Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 12-07-2020

Public TV
Last updated: July 12, 2020 6:42 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಭಾನುವಾರ, ಉತ್ತರಭಾದ್ರ ನಕ್ಷತ್ರ ಉಪರಿ ರೇವತಿ ನಕ್ಷತ್ರ

ರಾಹುಕಾಲ: ಸಂಜೆ 5:16 ರಿಂದ 6:52
ಗುಳಿಕಕಾಲ: ಮಧ್ಯಾಹ್ನ 3:40 ರಿಂದ 5:16
ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 2:04

ಮೇಷ: ಮಾಡುವ ಕೆಲಸದಲ್ಲಿ ಮುನ್ನಡೆ, ನೀಚ ಜನರ ಸಹವಾಸದಿಂದ ತೊಂದರೆ, ಹಿತ ಶತ್ರುಗಳಿಂದ ಕುತಂತ್ರ, ಬೆಲೆ ಬಾಳುವ ವಸ್ತುಗಳಿಗೆ ವೆಚ್ಚ, ದಿನಸಿ ವ್ಯಾಪಾರಿಗಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಈ ವಾರ ಮಿಶ್ರ ಫಲ ಯೋಗ.

ವೃಷಭ: ಮಿತ್ರರೊಂದಿಗೆ ವೈಮನಸ್ಸು, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಹಣ ಸಂಪಾದನೆಗೆ ಯೋಜನೆ, ಜೀವನದಲ್ಲಿ ಅಭಿವೃದ್ಧಿಯಾಗಿಲ್ಲ ಅನ್ನೋ ಚಿಂತೆ, ನಾನಾ ವಿಚಾರಗಳಲ್ಲಿ ಆಸಕ್ತಿ, ನಂಬಿಕಸ್ಥರ ಕುತಂತ್ರಕ್ಕೆ ಒಳಗಾಗುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಕೆಲಸಗಳಲ್ಲಿ ತಾಳ್ಮೆ ಅಗತ್ಯ.

ಮಿಥುನ: ಬಂಧುಗಳ ಆಗಮನ, ಆತ್ಮೀಯ ಸ್ನೇಹಿತರ ಭೇಟಿ, ಯತ್ನ ಕಾರ್ಯದಲ್ಲಿ ಹಿನ್ನಡೆ, ಮನಸ್ಸಿನಲ್ಲಿ ಆತಂಕ-ಗೊಂದಲ, ಮನಸ್ಸಿನಲ್ಲಿ ಗೊಂದಲ, ಕುಟುಂಬಸ್ಥರಿಂದ ಸಲಹೆ, ಹಳೇ ಸಾಲ ತೀರಿಸುವ ಪರಿಸ್ಥಿತಿ.

ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ಸಮಸ್ಯೆ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ನೆಮ್ಮದಿ ಇಲ್ಲದ ಜೀವನ, ಶತ್ರು ನಾಶ, ಸ್ತ್ರೀ ಸೌಖ್ಯ, ಸುಖ ಭೋಜನ, ಪರರ ಧನ ಪ್ರಾಪ್ತಿ, ಕುಟುಂಬದಲ್ಲಿ ನೋವು, ಮಿಶ್ರ ಫಲ ಯೋಗ.

ಸಿಂಹ: ತೀರ್ಥಕ್ಷೇತ್ರಗಳಿಗೆ ಪ್ರಯಾಣ ಸಾಧ್ಯತೆ, ಮನೆಯಲ್ಲಿ ಅಶಾಂತಿ ವಾತಾವರಣ, ಕೋರ್ಟ್ ಕೇಸ್‍ಗಳಲ್ಲಿ ಜಯ, ಹಿರಿಯರಿಗೆ ಗೌರವ ನೀಡಿ, ಸಣ್ಣ ವಿಚಾರಗಳಲ್ಲಿ ಮನಃಸ್ತಾಪ, ಮಾತಿನ ಚಕಮಕಿ, ಸ್ತ್ರೀಯರಿಗೆ ಅನುಕೂಲವಾದ ವಾರ.

ಕನ್ಯಾ; ಉದ್ಯೋಗ ಸ್ಥಳದಲ್ಲಿ ಪ್ರಶಂಸೆ, ಆತ್ಮೀಯರ ನಡವಳಿಕೆಯಿಂದ ಬೇಸರ, ಸಂಗಾತಿ ಜೊತೆ ಮನಃಸ್ತಾಪ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಮಾನಸಿಕ ಒತ್ತಡ, ಕೆಲಸಗಳಲ್ಲಿ ಅಧಿಕ ಒತ್ತಡ, ನೀವಾಡುವ ಮಾತುಗಳಿಂದ ಕಲಹ.

