Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 14-05-2020

Public TV
Last updated: May 14, 2020 6:56 am
Public TV
Share
3 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ,
ಗುರುವಾರ, ಧನಿಷ್ಠ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:55 ರಿಂದ 3:30
ಗುಳಿಕಕಾಲ: ಬೆಳಗ್ಗೆ 9:10 ರಿಂದ 10:45
ಯಮಗಂಡಕಾಲ: ಬೆಳಗ್ಗೆ 5:59 ರಿಂದ 7:35

ಮೇಷ: ಉದ್ಯಮ, ವ್ಯಾಪಾರ, ವ್ಯವಹಾರದಲ್ಲಿ ಲಾಭ, ಮಿತ್ರರಿಂದ ಕಿರಿಕಿರಿ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ವ್ಯಥೆ, ದೇಹಾಲಸ್ಯ, ಸೋಲು ನಷ್ಟ ನಿರಾಸೆ, ಇಲ್ಲ ಸಲ್ಲದ ಅಪವಾದ, ಆಕಸ್ಮಿಕ ಲಾಭ, ವರಮಾನ, ಅವಕಾಶಗಳು ಕೈ ತಪ್ಪುವ ಆತಂಕ, ಗುಪ್ತದೋಷಗಳಿಂದ ಅನಾರೋಗ್ಯ.

ವೃಷಭ: ಪ್ರಯಾಣದಲ್ಲಿ ಬೇಸರ, ಉದ್ಯಮದಲ್ಲಿ ಅಲ್ಪ ಸುಧಾರಣೆ, ಯಂತ್ರೋಪಕರಣಗಳಿಗಾಗಿ ಖರ್ಚು, ಉದ್ಯೋಗದಲ್ಲಿ ಪ್ರಗತಿ, ಕೆಲಸದಲ್ಲಿ ಹೆಚ್ಚಿನ ಒತ್ತಡ, ನೆರೆಹೊರೆಯವರಿಂದ ಕಿರಿಕಿರಿ, ಸಂಗಾತಿಯಿಂದ ಅನುಕೂಲ, ಹೊಸ ವಸ್ತು ಖರೀದಿಯಿಂದ ನಷ್ಟ.

ಮಿಥುನ: ಅಧಿಕವಾದ ಉಷ್ಣ ಬಾಧೆ, ಮೈಗ್ರೇನ್, ಗುಪ್ತವ್ಯಾಧಿ, ಹಣಕಾಸು ಸಮಸ್ಯೆ, ಸಾಲ ಬಾಧೆ, ಶತ್ರುಕಾಟ, ತಂದೆ ಜೊತೆ ವೈಮನಸ್ಸು, ಪಿತ್ರಾರ್ಜಿತ ಆಸ್ತಿಯಿಂದ ನಷ್ಟ, ಮಿತ್ರರಿಂದ ಸಹಕಾರ, ಪ್ರೇಮಿಗಳಲ್ಲಿ ಕಿರಿಕಿರಿ, ನೀವಾಡುವ ಮಾತಿನಿಂದ ಕಲಹ, ಕುಟುಂಬದಲ್ಲಿ ಬೇಸರ.

ಕಟಕ: ಕೋರ್ಟ್ ಕೇಸ್‍ಗಳಲ್ಲಿ ಜಯದ ಸೂಚನೆ, ದಾಯಾದಿಗಳ ಕಲಹ, ಸ್ಥಿರಾಸ್ತಿ-ವಾಹನದಿಂದ ಲಾಭ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ನಷ್ಟ ಭೀತಿ, ಕಾಲು, ಹೊಟ್ಟೆ ನೋವು, ಉಸಿರಾಟದ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಸಂಕಷ್ಟ.

