Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 12-06-2020

Public TV
Last updated: June 12, 2020 6:10 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಶುಕ್ರವಾರ, ಶತಭಿಷ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:47 ರಿಂದ 12:23
ಗುಳಿಕಕಾಲ: ಬೆಳಗ್ಗೆ 7:35 ರಿಂದ 9:11
ಯಮಗಂಡಕಾಲ: ಮಧ್ಯಾಹ್ನ 3:35 ರಿಂದ 5:11

ಮೇಷ: ಸ್ಥಿರಾಸ್ತಿ-ವಾಹನದಿಂದ ಲಾಭ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ತಾಯಿ ಕಡೆಯಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮನಸ್ಸಿನಲ್ಲಿ ಗೊಂದಲ-ಆತಂಕ, ದೈವ ಕಾರ್ಯ-ಪ್ರಯಾಣಕ್ಕೆ ಅಡೆತಡೆ, ದಾನ ಧರ್ಮ ಕಾರ್ಯಕ್ಕೆ ಖರ್ಚು.

ವೃಷಭ: ವಾಹನ ಚಾಲನೆಯಲ್ಲಿ ಎಚ್ಚರಿಕೆ, ವಿಪರೀತ ಧೈರ್ಯ, ಸಾಹಸ-ಆತುರದ ಮನಸ್ಥಿತಿ, ಉದ್ಯೋಗ ಬದಲಾವಣೆಯ ಆಲೋಚನೆ, ಸ್ನೇಹಿತರಿಂದ ಅನುಕೂಲ, ಶುಭ ಕಾರ್ಯಗಳಲ್ಲಿ ಪ್ರಗತಿ, ಹಣಕಾಸು ವಿಚಾರವಾಗಿ ಕಲಹ.

ಮಿಥುನ: ನೀವಾಡುವ ಮಾತಿನಿಂದ ತೊಂದರೆ, ಕುಟುಂಬಸ್ಥರಿಂದಲೇ ನೋವು, ಆರ್ಥಿಕ ಸಂಕಷ್ಟಗಳು, ಸಾಲದ ಸಹಾಯ ಲಭಿಸುವುದು, ಪ್ರಯಾಣ ಯೋಗ, ಚಿನ್ನಾಭರಣ ಕಳವು ಸಾಧ್ಯತೆ, ಅಲರ್ಜಿ,ಅಜೀರ್ಣ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಸ್ವಂತ ಉದ್ಯಮದಲ್ಲಿ ನಷ್ಟ, ವ್ಯಾಪಾರ ವ್ಯವಹಾರದಲ್ಲಿ ತೊಂದರೆ, ಮಕ್ಕಳಿಂದ ಅನುಕೂಲ, ಮಕ್ಕಳಿಗಾಗಿ ಅಧಿಕ ಖರ್ಚು, ಗ್ಯಾಸ್ಟ್ರಿಕ್,ದೃಷ್ಠಿ ದೋಷ, ದೈಹಿಕ ನೋವು, ಸಾಲ ಬಾಧೆ, ನಿದ್ರಾಭಂಗ, ಪಿತ್ರಾರ್ಜಿತ ಆಸ್ತಿ ನಷ್ಟದ ಭೀತಿ.

ಸಿಂಹ: ಸ್ಥಿರಾಸ್ತಿ ವಾಹನಕ್ಕಾಗಿ ಅಧಿಕ ಖರ್ಚು, ಮಾತೃವಿನಿಂದ ಲಾಭ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಆರ್ಥಿಕ ಸಂಕಷ್ಟ, ನಷ್ಟ, ನಿರಾಸೆಗಳಿಂದ ವ್ಯಥೆ, ಅತೀ ಒಳ್ಳೆಯತನದಿಂದ ತೊಂದರೆ, ಸಾಲ ಮರುಪಾವತಿಗೆ ಹಿನ್ನಡೆ.

ಕನ್ಯಾ: ವ್ಯಾಪಾರ-ಉದ್ಯೋಗಕ್ಕಾಗಿ ತಿರುಗಾಟ, ಸ್ಥಿರಾಸ್ತಿಯ ಪತ್ರ ವ್ಯವಹಾರಗಳಲ್ಲಿ ತೊಡಗುವಿರಿ, ಶುಭ ಕಾರ್ಯ ಯೋಗ, ಅದೃಷ್ಟ ಒಲಿಯುವುದು, ಸ್ನೇಹಿತರು-ನಂಬಿಕಸ್ಥರಿಂದ ಮೋಸ, ತೀರ್ಥಕ್ಷೇತ್ರ ದರ್ಶನ, ದಾಯಾದಿಗಳ ಕಲಹ, ಸಹೋದರಿಯಿಂದ ಸಮಸ್ಯೆ, ಇಲ್ಲ ಸಲ್ಲದ ಅಪವಾದ.

ತುಲಾ: ಉದ್ಯೋಗ ಬದಲಾಯಿಸುವ ಪರಿಸ್ಥಿತಿ, ಆರ್ಥಿಕ ಅನುಕೂಲ, ಸಾಲದ ಸಮಸ್ಯೆ ಬಗೆಹರಿಯುವುದು, ಬಂಧುಗಳ ಆಗಮನ, ನೆರೆಹೊರೆಯವರಿಂದ ಧನ ಸಹಾಯ, ನೀವಾಡುವ ಮಾತುಗಳಿಂದ ವೈಮನಸ್ಸು, ಶತ್ರುತ್ವ ಹೆಚ್ಚಾಗುವುದು, ಉದ್ಯೋಗ ಸ್ಥಳದಲ್ಲಿ ನಷ್ಟ, ಗ್ಯಾಸ್ಟ್ರಿಕ್, ಅಜೀರ್ಣ ಸಮಸ್ಯೆ, ನೀರಿನ ವ್ಯತ್ಯಾಸದಿಂದ ಅನಾರೋಗ್ಯ.

