Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

Bengaluru City

ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

Public TV
Last updated: June 17, 2020 3:30 pm
Public TV
Share
2 Min Read
rmg hdk 2 1
SHARE

– ನಮ್ಮ ದೇಶದ ಸೈನಿಕರು ಸಮರ್ಥರು
– ಎರಡು ದೇಶಗಳ ಪ್ರಧಾನಿಗಳಲ್ಲಿ ಮನವಿ

ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ ನಡೆಯುವಂತ ವಾತಾವರಣ ನಿರ್ಮಾಣವಾಗಿದೆ. ಇದು ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದರು.

Army india china

ಭಾರತ ಹಾಗೂ ಚೀನಾ ಎರಡು ದೇಶದ ಪ್ರಧಾನಮಂತ್ರಿಗಳಿಗೆ  ನಾನು ಮನವಿ ಮಾಡುತ್ತೇನೆ. ಅದೇನೆಂದರೆ ಇಂತಹ ಸನ್ನಿವೇಶದಲ್ಲಿ ಪರಸ್ಪರ ಅವಿಶ್ವಾಸದ ಹಿನ್ನೆಲೆಯಲ್ಲಿ ಅಥವಾ ಬೇರೆ ಬೇರೆ ಕಾರಣದಿಂದ ಯುದ್ಧದ ವಾತಾವರಣ ನಿರ್ಮಾಣ ಮಾಡುವುದು ಬೇಡ. ಇದರಿಂದ ಒಂದು ಕಡೆ ಅಮಾಯಕ ಯೋಧರ ಬಲಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಎರಡು ದೇಶಗಳ ನಡುವಿನ ಸಾಮರಸ್ಯ ಹಾಳುಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು.

india china ladakh border conflict

45 ವರ್ಷಗಳ ನಂತರ ಯುದ್ಧದ ವಾತಾವರಣ ಮೊದಲ ಬಾರಿಗೆ ಆಗಿದೆ. 1967ರ ಯುದ್ಧದ ನಂತರ ಎರಡು ದೇಶಗಳ ನಡುವೆ ಸಾಮರಸ್ಯ ಇರಲಿಲ್ಲ. 35 ವರ್ಷಗಳ ನಂತರ ಚೀನಾದ ಪ್ರಧಾನಿ ದೆಹಲಿಗೆ ಬಂದಿದ್ದು ದೇವೇಗೌಡರು ಪ್ರಧಾನಿ ಆದಾಗ. ಮೊದಲನೇ ಬಾರಿಗೆ ಎಚ್.ಡಿ. ದೇವೇಗೌಡರು ಪ್ರಧಾನಿ ಆದಾಗ ಒಪ್ಪಂದ ಆಗಿದೆ. ಆದರೆ ಅಂದು ದೊಡ್ಡ ಮಟ್ಟದ ಪ್ರಚಾರ ಸಿಗಲಿಲ್ಲ. ಕನ್ನಡಿಗ ಪ್ರಧಾನಿ ಪ್ರಚಾರ ಪಡೆಯದೆ, ದೇಶವನ್ನು ರಕ್ಷಣೆ ಮಾಡುವಲ್ಲಿ ಮಾಡಿದ ಕೆಲಸ ನೆನೆಪಿಸಿಕೊಳ್ಳುವ ಕೆಲಸ ಯಾರೂ ಮಾಡಿಲ್ಲ. ಆದರೆ ಅದು ಇತಿಹಾಸ, ಆಗ ನಾನು ಎಂಪಿ ಆಗಿದ್ದೆ ಎಂದು ಹೇಳಿದರು.

vlcsnap 2020 06 17 15h08m05s155

ಈಗ ನಮ್ಮ ದೇಶದ ಪ್ರಧಾನಿ ಇಡೀ ವಿಶ್ವದಲ್ಲೇ ಬಲಾಢ್ಯ ಪ್ರಧಾನಿ ಅಂತ ಚರ್ಚೆಯಾಗುತ್ತಿದೆ. ಇವತ್ತು ಬಲಾಢ್ಯತೆ ಹೊಂದುವುದು ಬೇರೆ. ಶಾಂತಿಯುತವಾಗಿ ಅಕ್ಕಪಕ್ಕದ ದೇಶಗಳ ಜೊತೆ ವಿಶ್ವಾಸ ಮೂಡಿಸಿಕೊಂಡು ಕೆಲಸ ಮಾಡಬೇಕು. ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲು ಸಾಧ್ಯವಿಲ್ಲ. ನಮ್ಮ ದೇಶದ ಸೈನಿಕರು ಎಲ್ಲ ರೀತಿಯಲ್ಲಿ ಸಮರ್ಥರಿದ್ದಾರೆ. ನಮ್ಮ ದೇಶದ ಸೈನಿಕರ ಸಾಹಸ ಬೇರೆ ದೇಶಗಳ ಸೈನಿಕರಿಗೆ ಏನು ಕಡಿಮೆಯಿಲ್ಲ. ನಮ್ಮ ದೇಶದ ರಕ್ಷಣಾ ವ್ಯವಸ್ಥೆಯನ್ನ ಚೀನಾ ಹುಡುಗಾಟಿಕೆ ಅಂತ ಪರಿಗಣಿಸೋದು ಬೇಡ ಎಂದರು.

ಈಗಾಗಲೇ ಕೊರೊನಾದಿಂದ ಜಗತ್ತಲ್ಲಿ ಸಾವು ಸಂಭವಿಸುತ್ತಿವೆ. ಹೀಗಾಗಿ ಪರಸ್ಪರ ಶಾಂತಿಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳೋಣ. ಚರ್ಚೆಯ ಹಂತದಲ್ಲೇ ಈ ರೀತಿಯ ಯೋಧರ ಹತ್ಯೆಯಾಗಿರೋದು ಖಂಡನೀಯ. ಚೀನಾ ದೇಶದ ನಡುವಳಿಕೆ ಸಹ ಸರಿಯಲ್ಲ. ಇದನ್ನು ಇಲ್ಲಿಗೆ ಸ್ಥಗಿತಗೊಳಿಸಿ ಹೊಂದಾಣಿಕೆ ಮೂಲಕ ಪರಿಹರಿಸಿಕೊಳ್ಳಬೇಕು. ಸಾವು-ನೋವುಗಳು ಆಗದಂತೆ ತಡೆಯಬೇಕು. ಜವಾಬ್ದಾರಿಯುತ ಸ್ಥಾನಮಾನದಲ್ಲಿರುವವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು.

TAGGED:bengaluruchinahd kumaraswamyindiaprime ministerPublic TVwarriorsಎಚ್ ಡಿ ಕುಮಾರಸ್ವಾಮಿಚೀನಾಪಬ್ಲಿಕ್ ಟಿವಿಪ್ರಧಾನಿಬೆಂಗಳೂರುಭಾರತಯೋಧರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
6 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?