Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ

Public TV
Last updated: August 8, 2021 1:35 pm
Public TV
Share
2 Min Read
H K Kumaraswamy
SHARE

– ಸಿಎಂ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ

ಹಾಸನ: ಬಿಜೆಪಿ ಸರ್ಕಾರವು ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಸನದಲ್ಲಿ ಹೇಳಿದ್ದಾರೆ.

ಮಂತ್ರಿಮಂಡಲ ರಚನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಮಂತ್ರಿಮಂಡಲವು ಅತ್ಯಂತ ಅಸಮತೋಲನದಿಂದ ಕೂಡಿದೆ. 30 ಜನ ಮಂತ್ರಿಗಳಿದ್ದರೂ 17 ಜಿಲ್ಲೆಗಳಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ಅದು ಅಲ್ಲದೇ ಆರೋಪ ಇರೋರಿಗೆ ಮಂತ್ರಿ ಸ್ಥಾನವನ್ನು ಕೊಟ್ಟಿದ್ದಾರೆ. ಇವರು ದಲಿತ ವಿರೋಧಿ ಮತ್ತು ಮಹಿಳಾ ವಿರೋಧಿ ಸರ್ಕಾರವೆಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ ಎಂದು ಕಿಡಿಕಾರಿದರು.

bommai cabinet ministrs

ಸರ್ಕಾರವು ಹೆಚ್ಚು ಸಂಖ್ಯೆಯಿರುವ ಬಲಗೈ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ. ಮಹಿಳೆಯರಿಗೂ ಸಹ ಸರಿಯಾದ ಪ್ರಾತಿನಿಧ್ಯ ಕೊಟ್ಟಿಲ್ಲ. ಗೊಲ್ಲ ಸಮಾಜದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ನೀಡಿಲ್ಲ. ಚುನಾವಣೆ ವೇಳೆ ಶಿರಾದ ಗೊಲ್ಲ ಸಮುದಾಯಕ್ಕೆ ನಿಗಮ ಸ್ಥಾಪಿಸುತ್ತೇವೆ ಎಂದಿದ್ದರು. ಆದರೆ ಆ ಕಡೆ ಗಮನವೇ ಕೊಟ್ಟಿಲ್ಲ. ರಾಜಕಾರಣಿಗಳು ಸಂದರ್ಭಕ್ಕೆ ತಕ್ಕಂತೆ ಏನಾದ್ರು ಆಶ್ವಾಸನೆ ಕೊಡುತ್ತೇವೆ. ಆದರೆ ಅದನ್ನು ಈಡೇರಿಸುವುದಿಲ್ಲ ಎಂದು ಟೀಕಿಸಿದ್ದಾರೆ.

ಹಾಸನದಲ್ಲಿನ ಪ್ರವಾಹ ಕುರಿತು ಮಾತನಾಡಿದ ಅವರು, ಇಲ್ಲಿ 4 ವರ್ಷಗಳಿಂದ ಮಳೆಯಾಗುತ್ತಿದೆ. ಸಚಿವರು, ಅಧಿಕಾರಿಗಳು ಮಳೆ ಬಂದಾಗ ಬಂದು ಸಮೀಕ್ಷೆ ಮಾಡುತ್ತಿದ್ದಾರೆ. ಆ ಸಮೀಕ್ಷೆಗೆ ತಕ್ಕಂತೆ ಹಣವನ್ನು ಸಹ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. 2017 ರಲ್ಲಿ 321 ಕೋಟಿ ರೂ. 2018 ರಲ್ಲಿ 178 ಕೋಟಿ ರೂ. 2019 ರಲ್ಲಿ 160 ಕೋಟಿ ರೂ. 2021 ರಲ್ಲಿ 78 ಕೋಟಿ ರೂ ನಷ್ಟ ಎಂದು ಜಿಲ್ಲಾಡಳಿತ ಸಮೀಕ್ಷೆ ಮಾಡಿದೆ ಎಂದು ತಿಳಿಸಿದ್ದಾರೆ.