ವೃಶ್ಚಿಕ: ಸ್ವಂತ ಉದ್ಯಮದಲ್ಲಿ ಪ್ರಗತಿ, ವ್ಯಾಪಾರ-ವ್ಯವಹಾರದಲ್ಲಿ ಬೆಳವಣಿಗೆ, ಮಕ್ಕಳಿಂದ ನೋವು, ಭವಿಷ್ಯದ ಬಗ್ಗೆ ಚಿಂತನೆ, ಮಾನಸಿಕ ಗೊಂದಲ, ತಂದೆಯಿಂದ ಧನ ಸಹಾಯ, ಸ್ಥಿರಾಸ್ತಿ-ವಾಹನದ ಮೇಲೆ ಹೂಡಿಕೆ, ಅದೃಷ್ಟ ಕೈ ತಪ್ಪುವುದೆಂಬ ಆತಂಕ, ಪ್ರಶಾಂತವಾದ ಭಾವನೆಗಳು ಕೆರಳುವುದು.

ಧನಸ್ಸು: ಸ್ಥಿರಾಸ್ತಿಯಿಂದ ಯೋಗ, ಮಾತೃವಿನಿಂದ ಅದೃಷ್ಟ, ಸ್ಥಿರಾಸ್ತಿ ಮಾರಾಟಕ್ಕೆ ಸೂಚನೆ, ವಾಹನಗಳಿಂದ ಅಧಿಕ ಖರ್ಚು, ದಾಂಪತ್ಯದಲ್ಲಿ ವೈರತ್ವ ಹೆಚ್ಚಾಗುವುದು, ಕೌಟುಂಬಿಕ ಕಲಹಗಳಿಂದ ನಿದ್ರಾಭಂಗ, ಅನಿರೀಕ್ಷಿತ ಸೋಲು, ನಷ್ಟ, ನಿರಾಸೆ, ಅಧಿಕವಾದ ಚಿಂತೆ ಶುರುವಾಗುವುದು.

ಮಕರ: ಸಂಗಾತಿಯಿಂದ ಧನಾಗಮನ ನಿರೀಕ್ಷೆ, ನೆರೆಹೊರೆ-ಬಂಧುಗಳಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಲಾಭ, ಸಾಲ ತೀರಿಸುವ ಯೋಗ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ಜನ್ಮ ಸ್ಥಳದಿಂದ ದೂರ ಉಳಿಯುವ ಆಲೋಚನೆ.

ಕುಂಭ: ಸಾಲ ದೊರೆಯುವ ಸಾಧ್ಯತೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗದಲ್ಲಿ ಪ್ರಗತಿ, ಆಕಸ್ಮಿಕ ಧನಾಗಮನ, ನೀರಿನ ಪ್ರದೇಶಗಳಲ್ಲಿ ಎಚ್ಚರ, ಬಡ್ತಿ ವಿಚಾರದಲ್ಲಿ ಪ್ರಗತಿ, ಶುಭ ಹಾರೈಕೆ, ಪ್ರಶಂಸೆ ಲಭಿಸುವುದು.

ಮೀನ: ಮಕ್ಕಳ ಜೀವನದಲ್ಲಿ ಪ್ರಗತಿ, ಅಹಂಭಾವ ಹೆಚ್ಚಾಗುವುದು, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ದೇವರು-ಗುರುಗಳ ಅನುಗ್ರಹದಿಂದ ಲಾಭ, ಉದ್ಯೋಗ ನಿಮಿತ್ತ ಪ್ರಯಾಣ, ತಂದೆಯಿಂದ ಅದೃಷ್ಟದ ಯೋಗ, ಆರ್ಥಿಕ ಸಮಸ್ಯೆ ಬಗೆಹರಿಯವುದು.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

rashmika mandanna 1
ಮಾದಕ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ- ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ
18 minutes ago
rajinikanth
ತಲೈವಾಗೆ ಯುವ ನಿರ್ದೇಶಕ ಆ್ಯಕ್ಷನ್ ಕಟ್
1 hour ago
raashi khanna
ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ
2 hours ago
Ruchi Gujjar
ಕಾನ್ 2025: ಕತ್ತಲ್ಲಿ ಮೋದಿ ಚಿತ್ರವಿರುವ ನೆಕ್ಲೆಸ್ ಧರಿಸಿ ನಟಿ ಗುಜ್ಜರ್ ವಾಕ್!
3 hours ago

You Might Also Like

Ranya Rao Parameshwara
Bengaluru City

ಗೃಹ ಸಚಿವ ಪರಂ ಕೇಸ್‌ಗೆ ರನ್ಯಾರಾವ್ ಲಿಂಕ್?

Public TV
By Public TV
5 minutes ago
tourists vehicle gets stuck in a field in chikkamagaluru mudigere
Chikkamagaluru

ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ಬಂದು ನಿಂತ ಟಿಟಿ!

Public TV
By Public TV
1 hour ago
sonia rahul gandhi
Court

ಅಪರಾಧದ ಆದಾಯದಿಂದ ಸೋನಿಯಾ, ರಾಹುಲ್‌ 142 ಕೋಟಿ ಲಾಭ ಪಡೆದಿದ್ದಾರೆ: ಇಡಿ

Public TV
By Public TV
1 hour ago
Banu Mushtaq
Bengaluru City

ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

Public TV
By Public TV
1 hour ago
Bank Mannager
Bengaluru Rural

ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ

Public TV
By Public TV
2 hours ago
Jharkhand naxals killed
Crime

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?