ಸಿಂಹ: ದಾಂಪತ್ಯದಲ್ಲಿ ಜಗಳ, ಹಠಮಾರಿತನ, ಕೋಪ, ಸಂಗಾತಿಯಿಂದ ದೂರಾಗುವ ಚಿಂತೆ, ಪಾಲುದಾರಿಕೆಯಲ್ಲಿ ಸಮಸ್ಯೆ, ಸ್ಥಿರಾಸ್ತಿ ವಾಹನದಿಂದ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ಸ್ಥಳದಲ್ಲಿ ಒತ್ತಡ, ಅನಗತ್ಯ ಚಿಂತೆಯಿಂದ ನಿದ್ರಾಭಂಗ, ಗ್ಯಾಸ್ಟ್ರಿಕ್, ಹಾರ್ಮೋನ್ಸ್ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅನುಕೂಲ.

ಕನ್ಯಾ: ದಾಯಾದಿಗಳ ಕಲಹ, ನೆರೆಹೊರೆಯವರಲ್ಲಿ ಶತ್ರುತ್ವ, ಆರೋಗ್ಯ ಸಮಸ್ಯೆ, ಆಯುಷ್ಯಕ್ಕೆ ಕಂಟಕದ ಭೀತಿ, ಸ್ನೇಹಿತರಿಂದ ಬೇಸರ, ಮಕ್ಕಳ ಭವಿಷ್ಯ ಬಗ್ಗೆ ಚಿಂತೆ, ಅನಿರೀಕ್ಷಿತ ಸಾಲ ಮಾಡುವ ಪರಿಸ್ಥಿತಿ, ಸೇವಕರಿಂದ ತೊಂದರೆ.

ತುಲಾ: ಮಕ್ಕಳಿಂದ ಧನಾಗಮನ, ಸಂಗಾತಿಯಿಂದ ಅನುಕೂಲ, ಸ್ಥಿರಾಸ್ತಿ ಯೋಗ, ಭೂ ವ್ಯವಹಾರಗಳಲ್ಲಿ ಜಯ, ಉದ್ಯೋಗದಲ್ಲಿ ಬೇಸರ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದುಷ್ಟ ಆಲೋಚನೆಗಳಿಂದ ತೊಂದರೆ, ವ್ಯವಹಾರಗಳಿಂದ ನಷ್ಟ, ಸ್ಪರ್ಧಾತ್ಮಕ ವಿಚಾರದಲ್ಲಿ ಜಯ, ರಕ್ತ ದೋಷ, ದುಶ್ಚಟ ಹೆಚ್ಚು.

ವೃಶ್ಚಿಕ: ಸ್ಥಿರಾಸ್ತಿ-ಪತ್ರ ವ್ಯವಹಾರಗಳಲ್ಲಿ ತೊಂದರೆ, ವಾಹನದಿಂದ ನಷ್ಟ, ಮಾನಸಿಕ ಒತ್ತಡ, ತಲೆ ನೋವು, ಉಷ್ಣ ಬಾಧೆ, ಸ್ತ್ರೀಯರಿಗೆ ಮಾಸ ದೋಷ, ಸೊಂಟ ನೋವು, ದಾಂಪತ್ಯದಲ್ಲಿ ಕಲಹ, ಭವಿಷ್ಯದ ಚಿಂತೆ, ಉದ್ಯಮ ವ್ಯವಹಾರದಲ್ಲಿ ಅನುಕೂಲ, ಅದೃಷ್ಟ ಕೈ ಕೊಡುವುದು.

ಧನಸ್ಸು: ದಾಯಾದಿಗಳೊಂದಿಗೆ ಮನಃಸ್ತಾಪ, ಗೌರವಕ್ಕೆ ಧಕ್ಕೆ, ಮಕ್ಕಳ ಜೀವನ ಉಜ್ವಲಿಸುವ ಭರವಸೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ ಅಗತ್ಯ, ನೀವಾಡುವ ಮಾತಿನಿಂದ ಸಮಸ್ಯೆ, ಉದ್ಯೋಗ, ಸ್ಥಳ ಬದಲಾವಣೆಗೆ ಚಿಂತೆ, ಮೊಂಡುತನ, ಧೈರ್ಯದಿಂದ ಆಪತ್ತು, ಶಕ್ತಿದೇವತೆಯ ಆರಾಧನೆ ಮಾಡಿ, ಆಧ್ಯಾತ್ಮಿಕ ಚಿಂತನೆಗಳು.

