Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 15-05-2020

Public TV
Last updated: May 15, 2020 7:02 am
Public TV
Share
2 Min Read
DINA BHAVISHYA 5 5 1 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ,
ಬೆಳಗ್ಗೆ 8:24 ನಂತರ ನವಮಿ ತಿಥಿ,
ಶುಕ್ರವಾರ, ಧನಿಷ್ಠ ನಕ್ಷತ್ರ
ಬೆಳಗ್ಗೆ 8:30 ನಂತರ ಶತಭಿಷ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:45 ರಿಂದ 12:20
ಗುಳಿಕಕಾಲ: ಬೆಳಗ್ಗೆ 7:35 ರಿಂದ 9:10
ಯಮಗಂಡಕಾಲ: ಮಧ್ಯಾಹ್ನ 3:30 ರಿಂದ 5:05

ಮೇಷ: ಮನಸ್ಸಿನಲ್ಲಿ ಆತಂಕ, ತಾಯಿಗೆ ಬೇಸರ, ಮೊಂಡುತನದಿಂದ ತೊಂದರೆ, ಪ್ರಯಾಣದಲ್ಲಿ ಜಾಗ್ರತೆ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ, ಸಂಬಂಧಗಳಲ್ಲಿ ಬಿರುಕು, ಪತ್ರ ವ್ಯವಹಾರಗಳಲ್ಲಿ ತೊಂದರೆ, ಗೃಹ-ಉದ್ಯೋಗ ಬದಲಾವಣೆಯಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ವ್ಯವಹಾರದಲ್ಲಿ ಎಚ್ಚರ.

ವೃಷಭ: ನೀವಾಡುವ ಮಾತಿನಿಂದ ಕಲಹ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯ ಸಮಸ್ಯೆ, ಕುಟುಂಬದ ಚಿಂತೆ, ವಸ್ತ್ರಾಭರಣ ಖರೀದಿಯಲ್ಲಿ ಮೋಸ, ನಿದ್ರೆಯಲ್ಲಿ ದುಸ್ವಪ್ನಗಳು, ಅಧಿಕ ಬಡ್ಡಿಗೆ ಸಾಲ ಪಡೆಯುವಿರಿ, ಚೀಟಿ ವ್ಯವಹಾರಗಳಲ್ಲಿ ತೊಂದರೆ, ಸೋಲು, ನಷ್ಟ, ನಿರಾಸೆ, ಆತಂಕ.

ಮಿಥುನ: ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ಗೌರವಕ್ಕೆ ಚ್ಯುತಿ, ಸ್ಥಿರಾಸ್ತಿ ನಷ್ಟ, ಶತ್ರುಗಳಿಂದ ತೊಂದರೆ, ಸಾಲಗಾರರಿಂದ ಮಾನಹಾನಿ, ತಂದೆಯ ನಡವಳಿಕೆಯಿಂದ ಬೇಸರ, ದಾಂಪತ್ಯದಲ್ಲಿ ವಿರಸ, ಗುಪ್ತ ವಿಚಾರಗಳಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ರೋಗ ಬಾಧೆ.

ಕಟಕ: ನಿದ್ರೆಯಲ್ಲಿ ದುಸ್ವಪ್ನಗಳ ಕಾಟ, ಅನಾವಶ್ಯಕ ತೊಂದರೆ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಅಪವಾದ, ಹೊಸ ವ್ಯಾಪಾರ ವ್ಯವಹಾರದಿಂದ ನಷ್ಟ, ಸಂತಾನ ದೋಷ, ದುಶ್ಚಟಗಳಿಂದ ತೊಂದರೆ.

ಸಿಂಹ: ಉದ್ಯೋಗದಲ್ಲಿ ಲಾಭ, ಮಿತ್ರರಿಂದ ಸಹಕಾರ, ಭೂ ವ್ಯವಹಾರಗಳಲ್ಲಿ ಮೋಸ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸ ಕಾರ್ಯದಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ತೊಂದರೆ, ದುಶ್ಚಟಗಳಿಂದ ಸಮಸ್ಯೆ, ಪ್ರೇಮಿಗಳಲ್ಲಿ ಮನಃಸ್ತಾಪ.

ಕನ್ಯಾ: ಅವಕಾಶಗಳು ಕೈತಪ್ಪುವ ಆತಂಕ, ಬಡ್ತಿಯಲ್ಲಿ ಹಿನ್ನಡೆ, ಮೇಲಾಧಿಕಾರಿಗಳಿಂದ ಕಿರಿಕಿರಿ, ನಾನಾ ವಿಚಾರಗಳಲ್ಲಿ ಆಸಕ್ತಿ, ಧರ್ಮ ವಿರೋಧಿ ಚಟುವಟಿಕೆ ಸಾಧ್ಯತೆ, ಹಣಕಾಸು ವಿಚಾರದಲ್ಲಿ ಜಾಗ್ರತೆ, ತಂದೆಯಿಂದ ಅನುಕೂಲ, ಗುಪ್ತ ವಿಚಾರಗಳಿಂದ ಮಾನಹಾನಿ, ಅದೃಷ್ಟ ಕೈಕೊಡುವುದು.

