Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ವಿಚಲಿತರಾಗಿದ್ದಾರೆ, ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಲಿ: ಇಂದ್ರಜಿತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್ ವಿಚಲಿತರಾಗಿದ್ದಾರೆ, ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಲಿ: ಇಂದ್ರಜಿತ್

Bengaluru City

ದರ್ಶನ್ ವಿಚಲಿತರಾಗಿದ್ದಾರೆ, ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಲಿ: ಇಂದ್ರಜಿತ್

Public TV
Last updated: July 17, 2021 7:22 pm
Public TV
Share
3 Min Read
INDRAJEETH
SHARE

– ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿ

ಬೆಂಗಳೂರು: ನಟ ದರ್ಶನ್ ಮಾತನಾಡಿದ್ದನ್ನು ನೋಡಿದ್ದೇನೆ. ಅವರು ತುಂಬಾ ವಿಚಲಿತರಾಗಿದ್ದಾರೆ. ಮೊದಲು ನನ್ನ ಪ್ರಶ್ನೆಗಳಿಗೆ ಅವರು ಉತ್ತರ ಕೊಡಲಿ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲಿನಲ್ಲಿ ನೀವು ಬಡವ ಸಪ್ಲೇಯರ್ ಗೆ ಹೊಡೆದ್ರೋ ಇಲ್ಲವೋ..?, ಅಂದು ನೀವು ಯಾರ ಜೊತೆಗಿದ್ರಿ..?, 25 ಕೋಟಿ ಡೀಲ್ ವಿಚಾರ ಸಂಬಂಧ ನೀವು ಅರುಣಾ ದೇವಿಯನ್ನು ಯಾಕೆ ತೋಟಕ್ಕೆ ಕರೆದ್ರಿ..?. ಮೊದಲು ನನ್ನ ಈ ಪ್ರಶ್ನೆಗಳಿಗೆ ಉತ್ತರ ನೀಡಿ. ಅಲ್ಲದೆ ಬಡವನಿಗೆ ಹೊಡೆದಿಲ್ಲ ಅಂದ್ರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿ ಎಂದು ಚಾಲೆಂಜ್ ಹಾಕಿದ್ರು.

DARSHAN 5 medium

ದರ್ಶನ್ ವಿಚಲಿತರಾಗಿದ್ದಾರೆ. ಅವರು ಈ ಸಂದರ್ಭದಲ್ಲಿ ವಿಚಲಿತರಾಗಬೇಕಾಗಿಲ್ಲ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟರೆ ಸಾಕು. ಅವರು ಇಂದು ಬಳಸಿರುವ ಭಾಷೆ ಅವರ ಹಿನ್ನೆಲೆ ತೋರಿಸುತ್ತದೆ. ನಾನು ಅವರನ್ನು ಅನ್ ಎಜುಕೇಟೆಡ್ ಅಂತ ಹೇಳಿಲ್ಲ. ರಾಜ್ ಕುಮಾರ್ ನಡೆದು ಬಂದ ದಾರಿ, ಭಾಷೆ, ಸಿನಿಮಾ, ನಟನೆಯ ಬಗ್ಗೆ ಇರುವ ಕಾಳಜಿ ಇಡೀ ದೇಶಕ್ಕೆ ಗೊತ್ತಿದೆ ಎಂದರು. ಇದನ್ನೂ ಓದಿ: ನನ್ನ ಬಳಿಯಲ್ಲಿದ್ದ ಆಸ್ತಿ ದರ್ಶನ್ ಕೇಳಿದ್ದು ನಿಜ, ಕೊಡಲ್ಲ ಅಂದಿದ್ದೆ: ನಿರ್ಮಾಪಕ ಉಮಾಪತಿ

ಡಿಸ್ಟರ್ಬ್ ಆಗಿದ್ರೆ ಟ್ರೀಟ್ಮೆಂಟ್ ತಗೋಳಿ ದರ್ಶನ್ ಅವರೇ. ಆಡಿಯೋ, ವೀಡಿಯೋ ಸಾಕ್ಷ್ಯಗಳನ್ನು ಪೊಲೀಸರ ಮುಂದೆ ತೋರಿಸುತ್ತೇವೆ. ಇವರ ಮುಂದಿಡುವ ಅವಶ್ಯಕತೆ ಇಲ್ಲ. ಮಹಿಳೆಗೆ ಬೆದರಿಕೆ ಹಾಗೂ ಸಪ್ಲೇಯರ್ ಗೆ ಹೊಡೆದಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು ಎಂದಾಗ ಇಷ್ಟೊಂದು ವಿಚಾರಗಳು ಹೊರ ಬಂದಿದೆ. ಇನ್ನೂ ಕೂಡ ಎಷ್ಟೊಂದು ವಿಚಾರಗಳು ಹೊರ ಬರುತ್ತವೆ ಎಂದು ದರ್ಶನ್ ಈಗಾಗಲೇ ವಿಚಲಿತರಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು.

