Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ

Districts

ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ

Public TV
Last updated: August 8, 2021 1:35 pm
Public TV
Share
2 Min Read
H K Kumaraswamy
SHARE

– ಸಿಎಂ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ

ಹಾಸನ: ಬಿಜೆಪಿ ಸರ್ಕಾರವು ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಸನದಲ್ಲಿ ಹೇಳಿದ್ದಾರೆ.

ಮಂತ್ರಿಮಂಡಲ ರಚನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಮಂತ್ರಿಮಂಡಲವು ಅತ್ಯಂತ ಅಸಮತೋಲನದಿಂದ ಕೂಡಿದೆ. 30 ಜನ ಮಂತ್ರಿಗಳಿದ್ದರೂ 17 ಜಿಲ್ಲೆಗಳಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ಅದು ಅಲ್ಲದೇ ಆರೋಪ ಇರೋರಿಗೆ ಮಂತ್ರಿ ಸ್ಥಾನವನ್ನು ಕೊಟ್ಟಿದ್ದಾರೆ. ಇವರು ದಲಿತ ವಿರೋಧಿ ಮತ್ತು ಮಹಿಳಾ ವಿರೋಧಿ ಸರ್ಕಾರವೆಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ ಎಂದು ಕಿಡಿಕಾರಿದರು.

bommai cabinet ministrs

ಸರ್ಕಾರವು ಹೆಚ್ಚು ಸಂಖ್ಯೆಯಿರುವ ಬಲಗೈ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ. ಮಹಿಳೆಯರಿಗೂ ಸಹ ಸರಿಯಾದ ಪ್ರಾತಿನಿಧ್ಯ ಕೊಟ್ಟಿಲ್ಲ. ಗೊಲ್ಲ ಸಮಾಜದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ನೀಡಿಲ್ಲ. ಚುನಾವಣೆ ವೇಳೆ ಶಿರಾದ ಗೊಲ್ಲ ಸಮುದಾಯಕ್ಕೆ ನಿಗಮ ಸ್ಥಾಪಿಸುತ್ತೇವೆ ಎಂದಿದ್ದರು. ಆದರೆ ಆ ಕಡೆ ಗಮನವೇ ಕೊಟ್ಟಿಲ್ಲ. ರಾಜಕಾರಣಿಗಳು ಸಂದರ್ಭಕ್ಕೆ ತಕ್ಕಂತೆ ಏನಾದ್ರು ಆಶ್ವಾಸನೆ ಕೊಡುತ್ತೇವೆ. ಆದರೆ ಅದನ್ನು ಈಡೇರಿಸುವುದಿಲ್ಲ ಎಂದು ಟೀಕಿಸಿದ್ದಾರೆ.

ಹಾಸನದಲ್ಲಿನ ಪ್ರವಾಹ ಕುರಿತು ಮಾತನಾಡಿದ ಅವರು, ಇಲ್ಲಿ 4 ವರ್ಷಗಳಿಂದ ಮಳೆಯಾಗುತ್ತಿದೆ. ಸಚಿವರು, ಅಧಿಕಾರಿಗಳು ಮಳೆ ಬಂದಾಗ ಬಂದು ಸಮೀಕ್ಷೆ ಮಾಡುತ್ತಿದ್ದಾರೆ. ಆ ಸಮೀಕ್ಷೆಗೆ ತಕ್ಕಂತೆ ಹಣವನ್ನು ಸಹ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. 2017 ರಲ್ಲಿ 321 ಕೋಟಿ ರೂ. 2018 ರಲ್ಲಿ 178 ಕೋಟಿ ರೂ. 2019 ರಲ್ಲಿ 160 ಕೋಟಿ ರೂ. 2021 ರಲ್ಲಿ 78 ಕೋಟಿ ರೂ ನಷ್ಟ ಎಂದು ಜಿಲ್ಲಾಡಳಿತ ಸಮೀಕ್ಷೆ ಮಾಡಿದೆ ಎಂದು ತಿಳಿಸಿದ್ದಾರೆ.

Bommai HDD 3

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರವಾರಕ್ಕೆ ಪ್ರವಾಹ ವಿಚಾರವಾಗಿ ಹೋಗಿ ಬಂದಿದ್ದಾರೆ. ಅದೇ ರೀತಿ ಎಲ್ಲ ಜಿಲ್ಲೆಗೂ ಸಿಎಂ ಬಂದು ಇಲ್ಲಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಸಕಲೇಶಪುರಕ್ಕೂ ಬರಬೇಕು ನಾವು ಸ್ವಾಗತ ಮಾಡುತ್ತೇವೆ. ಅವರು ಇಲ್ಲಿಗೆ ಬಂದಾಗ ಅನುಕೂಲ ಹೆಚ್ಚಾಗುತ್ತೆ. ಮಳೆಯಿಂದ ಕಾಫಿ, ಏಲಕ್ಕಿ, ಮೆಣಸು, ಭತ್ತದ ಬೆಳೆಗಳು ಸಾಕಷ್ಟು ಹಾನಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ 225 ಕಿಲೋಮೀಟರ್ ರಸ್ತೆ ಹಾಳಾಗಿದೆ. ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಕನಿಷ್ಠ ನೂರು ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Bommai HDD 1

ಕೆ.ಜಿ.ಬೋಪಯ್ಯ ಅವರು ಆರು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ನಮಗೂ ಬೇಜಾರಾಗಿದೆ, ಹಾಸನ ಜಿಲ್ಲೆಗೆ, ಕೊಡಗಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಹೆಚ್‍ಡಿಡಿ ಮನೆಗೆ ಹೋಗುವ ಅವಶ್ಯಕತೆ ಏನಿತ್ತು? ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

preetham gowda

ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಸಿಎಂ ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ. ಅದನ್ನು ಸ್ವಾಗತ ಮಾಡುತ್ತೇನೆ. ಅದು ಅಲ್ಲದೇ ದೇವೇಗೌಡರು ಅತ್ಯಂತ ಹಿರಿಯ ರಾಜಕಾರಣಿ, ಮಾಜಿಪ್ರಧಾನಮಂತ್ರಿಯಾಗಿದ್ದವರು. ರಾಜ್ಯದ ಹಿತದೃಷ್ಟಿಯಿಂದ ದೇವೇಗೌಡರ ಮನೆಗೆ ಭೇಟಿ ಕೊಟ್ಟಿದ್ದಾರೆ. ಅವರ ಸಲಹೆ ಎಲ್ಲರಿಗೂ ಅಗತ್ಯವಿದೆ. ಅದನ್ನು ಪ್ರಶ್ನೆ ಮಾಡುವುದು ಸಣ್ಣತನ, ಅಲ್ಪತನ, ಅನುಭವದ ಕೊರತೆ ಇರುವವರು ಮಾತ್ರ ಆ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಶಾಸಕ ಪ್ರೀತಂಗೌಡ ಅವರಿಗೆ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು

TAGGED:Basavaraj BommaicabinethassanHK Kumaraswamykg BopaiahMLApoliticsPublic TVಎಚ್.ಕೆ.ಕುಮಾರಸ್ವಾಮಿಎಚ್.ಡಿ. ದೇವೇಗೌಡಕೆ.ಜಿ ಬೋಪಯ್ಯಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿರಾಜಕೀಯಶಾಸಕ ಪ್ರೀತಂಗೌಡಸಚಿವ ಸಂಪುಟಹಾಸನ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

hassan Halle
Districts

ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ರೌಡಿಸಂ – ದಂಪತಿ ಮೇಲೆ ಮನಸ್ಸೋಯಿಚ್ಛೆ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
4 minutes ago
ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
27 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
33 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?