ತುಲಾ: ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮಾಟ-ಮಂತ್ರ ತಂತ್ರದ ಭೀತಿ, ಮಾನಸಿಕ ಗೊಂದಲ, ಹಣಕಾಸು ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆತ್ಮೀಯರಿಂದ ಸಹಾಯ, ಶತ್ರುಗಳಿಂದ ತೊಂದರೆ, ಕೃಷಿ ಚಟುವಟಿಕೆಗಳಿಗೆ ಅನುಕೂಲ.

ವೃಶ್ಚಿಕ: ಆತ್ಮೀಯರಲ್ಲಿ ಮನಃಸ್ತಾಪ, ಚಂಚಲ ಮನಸ್ಸು, ಆರೋಗ್ಯ ವ್ಯತ್ಯಾಸ ಸಾಧ್ಯತೆ, ಹಣಕಾಸು ಸಮಸ್ಯೆ ಉಲ್ಬಣ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ವಿಪರೀತ ವ್ಯಸನ, ಕೆಲಸ ಕಾರ್ಯದಲ್ಲಿ ನಿಧಾನ, ಕೋರ್ಟ್ ಕೇಸ್‍ಗಳಲ್ಲಿ ಹಿನ್ನಡೆ.

ಧನಸ್ಸು: ಹಣಕಾಸು ಪರಿಸ್ಥಿತಿ ಚೇತರಿಕೆ, ಮನಸ್ಸಿನಲ್ಲಿ ನಾನಾ ಆಲೋಚನೆ, ಆತಂಕದ ವಾತಾವರಣ, ವ್ಯವಹಾರಗಳಲ್ಲಿ ಅಲ್ಪ ಲಾಭ, ಮನೆಗೆ ಹಿರಿಯರ ಆಗಮನದ ನಿರೀಕ್ಷೆ, ಅಧಿಕವಾದ ಆದಾಯ, ಖರ್ಚಿನ ಪ್ರಮಾಣದ ಹೆಚ್ಚಾಗುವ ಸಾಧ್ಯತೆ, ಪ್ರವಾಸಕ್ಕೆ ತೆರಳಲು ಯೋಜನೆ.

ಮಕರ: ಉದ್ಯೋಗದಲ್ಲಿ ಆತಂಕ, ಅನಿರೀಕ್ಷಿತ ದ್ರವ್ಯಲಾಭ, ಯತ್ನ ಕಾರ್ಯದಲ್ಲಿ ಅಲ್ಪ ಜಯ, ಸ್ತ್ರೀಯರಿಗೆ ಅನುಕೂಲ, ವಿದ್ಯಾರ್ಥಿಗಳಿಗೆ ಶುಭ, ತೀರ್ಥಯಾತ್ರೆ ದರ್ಶನಕ್ಕೆ ಚಿಂತನೆ, ಸೈಟ್ ವಾಹನ ಖರೀದಿ ಯೋಗ.

ಕುಂಭ: ಆತ್ಮೀಯರೇ ಮೋಸ ಮಾಡುವರು, ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಅವಿವಾಹಿತರಿಗೆ ವಿವಾಹ ಯೋಗ, ವಿರೋಧಿಗಳಿಂದ ಸಮಸ್ಯೆ, ಚೋರ ಭಯ, ಅಗ್ನಿ ಭೀತಿ, ಆರೋಗ್ಯದ ಬಗ್ಗೆ ಎಚ್ಚರ, ಶೀತ ಸಂಬಂಧಿತ ರೋಗ, ಚಿನ್ನಾಭರಣ ಯೋಗ ಪ್ರಾಪ್ತಿ.

ಮೀನ: ದುಬಾರಿ ವಸ್ತುಗಳ ಕಳವು, ತಾಯಿಯ ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳಿಗೆ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಮೃಷ್ಟಾನ್ನ ಭೋಜನ ಪ್ರಾಪ್ತಿ, ಉತ್ತಮ ಬುದ್ಧಿಶಕ್ತಿ, ಈ ವಾರ ಮಿಶ್ರ ಫಲ ಯೋಗ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
2 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
3 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
3 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
4 hours ago

You Might Also Like

Karnataka elephants to andhra pradesh
Bengaluru City

ಆಂಧ್ರಕ್ಕೆ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಕರ್ನಾಟಕ

Public TV
By Public TV
3 minutes ago
m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
37 minutes ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
44 minutes ago
siddaramaiah 1 2
Bengaluru City

ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಪ್ರಾಮಾಣಿಕರಾ: ಸಿದ್ದರಾಮಯ್ಯ ಪ್ರಶ್ನೆ

Public TV
By Public TV
2 hours ago
Puja Khedkar
Latest

ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

Public TV
By Public TV
2 hours ago
siddaramaiah 11
Bengaluru City

ಎಷ್ಟೇ ಪ್ರಭಾವಿಯಾಗಿರಲಿ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಸಿಎಂ ಕಟ್ಟಾಜ್ಞೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?