INDRAJEETH 3 medium

ಗಂಡಸಾಗಿರುವುದನ್ನು ಪ್ರೂವ್ ಮಾಡೋಕೆ ಹೇಳಿದ್ದಾರೆ. ಅವರ ಈ ಮಾತಿನಿಂದ ನನಗೆ ನಗು ಬರುತ್ತೆ. ಬಡವ ಸಪ್ಲೆಯರ್‍ಗೆ ಹೊಡೆದಿದ್ದೀರಾ ಎಂಬುದಕ್ಕೆ ಉತ್ತರ ಕೊಡಿ. ಅವರಿಗೆ ಹೊಡೆಯುವುದು ಎಷ್ಟು ಸರಿ..? ಅರುಣಾ ದೇವಿಯರನ್ನು ಮನೆಗೆ ಕರೆಸಿಕೊಂಡ್ರೋ..? ಇಲ್ಲವೋ..? ಹೇಳಿ. 25 ಕೋಟಿ ಡೀಲ್ ಹಿನ್ನೆಲೆ ಬಗ್ಗೆ ಹೇಳಿ ಎಂದು ಇಂದ್ರಜಿತ್ ಒತ್ತಾಯಿಸಿದರು. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್

ಧರ್ಮಪತ್ನಿ ವಿಚಾರದಲ್ಲಿ ಯಾಕೆ ಲಾಯರ್ ಕರೆಸಿಕೊಂಡ್ರಿ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಇದೆಲ್ಲ ಹೀರೋಯಿಸಂ, ಇದನ್ನು ಸಿನಿಮಾದಲ್ಲಿ ಇಟ್ಟುಕೊಳ್ಳಿ. ನನಗೆ ಸಂಸ್ಕಾರ, ಸಂಸ್ಕೃತಿ ಇದೆ. ಗಾಂಡುಗಿರಿ ಅಲ್ಲ ಗೂಂಡಾಗಿರಿ ಅಂದಿದ್ದು, ಮೊದಲು ಕನ್ನಡ ಸರಿಯಾಗಿ ಓದಲು ಹೇಳಿ. ಅನ್ ಎಜುಕೇಟೆಡ್ ಅಂತ ಎಲ್ಲಿ ಹೇಳಿದ್ದೀನಿ..? ಸೆಲೆಬ್ರಿಟಿ ಮೊದಲು ಮಾದರಿಯಾಗಲಿ. ಈ ರೀತಿ ಮಾಡುವುದಲ್ಲ. ಅಲ್ಲದೆ ತಲೆ ಸೀಳ್ತೀನಿ ಅನ್ನೋದು ಸರಿಯಲ್ಲ ಅನ್ನೋ ಅರ್ಥ ಬರುವಂತೆ ಹೇಳಿದ್ದೇನೆ ಎಂದರು.

DARSHAN 2 2 medium

ತನಿಖಾ ತಂಡದ ಮುಂದೆ ಎಲ್ಲಾ ಸಾಕ್ಷ್ಯಗಳನ್ನು ಒದಗಿಸುತ್ತೇನೆ. ಡ್ರಗ್ಸ್ ಕೇಸ್ ವಿಚಾರದಲ್ಲಿ ನಿಮಗೆ ಏನಾದರೂ ತೊಂದರೆ ಆಗಿದೆಯಾ..? ಯಾಕೆ ಈ ವಿಚಾರ ಇಂದು ಮಾತನಾಡಿದ್ದೀರಿ. ಡ್ರಗ್ಸ್ ಕೇಸ್ ನಲ್ಲಿ ದೊಡ್ಡ ದೊಡ್ಡ ಕುಳಗಳು ಹೊರಬಂದವು. ಹೋಟೇಲಿನ ಸಿಬ್ಬಂದಿ, ಸೆಕ್ಯೂರಿಟಿ ಗಾರ್ಡ್ ಹೀಗೆ ಎಲ್ಲರೂ ಮಾತನಾಡಿದ್ದಾರೆ. ಯಾಕೆ ಪೊಲೀಸರು ಇನ್ನೂ ಸುಮೊಟೋ ಕೇಸ್ ದಾಖಲಿಸಿಲ್ಲ. ಯಾಕೆ ಬಡವರಿಗೆ ಅನ್ಯಾಯ ಆಗುತ್ತಿದೆ ಎಂದು ಇಂದ್ರಜಿತ್ ಪ್ರಶ್ನಿಸಿದರು. ಇದನ್ನೂ ಓದಿ: ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್

