Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 30-05-2020
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 30-05-2020

Public TV
Last updated: May 30, 2020 6:59 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ಶನಿವಾರ, ಮಖ ನಕ್ಷತ್ರ
ಬೆಳಗ್ಗೆ 6:04 ನಂತರ ಪೂರ್ವ ಫಾಲ್ಗುಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:08 ರಿಂದ 10:44
ಗುಳಿಕಕಾಲ: ಬೆಳಗ್ಗೆ 5:57 ರಿಂದ 7:32
ಯಮಗಂಡಕಾಲ: ಮಧ್ಯಾಹ್ನ 1:56 ರಿಂದ 3:32

ಮೇಷ: ಆರ್ಥಿಕವಾಗಿ ಅನುಕೂಲವಾದ ದಿನ, ಶುಭ ಕಾರ್ಯಗಳಿಗೆ ಸಕಾಲ, ಲಾಭ ಪ್ರಮಾಣದ ಚೇತರಿಕೆ, ಮಾತೃವಿನಿಂದ ಧನಾಗಮನ, ವಾಹನ ಖರೀದಿ ಯೋಗ, ಗೃಹ ನಿರ್ಮಾಣಕ್ಕೆ ಚಿಂತನೆ, ಸಂಗಾತಿಯಿಂದ ನೋವು, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಲಂಕಾರಿಕ ವಸ್ತುಗಳಿಂದ ತೊಂದರೆ.

ವೃಷಭ: ಉದ್ಯಮ-ವ್ಯಾಪಾರದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಒತ್ತಡ, ಸಂಗಾತಿ ಜೊತೆ ವಾಗ್ವಾದ, ಗರ್ಭ ದೋಷ, ಬಿ.ಪಿ-ಶುಗರ್‍ನಲ್ಲಿ ವ್ಯತ್ಯಾಸ, ಬಾಡಿಗೆದಾರರೊಂದಿಗೆ ಕಿರಿಕಿರಿ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ದುಶ್ಚಟಗಳಿಗೆ ದಾಸರಾಗುವಿರಿ, ಪ್ರೇಮಿಗಳ ಮಧ್ಯೆ ಅನಗತ್ಯ ಚರ್ಚೆ, ಜೀವನಕ್ಕೆ ಆತ್ಮೀಯರು ಪಾತ್ರವಹಿಸುವರು, ಹೆಣ್ಣು ಮಕ್ಕಳಿಂದ ಲಾಭ, ಗುಪ್ತ ಆಲೋಚನೆ, ಆರೋಗ್ಯದಲ್ಲಿ ಏರುಪೇರು, ಕಲ್ಪನೆಗಳಿಂದ ನಿದ್ರಾಭಂಗ.

ಕಟಕ: ಉದ್ಯೋಗ ಸ್ಥಳದಲ್ಲಿ ಅಶಾಂತಿ, ಸ್ತ್ರೀಯರಿಗೆ ಕಿರಿಕಿರಿ, ವಾಹನ ಖರೀದಿ, ಗೃಹ ನಿರ್ಮಾಣದ ಆಸೆ, ಮಕ್ಕಳಿಂದ ನೋವು, ಮಾತೃವಿನಿಂದ ಧನಾಗಮನ, ಸ್ಥಿರಾಸ್ತಿಯಿಂದ ಲಾಭ, ವ್ಯಾಪಾರಿಗಳಿಗೆ ಅನುಕೂಲ, ಮೋಜು-ಮಸ್ತಿಯಲ್ಲಿ ತೊಡಗುವಿರಿ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಹೆಣ್ಣು ಮಕ್ಕಳ ನಡವಳಿಕೆಯಿಂದ ಬೇಸರ, ಸ್ಥಿರಾಸ್ತಿ ಪತ್ರ ವ್ಯವಹಾರದಲ್ಲಿ ಜಯ, ನೆರೆಹೊರೆಯವರಿಂದ ಅನುಕೂಲ, ಉದ್ಯೋಗ ಬದಲಾವಣೆ ಚಿಂತೆ, ದೂರ ಪ್ರದೇಶದಲ್ಲಿ ಉದ್ಯೋಗ ಹುಡುಕಾಟ, ಶೀತ, ಕೆಮ್ಮು ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಅದೃಷ್ಟದ ದಿನ ನಿಮ್ಮದಾಗುವುದು, ಸ್ತ್ರೀಯರಿಂದ ಅನುಕೂಲ, ಮಿತ್ರರಿಂದ ಸಹಕಾರ, ತಂದೆ ಜೊತೆ ಮನಃಸ್ತಾಪ, ಪ್ರಯಾಣದಲ್ಲಿ ಅಡ್ಡಿ-ಆತಂಕ, ಆಕಸ್ಮಿಕ ಧನಾಗಮನ, ಪತ್ರ ವ್ಯವಹಾರಗಳಲ್ಲಿ ತೊಂದರೆ.

ತುಲಾ: ಉದ್ಯಮ ವ್ಯಾಪಾರ ವ್ಯವಹಾರದಲ್ಲಿ ಲಾಭ, ಅನಿರೀಕ್ಷಿತ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಅನುಕೂಲ, ನಿರ್ಧಾರಗಳಲ್ಲಿ ಗೊಂದಲ, ಅಲಂಕಾರಿಕ ವಸ್ತುಗಳ ಮೇಲೆ ಒಲವು, ಆತ್ಮೀಯರಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ವಿದ್ಯಾಭ್ಯಾಸದ ಆಲೋಚನೆ, ಭವಿಷ್ಯದ ಚಿಂತೆ, ಆತುರ ಸ್ವಭಾವದಿಂದ ಸಮಸ್ಯೆಗೆ ಸಿಲುಕುವಿರಿ.