ತುಲಾ: ಪಿತ್ರಾರ್ಜಿತ ಆಸ್ತಿಯಿಂದ ನಷ್ಟ, ತಂದೆಯ ನಡವಳಿಕೆಯಿಂದ ಮುಂಗೋಪ, ಧರ್ಮ ದ್ರೋಹ ಕೆಲಸಗಳಿಂದ ಆಪತ್ತು, ಆತುರದ ಮಾತುಗಳನ್ನಾಡುವಿರಿ, ಗೌರವಕ್ಕೆ ಧಕ್ಕೆ, ಕೊಟ್ಟ ಹಣ ಮೋಸವಾಗುವುದು, ಸಂಗಾತಿಯಿಂದ ಬೇಸರ.

ವೃಶ್ಚಿಕ: ಆಕಸ್ಮಿಕ ಅವಘಡ, ಕೆಲಸ ಕಾರ್ಯಗಳಲ್ಲಿ ಸಮಸ್ಯೆ, ವ್ಯವಹಾರದಲ್ಲಿ ನಷ್ಟ, ಬಡ್ಡಿ ವ್ಯವಹಾರಸ್ಥರಿಗೆ ತೊಂದರೆ, ನಿದ್ರೆಯಲ್ಲಿ ಕೆಟ್ಟ ಕನಸು, ಆರ್ಥಿಕ ವ್ಯವಹಾರದಲ್ಲಿ ಮೋಸ, ಸಂಸಾರದಲ್ಲಿ ಸಂಶಯ, ದುಷ್ಟ ಆಲೋಚನೆ.

ಧನಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ದುಶ್ಚಟಗಳಿಂದ ತೊಂದರೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರಲ್ಲಿ ಸಂಶಯದ ನಡವಳಿಕೆ, ಸರ್ಪದೋಷ ಕಾಡುವುದು, ವೈವಾಹಿಕ ಜೀವನದಲ್ಲಿ ಸಮಸ್ಯೆ, ಕೋರ್ಟ್ ಕೇಸ್‍ಗಳಲ್ಲಿ ಅಲೆದಾಟ, ಆಕಸ್ಮಿಕ ಮಾನಸಿಕ ಸಂಕಷ್ಟ.

ಮಕರ: ಶತ್ರು ದಮನ, ಸಾಲಗಾರರಿಂದ ಗೌರವಕ್ಕೆ ಧಕ್ಕೆ, ಮನಸ್ಸಿನಲ್ಲಿ ಆತಂಕ, ಬಾಡಿಗೆದಾರರು-ಕಾರ್ಮಿಕರಿಂದ ಅನುಕೂಲ, ಉದ್ಯೋಗ ಸ್ಥಳದಲ್ಲಿ ಗೊಂದಲ, ಭೂ ವ್ಯವಹಾರದಲ್ಲಿ ತೊಂದರೆ, ದೈವ ಶಾಪಕ್ಕೆ ಗುರಿಯಾಗುವ ಸಾಧ್ಯತೆ.

ಕುಂಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದುಶ್ಚಟಗಳಿಗೆ ದಾಸರಾಗುವಿರಿ, ಮಕ್ಕಳ ಜೀವನದ ಚಿಂತೆ, ಭವಿಷ್ಯದಲ್ಲಿ ಕೆಟ್ಟಾದಾಗುವ ಆತಂಕ, ಮಿತ್ರರಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ, ನೆರೆಹೊರೆಯವರಿಂದ ತೊಂದರೆ, ಆರ್ಥಿಕ ವ್ಯವಹಾರ ಸುಧಾರಣೆ, ಉದ್ಯೋಗ ಸ್ಥಳದಲ್ಲಿ ಒತ್ತಡ.

ಮೀನ: ನೆಮ್ಮದಿ ಇಲ್ಲದ ಜೀವನ, ಮಾನಸಿಕ ವ್ಯಥೆ, ಸ್ಥಿರಾಸ್ತಿ ವ್ಯವಹಾರದಲ್ಲಿ ಜಾಗ್ರತೆ, ವ್ಯವಹಾರಗಳಿಗೆ ಪ್ರಯಾಣ, ವಾಹನ ಚಾಲನೆಯಲ್ಲಿ ತೊಂದರೆ, ಉದ್ಯೋಗದಲ್ಲಿ ನಿರಾಸಕ್ತಿ, ಪ್ರಯಾಣದಲ್ಲಿ ವಸ್ತು ಕಳವಾಗುವ ಸಾಧ್ಯತೆ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
5 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
7 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
4 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
8 hours ago

You Might Also Like

BBMP
Bengaluru City

BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

Public TV
By Public TV
6 minutes ago
tata ipl 2025
Cricket

IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

Public TV
By Public TV
20 minutes ago
Kodagu
Districts

ಕೊಡಗಿನಲ್ಲಿ ಈ ಬಾರಿಯೂ ಪ್ರವಾಹ, ಭೂಕುಸಿತದ ಆತಂಕ – 2,965 ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ!

Public TV
By Public TV
34 minutes ago
Rajasthan Royals
Cricket

IPL 2025 | ʻವೈಭವʼ ಫಿಫ್ಟಿ – ರಾಯಲ್‌ ಆಗಿ ಗೆದ್ದು ಆಟ ಮುಗಿಸಿದ ರಾಜಸ್ಥಾನ್‌

Public TV
By Public TV
44 minutes ago
DK Shivakumar 5
Bengaluru City

ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್‌ ನಿರ್ಮಾಣಕ್ಕೆ ಅವಕಾಶವಿಲ್ಲ – ಹೊಸ ಕಾನೂನು ತರುತ್ತೇನೆ ಎಂದ ಡಿಕೆಶಿ

Public TV
By Public TV
1 hour ago
Asim Munir
Latest

ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?