ಸಿನಿಮಾ ಹಿನ್ನೆಲೆ ಏನೂ ಇಲ್ಲ ಎಂದು ದರ್ಶನ್ ಹೇಳಿರುವುದನ್ನು ಮಾಧ್ಯಮದವರು ಪ್ರಸ್ತಾಪಿಸಿದಾಗ, ಯುವ ಪ್ರತಿಭೆಗಳಿಗೆ ಸಿನಿಮಾ ಮಾಡಿದ್ದೇನೆ, ಯುವಕ, ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಅನೇಕ ರಾಷ್ಟ್ರ, ರಾಜ್ಯ ಪ್ರಶಸ್ತಿಗಳು ನನಗೆ ಬಂದಿವೆ. ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕರು ಸಾಮಾನ್ಯ ಜನರ ಹಣ ತೆಗೆದುಕೊಂಡು ಹೋಗಿದ್ದಕ್ಕೆ ಇಂದು ಜೈಲಿಗೆ ಹೋಗಿದ್ದಾರೆ. ಇದರ ಬಗ್ಗೆ ಈವಾಗ ಮಾತನಾಡುವುದು ಬೇಡ. ಇಲ್ಲಿ ಸಿನಿಮಾದ ವಿಚಾರವಲ್ಲ ಎಂದರು.

INDRAJEETH 2 medium

ನಾನೊಬ್ಬ ಪತ್ರಕರ್ತ, ನನಗೆ ಜವಾಬ್ದಾರಿ ಇದೆ. ಹೀಗಾಗಿ ಇಲ್ಲಿ ನಾನು ಜಾಸ್ತಿ ಮಾತಾಡಲ್ಲ. ಎಲ್ಲವನ್ನೂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ನಾನು ರೆಡಿಯಾಗಿದ್ದೇನೆ ಎಂದು ಇಂದ್ರಜಿತ್ ಹೇಳಿದರು.  ಇದನ್ನೂ ಓದಿ: ಯಾವುದೇ ಕಾರಣಕ್ಕೂ ನಮಗೂ, ದೊಡ್ಮನೆಗೂ ಹೋಲಿಕೆ ಮಾಡ್ಬೇಡಿ: ಚಾಲೆಂಜಿಂಗ್ ಸ್ಟಾರ್ ಎಚ್ಚರಿಕೆ

TAGGED:aruna dveibengalurudarshanHotelIndrajith LankeshPublic TVಇಂದ್ರಜಿತ್ ಲಂಕೇಶ್ದರ್ಶನ್ಪಬ್ಲಿಕ್ ಟಿವಿಬೆಂಗಳೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Donald Trump 2
Latest

ತೈಲ ಬೆಲೆ ಏರಿಕೆಯಾದರೆ ಅಮೆರಿಕ ಭಾರೀ ಹಣ ಗಳಿಸಲಿದೆ: ಡೊನಾಲ್ಡ್‌ ಟ್ರಂಪ್‌

Public TV
By Public TV
21 minutes ago
Tourism War Effect
Bengaluru City

14 ದಿನಗಳಾದ್ರೂ ಕೊನೆಗಾಣದ ಮಧ್ಯಪ್ರಾಚ್ಯ ಯುದ್ಧ – ಪ್ರವಾಸೋದ್ಯಮಕ್ಕೂ ತಟ್ಟಿದ ವಾರ್ ಎಫೆಕ್ಟ್

Public TV
By Public TV
47 minutes ago
Pakistan Strikes Afghanistan fuel storage facility Kabul Kandahar
Latest

ಅಫ್ಘಾನಿಸ್ತಾನದ ಮೇಲೆ ಪಾಕ್‌ ಮತ್ತೆ ಏರ್‌ಸ್ಟ್ರೈಕ್‌ – ರಂಜಾನ್ ತಿಂಗಳಿನಲ್ಲೇ ದಾಳಿ ನಡೆಸಿದ್ದಕ್ಕೆ ತಾಲಿಬಾನ್‌ ಕಿಡಿ

Public TV
By Public TV
1 hour ago
congress flag
Bengaluru City

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಶಿಫ್ಟ್‌

Public TV
By Public TV
1 hour ago
Cyber Crime
Bengaluru City

ಡಿಜಿಟಲ್ ಅರೆಸ್ಟ್ ಸುಳಿಯಲ್ಲಿ ಕರ್ನಾಟಕ – 3 ವರ್ಷಕ್ಕೆ ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡ ಜನ

Public TV
By Public TV
2 hours ago
Assam Election Fear of Operation Kamala Congress MLAs shift to Bidadi Wonderla Resort Bengaluru 1
Bengaluru City

ಆಪರೇಷನ್‌ ಕಮಲದ ಭೀತಿ – ಬಿಡದಿ ರೆಸಾರ್ಟ್‌ಗೆ ಅಸ್ಸಾಂ ಕಾಂಗ್ರೆಸ್‌ ಶಾಸಕರು ಶಿಫ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?