ಮಕರ: ಹಣಕಾಸು ಅನುಕೂಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಬೇಜವಾಬ್ದಾರಿ ನಡವಳಿಕೆ, ದೈವ ನಿಂದನೆ, ಅಪಪ್ರಚಾರ ಮಾಡುವಿರಿ, ಸ್ಥಿರಾಸ್ತಿಯಿಂದ ಧನಾಗಮದ ನಿರೀಕ್ಷೆ, ಸ್ವಯಂಕೃತ ಅಪರಾಧದಿಂದ ನಷ್ಟ, ಹೊಗಳಿಕೆಗೆ ಮಾತಿಗೆ ಮರುಳಾಗುವಿರಿ.

ಕುಂಭ: ಕೋಪದಿಂದ ಅಶಾಂತಿ ವಾತಾವರಣ, ನಿದ್ರೆಯಲ್ಲಿ ದುಃಸ್ವಪ್ನಗಳು, ವಾಹನ ಚಾಲನೆಯಲ್ಲಿ ಎಚ್ಚರ, ಸಾಲ ಬಾಧೆ, ನಿದ್ರಾಭಂಗ, ಸ್ವಯಂಕೃತ್ಯಗಳಿಂದ ಗೌರವಕ್ಕೆ ಧಕ್ಕೆ, ಉದ್ಯೋಗ ಬದಲಾವಣೆಗೆ ಮನಸ್ಸು, ದಂಡ ಕಟ್ಟುವ ಸಾಧ್ಯತೆ, ಪ್ರತಿಷ್ಠೆಗಾಗಿ ಸಮಸ್ಯೆ ಸಿಲುಕುವಿರಿ.

ಮೀನ: ದೂರದ ವ್ಯಕ್ತಿಗಳಿಂದ ಅನುಕೂಲ, ನಿದ್ರಾಭಂಗ, ದೂರ ಪ್ರಯಾಣ ನಿರೀಕ್ಷೆ, ಸ್ತ್ರೀ ಜೊತೆ ಮನಃಸ್ತಾಪ, ಆರೋಗ್ಯದಲ್ಲಿ ವ್ಯತ್ಯಾಸ, ಮೈಕೈ ನೋವು, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಲ್ಲಿ ಹಠ, ಪಿತ್ರಾರ್ಜಿತ ಸ್ವತ್ತಿನಿಂದ ಖರ್ಚು, ಭೂ ವ್ಯವಹಾರಗಳಲ್ಲಿ ನಷ್ಟ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
5 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
7 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
4 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
8 hours ago

You Might Also Like

BBMP
Bengaluru City

BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

Public TV
By Public TV
10 minutes ago
tata ipl 2025
Cricket

IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

Public TV
By Public TV
25 minutes ago
Kodagu
Districts

ಕೊಡಗಿನಲ್ಲಿ ಈ ಬಾರಿಯೂ ಪ್ರವಾಹ, ಭೂಕುಸಿತದ ಆತಂಕ – 2,965 ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ!

Public TV
By Public TV
38 minutes ago
Rajasthan Royals
Cricket

IPL 2025 | ʻವೈಭವʼ ಫಿಫ್ಟಿ – ರಾಯಲ್‌ ಆಗಿ ಗೆದ್ದು ಆಟ ಮುಗಿಸಿದ ರಾಜಸ್ಥಾನ್‌

Public TV
By Public TV
48 minutes ago
DK Shivakumar 5
Bengaluru City

ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್‌ ನಿರ್ಮಾಣಕ್ಕೆ ಅವಕಾಶವಿಲ್ಲ – ಹೊಸ ಕಾನೂನು ತರುತ್ತೇನೆ ಎಂದ ಡಿಕೆಶಿ

Public TV
By Public TV
2 hours ago
Asim Munir
Latest

ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?