ವೃಶ್ಚಿಕ: ವ್ಯಾಪಾರ-ವ್ಯವಹಾರದಲ್ಲಿ ಅಲ್ಪ ಅನುಕೂಲ, ಸಂಸಾರಿಕ ಜೀವನದಿಂದ ದೂರವಿರಲು ಯೋಚನೆ, ಸಂಗಾತಿ-ಸ್ನೇಹಿತರೇ ಶತ್ರುವಾಗುವರು, ಪಾಲುದಾರಿಕೆಯಲ್ಲಿ ಮೋಸ, ಆರೋಗ್ಯ ಸಮಸ್ಯೆ, ಅವಕಾಶ ಕೈತಪ್ಪುವುದು, ಮಾನಸಿಕ ಒತ್ತಡ, ನಾನಾ ಆಲೋಚನೆ, ಇಂದು ತಾಳ್ಮೆ ವಹಿಸುವುದು ಉತ್ತಮ.

ಧನಸ್ಸು: ಮಕ್ಕಳ ನಡವಳಿಕೆಯಲ್ಲಿ ಬೇಸರ, ಗೊಂದಲಗಳಿಂದ ಅವಕಾಶ ಕೈತಪ್ಪುವುದು, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ರೋಗ ಬಾಧೆ, ಭವಿಷ್ಯದ ಬಗ್ಗೆ ಆತಂಕ, ನೆರೆಹೊರೆಯವರ ಜೊತೆ ಶತ್ರುತ್ವ, ಬರಹದಲ್ಲಿ ವ್ಯತ್ಯಾಸ.

ಮಕರ: ಪ್ರೇಮ ವಿಚಾರದಲ್ಲಿ ಯಶಸ್ಸು, ಇಲ್ಲ ಸಲ್ಲದ ಅಪವಾದ, ಭಾವನೆಗಳಿಂದ ಧಕ್ಕೆ, ಸ್ಪರ್ಧಾತ್ಮಕ ವಿಚಾರದಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮೋಜು-ಮಸ್ತಿಯಲ್ಲಿ ಭಾಗಿ, ಶಕ್ತಿದೇವತೆಯ ಆರಾಧನೆ, ಮಹಿಳೆಯರಿಗೆ ಅದೃಷ್ಟ, ಉದ್ಯೋಗದಲ್ಲಿ ಯಶಸ್ಸು.

ಕುಂಭ: ಸ್ತಿರಾಸ್ತಿ-ವಾಹನದಿಂದ ಅನುಕೂಲ, ಮಾತೃವಿನಿಂದ ಧನಾಗಮನ, ಆತ್ಮೀಯರೇ ಶತ್ರುವಾಗುವರು, ಭಾವನೆಗಳಿಗೆ ಮನ್ನಣೆ, ಇಷ್ಟಾರ್ಥ ಸಿದ್ಧಿಸುವುದು, ಪ್ರಯಾಣದಲ್ಲಿ ಅನುಕೂಲ, ಗುರು ಉಪದೇಶ ಆಲಿಸುವಿರಿ, ತಂದೆಯಿಂದ ಅದೃಷ್ಟ.

ಮೀನ: ಸ್ವಂತ ಉದ್ಯಮದಲ್ಲಿ ಎಚ್ಚರ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣಕ್ಕೆ ಆಲೋಚನೆ, ಕುಟುಂಬದಲ್ಲಿ ಗೊಂದಲದ ವಾತಾವರಣ, ಮನಸ್ಸಿನಲ್ಲಿ ನಾನಾ ರೀತಿಯ ಯೋಚನೆ, ಉದ್ಯೋಗ ಬದಲಾವಣೆಗೆ ಮನಸ್ಸು, ತಂದೆಯ ನಡವಳಿಕೆಯಿಂದ ಬೇಸರ.

Share This Article
Facebook Whatsapp Whatsapp Telegram
Previous Article Karnataka weather report ರಾಜ್ಯದ ನಗರಗಳ ಹವಾಮಾನ ವರದಿ: 30-05-2020
Next Article YGR 7 ಸೀಲ್‍ಡೌನ್ ಏರಿಯಾದಲ್ಲಿ ತಂದೆ-ಮಗಳನ್ನು ಮೆರವಣಿಗೆ ಮಾಡಿದ ಸ್ಥಳೀಯರು

Latest Cinema News

Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories
Chikkanna
ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ
Cinema Latest Sandalwood Top Stories

You Might Also Like

CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

56 seconds ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

29 minutes ago
B Y Vijayendra
Bengaluru City

ಗಣೇಶೋತ್ಸವ ಕಲ್ಲು ತೂರಾಟ ಪ್ರಕರಣ; ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ವಿಜಯೇಂದ್ರ

36 minutes ago
Mysuru Mall Death
Crime

ಮೈಸೂರು | ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು

1 hour ago
COURT
Court

‌ಸೆಕ್ಸ್ ವರ್ಕರ್ ವಸ್ತುವಲ್ಲ‌, ಸೇವೆ‌ ಪಡೆಯುವವನು ಗ್ರಾಹಕನೂ ಅಲ್ಲ: ಕೇರಳ ಹೈಕೋರ್ಟ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?