾಗಾಭರಣ

Public TV
Last updated: August 25, 2021 7:17 pm
Public TV
Share
2 Min Read
TS NAGABHARAN
SHARE

ಬೆಂಗಳೂರು: ದಿವಂಗತ ಡಿ.ದೇವರಾಜು ಅರಸು ಅವರ ಸವಿನೆನಪಿನಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ 2021ರ ಆಗಸ್ಟ್ 23, 24 ಹಾಗೂ 25 ರಂದು ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿಗೆ ಭೇಟಿ ನೀಡಿದ ಪ್ರಾಧಿಕಾರದ ತಂಡ ಅಲ್ಲಿನ ಮುಖ್ಯಸ್ಥರನ್ನು ಭೇಟಿಯಾಗಿ ಕನ್ನಡ ಕಾಯಕ ವರ್ಷದ ಬಾರಿಸು ಕನ್ನಡ ಡಿಂಡಿಮವ ಅಭಿಯಾನಗಳ ಸರಣಿಯ ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನದ ಮೂಲ ಆಶಯ ಮತ್ತು ಹಕ್ಕೊತ್ತಾಯವನ್ನು ವಿವರಿಸಿದರು.

ಆಡಳಿತ ವಲಯ ನೀಡಿದ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಸದರಿ ವಿಮಾನ ನಿಲ್ದಾಣ ಇತ್ತೀಚೆಗಷ್ಟೇ ಏಷ್ಯಾದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲಿ ಒಂದು ಗುರುತಿಸಲ್ಪಟ್ಟಿದೆ ಈ ಕುರಿತು ಅಭಿನಂದಿಸಿದರು. ಕರ್ನಾಟಕದಲ್ಲಿ ಬೇರೂರಿ ಕನ್ನಡವನ್ನು ಗಟ್ಟಿ ಮಾಡಿ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡವನ್ನು ಎಲ್ಲೆಡೆ ಪಸರಿಸಿ ವಿಶ್ವಮಾನವರಾಗಿ ಎಂದು ಹರಸಿದರು.

T S NAGABHARAN 1 2

ದಿಕ್ಸೂಚಿ ಫಲಕಗಳಲ್ಲಿ, ದೇಶೀಯ ವಿಮಾನಗಳ ಧ್ವನಿ ಪ್ರಕಟಣೆಗಳಲ್ಲಿ, ಸಿಬ್ಬಂದಿಯ ವ್ಯವಹಾರದಲ್ಲಿ, ಗುರುತಿನ ಚೀಟಿಗಳಲ್ಲಿ, ಕಡ್ಡಾಯವಾಗಿ ಕನ್ನಡ ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕದಲ್ಲಿದೆ ಎಂದಾದರೆ ಅಲ್ಲಿ ಸಂಪೂರ್ಣ ಕನ್ನಡ ವಾತಾವರಣ ಇರಬೇಕು. ಇದು ಕನ್ನಡ ನೆಲ, ತ್ರಿಭಾಷಾ ಸೂತ್ರವನ್ನು ನಾವು ಒಪ್ಪಿದ್ದೇವೆ. ಹಾಗಂತ ಕನ್ನಡ ಕಡೆಗಣನೆ ಸಹಿಸಲ್ಲ ಎಂದು ಅವರು ಮಾಡಿಕೊಳ್ಳಲೇಬೇಕಾದ ಬದಲಾವಣೆಗಳನ್ನು ಸೂಚಿಸಿದ ಸದರಿ ಬದಲಾವಣೆಗಳಾಗಿವೇ ಇಲ್ಲವೇ ಎಂದು ಮತ್ತೊಮ್ಮೆ ಖುದ್ದಾಗಿ ಬಂದು ಪರಿಶೀಲಿಸುವುದಾಗಿ ತಿಳಿಸಿದರು.

