Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 11-07-2020

Public TV
Last updated: July 11, 2020 8:25 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಷಷ್ಠಿ ತಿಥಿ,
ಮಧ್ಯಾಹ್ನ 1:34 ನಂತರ ಸಪ್ತಮಿ ತಿಥಿ,
ಶನಿವಾರ, ಉತ್ತರ ಭಾದ್ರಪದ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:16 ರಿಂದ 10:52
ಗುಳಿಕಕಾಲ: ಬೆಳಗ್ಗೆ 6:04 ರಿಂದ 7:40
ಯಮಗಂಡಕಾಲ: ಮಧ್ಯಾಹ್ನ 2:04 ರಿಂದ 3:40

ಮೇಷ: ಶುಭ ಕಾರ್ಯಗಳಿಗೆ ಓಡಾಟ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ.

ವೃಷಭ: ಸಂಗಾತಿಯೊಂದಿಗೆ ವಾಗ್ವಾದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಬೇಸರ, ಕೆಲವೊಂದು ವಿಚಾರಗಳಿಂದ ತೊಂದರೆ, ತಂದೆಯಿಂದ ನೋವು, ಉದ್ಯೋಗ ಬದಲಾವಣೆಗೆ ಆಲೋಚನೆ, ನೆರೆಹೊರೆ-ಬಂಧುಗಳಿಂದ ಅನುಕೂಲ.

ಮಿಥುನ: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವಿಚಾರದಲ್ಲಿ ಕೆಟ್ಟ ನಿರ್ಧಾರ, ಅನಗತ್ಯ ಮಾತಿಂದ ಸಮಸ್ಯೆಗೆ ಸಿಲುಕುವಿರಿ, ಉದ್ಯೋಗದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಅಭಿವೃದ್ಧಿ.

ಕಟಕ: ಕೆಲಸ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಪ್ರಗತಿ, ಕಾಲು ನೋವು, ಉಷ್ಣ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕವಾದ ಕೋಪ, ಮಿತ್ರರಿಂದ ಅನುಕೂಲ, ಮಕ್ಕಳಲ್ಲಿ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

ಸಿಂಹ: ಶತ್ರುಗಳ ಕಾಟ, ಸಾಲಗಾರರಿಂದ ಕಿರಿಕಿರಿ, ಮಾನಸಿಕ ಒತ್ತಡ, ಸಂಗಾತಿಯಲ್ಲಿ ಬೇಜವಾಬ್ದಾರಿ, ವೈದ್ಯರಿಗೂ ಗೋಚರವಾಗದ ರೋಗ ಬಾಧೆ, ಮಾಟ-ಮಂತ್ರದ ಭೀತಿ, ವಯೋವೃದ್ಧರಿಗೆ ಗೌರವ ನೀಡಿ, ಹಳೇ ವಸ್ತು-ವಾಹನದಿಂದ ಖರ್ಚು, ನಿದ್ರೆಯಲ್ಲಿ ಕೆಟ್ಟ ಕನಸು ಬೀಳುವುದು.

ಕನ್ಯಾ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ-ವಾಹನ ಲಾಭ, ಮಕ್ಕಳ ಪ್ರೀತಿ ವಿಚಾರದಲ್ಲಿ ಆತಂಕ, ದುಶ್ಚಟಗಳು ಅಧಿಕ ಮಾಡಿಕೊಳ್ಳುವಿರಿ, ದಾಯಾದಿಗಳಿಂದ ಕುಟುಂಬದಲ್ಲಿ ಕಲಹ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ತೊಂದರೆ.

ತುಲಾ: ಅನಗತ್ಯ ತಿರುಗಾಟ, ಶಕ್ತಿ ದೇವತೆ ದರ್ಶನ, ಮಕ್ಕಳು-ಬಂಧುಗಳಿಂದ ಅವಮಾನ, ಉದ್ಯೋಗ-ಸ್ಥಳ ಬದಲಾವಣೆಯಿಂದ ತೊಂದರೆ, ಸ್ಥಿರಾಸ್ತಿಯಲ್ಲಿ ಮೋಸ, ಉದ್ಯೋಗ ಕಳೆದುಕೊಳ್ಳುವ ಭೀತಿ, ಹಿತ ಶತ್ರುಗಳ ಕಾಟ.

ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರ್ಥಿಕ ಸಹಾಯ ಪ್ರಾಪ್ತಿ, ನೆರೆಹೊರೆಯವರೊಂದಿಗೆ ವಾಗ್ವಾದ, ದುಶ್ಚಟಗಳಿಗೆ ದಾಸರಾಗುವಿರಿ, ಪ್ರಯಾಣದಲ್ಲಿ ತೊಂದರೆ, ಮನಸ್ಸಿನಲ್ಲಿ ಆತಂಕ, ಕುಟುಂಬಕ್ಕೆ ಮಾಟ-ಮಂತ್ರದ ಭೀತಿ,

ಧನಸ್ಸು: ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಎಚ್ಚರಿಕೆ, ಹಳೇ ವಸ್ತುಗಳಿಂದ ಪೆಟ್ಟು, ಮಾನಸಿಕ ವೇದನೆ, ಆಕಸ್ಮಿಕ ದೇವ ಮಾನವರ ದರ್ಶನ, ವಿಕೃತ ಮನಃಸ್ಥಿತಿ ಹೆಚ್ಚಾಗುವುದು, ಸ್ಥಿರಾಸ್ತಿಯಿಂದ ನೋವು-ತೊಂದರೆ, ಆರ್ಥಿಕ ಮುಗ್ಗಟ್ಟು, ಬೇಡದ ವಿಚಾರಗಳಲ್ಲಿ ಚರ್ಚೆ ಮಾಡುವಿರಿ.

ಮಕರ: ವಿವಾಹದ ಶುಭ ವಾರ್ತೆ ಕೇಳುವಿರಿ, ಅಕ್ರಮ ಸಂಪಾದನೆಗೆ ಮನಸ್ಸು, ಮಕ್ಕಳು ದಾರಿ ತಪ್ಪುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ, ಕೆಲಸಗಾರರಿಂದ ಸಮಸ್ಯೆ ಉದ್ಭವ, ಬಂಧುಗಳಿಂದ ನೋವು, ಪರಿಚಯಸ್ಥ ವ್ಯಕ್ತಿಗಳಿಂದ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ.

ಕುಂಭ: ಕೆಲಸ ಕಾರ್ಯದಲ್ಲಿ ಜಯ, ವೃತ್ತಿಪರರಿಗೆ ಅನುಕೂಲ, ಸೇವಕರಿಂದ ಅಪವಾದ, ಮಾಟ-ಮಂತ್ರ, ತಂತ್ರದ ಭೀತಿ, ಹಣಕಾಸು ವಿಚಾರದಲ್ಲಿ ನಿಧಾನ, ಶೀತ ಬಾಧೆ, ಆರೋಗ್ಯದಲ್ಲಿ ಎಚ್ಚರಿಕೆ.

ಮೀನ: ಉದ್ಯೋಗದಲ್ಲಿ ಪ್ರಗತಿ, ಮಕ್ಕಳಿಂದ ನೋವು, ಪ್ರೀತಿ ಪ್ರೇಮ ವಿಚಾರದಲ್ಲಿ ಅನುಮಾನ, ಭಾವನೆಗಳಿಗೆ ಪೆಟ್ಟು, ದುರಾಸೆಗಳಿಗೆ ಬಲಿಯಾಗುವಿರಿ, ಬಾಲಾಗ್ರಹ ದೋಷ ಕಾಡುವುದು, ಆಧ್ಯಾತ್ಮದ ಕಡೆಗೆ ಒಲವು, ವೃದ್ಧರಿಗಾಗಿ ಖರ್ಚು ಮಾಡುವಿರಿ, ಹಳೇ ವಸ್ತುಗಳಿಗಾಗಿ ಖರ್ಚು.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
2 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
3 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
3 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
4 hours ago

You Might Also Like

Karnataka elephants to andhra pradesh
Bengaluru City

ಆಂಧ್ರಕ್ಕೆ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಕರ್ನಾಟಕ

Public TV
By Public TV
2 minutes ago
m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
35 minutes ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
43 minutes ago
siddaramaiah 1 2
Bengaluru City

ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಪ್ರಾಮಾಣಿಕರಾ: ಸಿದ್ದರಾಮಯ್ಯ ಪ್ರಶ್ನೆ

Public TV
By Public TV
1 hour ago
Puja Khedkar
Latest

ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

Public TV
By Public TV
2 hours ago
siddaramaiah 11
Bengaluru City

ಎಷ್ಟೇ ಪ್ರಭಾವಿಯಾಗಿರಲಿ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಸಿಎಂ ಕಟ್ಟಾಜ್ಞೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?