Bommai HDD 3

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರವಾರಕ್ಕೆ ಪ್ರವಾಹ ವಿಚಾರವಾಗಿ ಹೋಗಿ ಬಂದಿದ್ದಾರೆ. ಅದೇ ರೀತಿ ಎಲ್ಲ ಜಿಲ್ಲೆಗೂ ಸಿಎಂ ಬಂದು ಇಲ್ಲಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಸಕಲೇಶಪುರಕ್ಕೂ ಬರಬೇಕು ನಾವು ಸ್ವಾಗತ ಮಾಡುತ್ತೇವೆ. ಅವರು ಇಲ್ಲಿಗೆ ಬಂದಾಗ ಅನುಕೂಲ ಹೆಚ್ಚಾಗುತ್ತೆ. ಮಳೆಯಿಂದ ಕಾಫಿ, ಏಲಕ್ಕಿ, ಮೆಣಸು, ಭತ್ತದ ಬೆಳೆಗಳು ಸಾಕಷ್ಟು ಹಾನಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ 225 ಕಿಲೋಮೀಟರ್ ರಸ್ತೆ ಹಾಳಾಗಿದೆ. ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಕನಿಷ್ಠ ನೂರು ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Bommai HDD 1

ಕೆ.ಜಿ.ಬೋಪಯ್ಯ ಅವರು ಆರು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ನಮಗೂ ಬೇಜಾರಾಗಿದೆ, ಹಾಸನ ಜಿಲ್ಲೆಗೆ, ಕೊಡಗಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಹೆಚ್‍ಡಿಡಿ ಮನೆಗೆ ಹೋಗುವ ಅವಶ್ಯಕತೆ ಏನಿತ್ತು? ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

preetham gowda

ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಸಿಎಂ ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ. ಅದನ್ನು ಸ್ವಾಗತ ಮಾಡುತ್ತೇನೆ. ಅದು ಅಲ್ಲದೇ ದೇವೇಗೌಡರು ಅತ್ಯಂತ ಹಿರಿಯ ರಾಜಕಾರಣಿ, ಮಾಜಿಪ್ರಧಾನಮಂತ್ರಿಯಾಗಿದ್ದವರು. ರಾಜ್ಯದ ಹಿತದೃಷ್ಟಿಯಿಂದ ದೇವೇಗೌಡರ ಮನೆಗೆ ಭೇಟಿ ಕೊಟ್ಟಿದ್ದಾರೆ. ಅವರ ಸಲಹೆ ಎಲ್ಲರಿಗೂ ಅಗತ್ಯವಿದೆ. ಅದನ್ನು ಪ್ರಶ್ನೆ ಮಾಡುವುದು ಸಣ್ಣತನ, ಅಲ್ಪತನ, ಅನುಭವದ ಕೊರತೆ ಇರುವವರು ಮಾತ್ರ ಆ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಶಾಸಕ ಪ್ರೀತಂಗೌಡ ಅವರಿಗೆ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು

TAGGED:Basavaraj BommaicabinethassanHK Kumaraswamykg BopaiahMLApoliticsPublic TVಎಚ್.ಕೆ.ಕುಮಾರಸ್ವಾಮಿಎಚ್.ಡಿ. ದೇವೇಗೌಡಕೆ.ಜಿ ಬೋಪಯ್ಯಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿರಾಜಕೀಯಶಾಸಕ ಪ್ರೀತಂಗೌಡಸಚಿವ ಸಂಪುಟಹಾಸನ
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Prince Alwaleed Bin Khaled
Latest

20 ವರ್ಷ ಕೋಮಾದಲ್ಲಿದ್ದ ಸೌದಿ ರಾಜಕುಮಾರ `ಸ್ಲೀಪಿಂಗ್ ಪ್ರಿನ್ಸ್’ ನಿಧನ

Public TV
By Public TV
11 seconds ago
DCC Bank
Belgaum

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

Public TV
By Public TV
39 minutes ago
Basavaraj Dadesugur
Crime

ಕೊಪ್ಪಳ | ಮಾಜಿ ಶಾಸಕ ದಡೇಸೂಗುರು ಕಾರಿಗೆ ಕಲ್ಲೆಸೆದ ಕಿಡಿಗೇಡಿಗಳು

Public TV
By Public TV
41 minutes ago
Boat
Latest

ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

Public TV
By Public TV
8 hours ago
GST 6
Bengaluru City

ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ

Public TV
By Public TV
9 hours ago
ISIS Uttar Pradesh Police
Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?