Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ: ಸಿಎಂ ಬಿಎಸ್‍ವೈ

Public TV
Last updated: May 2, 2021 10:28 pm
Public TV
Share
3 Min Read
FotoJet 11 1
SHARE

ಬೆಂಗಳೂರು: ರಾಜ್ಯ ಉಪಚುನಾವಣೆ, ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣಗಳ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Mangala 1

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪರವರು ಹರ್ಷ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ, 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಯೂ ಅಭಿನಂದನಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿರುವ ಬಗ್ಗೆ ಮುಖ್ಯಮಂತ್ರಿ @BSYBJP ರವರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ, 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಯೂ ಅಭಿನಂದನಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (1/4)

— CM of Karnataka (@CMofKarnataka) May 2, 2021

ಬೆಳಗಾವಿಯಲ್ಲಿ ಮತದಾರರು ಮತ್ತೊಮ್ಮೆ ಪಕ್ಷವನ್ನು ಗೆಲ್ಲಿಸಿ, ಆಶೀರ್ವದಿಸಿದ್ದಾರೆ. ಬಸವಕಲ್ಯಾಣದಲ್ಲಿ ಅನುಕಂಪದ ಅಲೆಯನ್ನೂ ಮೀರಿ ಪಕ್ಷದ ಅಭಿವೃದ್ಧಿಪರ ಹಾಗೂ ಜನಹಿತ ಪರ ಕಾರ್ಯಸೂಚಿಗೆ ಮತದಾರರು ಒಲವು ತೋರಿದ್ದಾರೆ. ಅಸ್ಸಾಂನಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಮರಳಿದ್ದು, ಪುದುಚೇರಿಯಲ್ಲೂ ಸರ್ಕಾರ ರಚನೆಯಲ್ಲಿ ಪಕ್ಷ ಭಾಗಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಸಂಖ್ಯಾಬಲವನ್ನು 3 ರಿಂದ 75 ಸ್ಥಾನಗಳಿಗೆ ಹೆಚ್ಚಿಸಿಕೊಂಡಿರುವುದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಮತ ಪ್ರಮಾಣ ಹೆಚ್ಚಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮತದಾರರು ಮತ್ತೊಮ್ಮೆ ಪಕ್ಷವನ್ನು ಗೆಲ್ಲಿಸಿ, ಆಶೀರ್ವದಿಸಿದ್ದಾರೆ. ಬಸವಕಲ್ಯಾಣದಲ್ಲಿ ಅನುಕಂಪದ ಅಲೆಯನ್ನೂ ಮೀರಿ ಪಕ್ಷದ ಅಭಿವೃದ್ಧಿಪರ ಹಾಗೂ ಜನಹಿತ ಪರ ಕಾರ್ಯಸೂಚಿಗೆ ಮತದಾರರು ಒಲವು ತೋರಿದ್ದಾರೆ.

ಅಸ್ಸಾಂನಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಮರಳಿದ್ದು, ಪುದುಚೇರಿಯಲ್ಲೂ ಸರ್ಕಾರ ರಚನೆಯಲ್ಲಿ ಪಕ್ಷ ಭಾಗಿಯಾಗಿದೆ. (2/4)

— CM of Karnataka (@CMofKarnataka) May 2, 2021

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಸಂಖ್ಯಾಬಲವನ್ನು 3 ರಿಂದ 75 ಸ್ಥಾನಗಳಿಗೆ ಹೆಚ್ಚಿಸಿಕೊಂಡಿರುವುದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಮತಪ್ರಮಾಣ ಹೆಚ್ಚಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. (3/4)

— CM of Karnataka (@CMofKarnataka) May 2, 2021

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ @narendramodi, ಗೃಹ ಸಚಿವ @AmitShah, ಪಕ್ಷದ ರಾಷ್ಟ್ರೀಯ ಅಧ್ಯಕ್ಷ @JPNadda, ಪಕ್ಷದ ರಾಜ್ಯಾಧ್ಯಕ್ಷ @nalinkateel, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. (4/4)

— CM of Karnataka (@CMofKarnataka) May 2, 2021

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿ, ಬಿಜೆಪಿ ಅಭ್ಯರ್ಥಿಗೆ ಆಶೀರ್ವದಿಸಿರುವ ಕ್ಷೇತ್ರದ ಜನತೆಗೆ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಿ ಶ್ರೀ @narendramodi ಯವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿ, @BJP4India ಅಭ್ಯರ್ಥಿಗೆ ಆಶೀರ್ವದಿಸಿರುವ ಕ್ಷೇತ್ರದ ಜನತೆಗೆ ಕೃತಜ್ಞತಾ ಪೂರ್ವಕ ಧನ್ಯವಾದಗಳು. @JPNadda@AmitShah

— B.S. Yediyurappa (@BSYBJP) May 2, 2021

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು. @BJP4Karnataka

— B.S. Yediyurappa (@BSYBJP) May 2, 2021

TAGGED:Belgaum ElectionBelgavibjpelection resultsPublic TVtweetwinಗೆಲುವುಚುನಾವಣೆ ಫಲಿತಾಂಶಟ್ವೀಟ್ಪಬ್ಲಿಕ್ ಟಿವಿ BS Yeddiyurappaಬಿಎಸ್ ಯಡಿಯೂರಪ್ಪಬಿಜೆಪಿಬೆಳಗಾವಿಬೆಳಗಾವಿ ಚುನಾವಣೆ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Bidar rain
Bidar

ಬೀದರ್ | ಸತತ 1 ಗಂಟೆ ಧಾರಾಕಾರ ಮಳೆ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
6 hours ago
CRIME
Crime

ಮನೆಯಲ್ಲಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ; ಹಿಡಿದು ಪೊಲೀಸರಿಗೊಪ್ಪಿಸಿದ ಜನ

Public TV
By Public TV
6 hours ago
Hassan 3 Suspended For celebrating Birthday In Govt Office
Districts

ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

Public TV
By Public TV
6 hours ago
Davanagere Shruna Annual Fest
Davanagere

ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

Public TV
By Public TV
6 hours ago
big bulletin 21 July 2025 part 1
Big Bulletin

ಬಿಗ್‌ ಬುಲೆಟಿನ್‌ 21 July 2025 ಭಾಗ-1

Public TV
By Public TV
6 hours ago
big bulletin 21 July 2025 part 2
Big Bulletin

ಬಿಗ್‌ ಬುಲೆಟಿನ್‌ 21 July 2025 ಭಾಗ-2

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?