ಹೊಸದಾಗಿ ನಿರ್ಮಿಸುತ್ತಿರುವ ಟರ್ಮಿನಲ್ ಗಳಲ್ಲಿ ಕನ್ನಡ ಹೆಸರಿಡಿ ತರ್ಜುಮೆ ಮಾಡಬೇಡಿ. ಕನ್ನಡ ಕಾಣಲಿ ಕೇಳಲಿ, ಆಗ ಪ್ರಯಾಣಿಕರೇ ಕನ್ನಡ ತಿಳಿಯಲು ಉತ್ಸುಕರಾಗುತ್ತಾರೆ. ಹೊಸ ಕಟ್ಟಡಗಳಲ್ಲಿ ಅಳವಡಿಸುತ್ತಿರುವ ಕನ್ನಡ ನಾಡು ನುಡಿ ಬಿಂಬಿಸುವ ಕಲಾ ಪ್ರಕಾರಗಳು, ವಿಗ್ರಹಗಳು, ಚಿತ್ರಕಲಾ ಮಾದರಿಗಳು, ಕಲಾ ಪ್ರಕಾರಗಳು ಮುಂತಾದವುಗಳನ್ನು ಮುಂಚಿತವಾಗಿ ಪರಿಶೀಲಿಸಿ ಕಡ್ಡಾಯವಾಗಿ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಮಾಡಿಕೊಡಿ. ಈಗಾಗಲೇ ಹೆಸರಾಂತ ಪರಿಣಿತರಿದ್ದಾರೆ. ಅವರ ಸಲಹೆ ಪಡೆಯಿರಿ. ಎಲ್ಲವೂ ಕನ್ನಡ ಕನ್ನಡಿಗ ಕರ್ನಾಟಕ ಐಕ್ಯಮಂತ್ರದನ್ವಯ ಸಾಗಲಿ. ಮೊದಲು ಕನ್ನಡ ನಂತರ ಬೇರೆಲ್ಲಾ ಎಂಬುದು ಕನ್ನಡಿಗರಾಗಿ ನಮಗಿರಲೇಬೇಕಾದ ಪ್ರಥಮ ಜವಾಬ್ದಾರಿ ಎಂದು ಹೇಳಿದ ಅವರು ಅಭಿಯಾನದ ಮನವಿಪತ್ರ ಸಲ್ಲಿಸಿದರು. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ

T S NAGABHARAN 1 1

ವಿಮಾನ ನಿಲ್ದಾಣದ ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ್ ಆನಂದ್ ರಾವ್, ಕಾರ್ಪೋರೇಟ್ ವ್ಯವಹಾರಗಳ ಮುಖ್ಯಸ್ಥ ಶ್ರೀನಿವಾಸ್ ವಿ.ಎಸ್.ಎಂ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ನಾಗರಾಜ್. ಜಿ, ಕಾರ್ಯಾಚರಣೆ ವಿಭಾಗದ ಮುಖ್ಯಸ್ಥ ಶ್ರೀಧರ್, ಸಿ ಎಸ್ ಆರ್ ವಿಭಾಗದ ಮುಖ್ಯಸ್ಥ ಹೇಮಚಂದ್ರ ಮಧುಸೂದನ, ಯೋಜನಾ ವಿಭಾಗದ ಉಪಾಧ್ಯಕ್ಷ ಸುಂದರ ಚಂದ್ರಮೌಳಿ, ಕಲಾವಿಭಾಗದ ನಿರ್ದೇಶಕ ಯಾಮಿನಿ ಡೆಲ್ಕನ್, ಉಡಾವಣಾ ಕೇಂದ್ರ ವಿಭಾಗದ ಉಪಾಧ್ಯಕ್ಷ ಪ್ರಸನ್ನಮೂರ್ತಿ ದೇಸಾಯಿ, ಕಾರ್ಪೋರೇಟ್ ವ್ಯವಹಾರಗಳ ಉಪ ವ್ಯವಸ್ಥಾಪಕ ಚಂದ್ರಶೇಖರ್ ಬಿರಾದರ್ ಸೇರಿದಂತೆ ಅನೇಕ ಅಧಿಕಾರಿ, ಸಿಬ್ಬಂದಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು. ಇದನ್ನೂ ಓದಿ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

 

TAGGED:bengalurulanguagePublic TVt snagabharanaಟಿ.ಎಸ್ ನಾಗಾಭರಣತ್ರಿಭಾಷಾಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
4 seconds ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
35 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
47 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
56 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
1 hour ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?