Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಟಿ ರವಿ

Chikkamagaluru

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಟಿ ರವಿ

Public TV
Last updated: November 14, 2020 4:39 pm
Public TV
Share
2 Min Read
ct ravi 2
SHARE

– ಅಯೋಧ್ಯೆಯಲ್ಲಿ ವೈಭವ ಮರುಕಳಿಸಿದೆ

ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ದೇವಿರಮ್ಮನ ದರ್ಶನದ ಬಳಿಕ ಮಾತನಾಡಿದ ಅವರು, ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ತೊಡಗಿಕೊಂಡಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ, ವಿಸ್ತರಣೆ ಮಾಡಲಿದ್ದಾರೆ. ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬುದನ್ನು ವರಿಷ್ಠರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಅಲ್ಲದೆ ಶೀಘ್ರದಲ್ಲೇ ಚಿಕ್ಕಮಗಳೂರಿಗೆ ಉಸ್ತುವಾರಿ ಸಚಿವರು ಬರುತ್ತಾರೆ ಎಂದರು.

BJP SULLAI

ಬಿಹಾರದಲ್ಲಿ ಡಬಲ್ ಎಂಜಿನ್ ಸರ್ಕಾರ: ಬಿಹಾರದಲ್ಲಿ ನಾಲ್ಕನೇ ಬಾರಿಗೆ ನಿತಿಶ್ ಕುಮಾರ್ ಸರ್ಕಾರ ಜನಮನ್ನಣೆ ಗಳಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಅವರು ಅದನ್ನು ಸಾಧಿಸಿದ್ದಾರೆ. ಪ್ರಧಾನಿ ಹಾಗೂ ನಿತಿಶ್ ಕುಮಾರ್ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದಿದೆ. ಬಿಹಾರ ಜನರ ಕನಸನ್ನ ನನಸು ಮಾಡಲು ಶಕ್ತಿ ತುಂಬುವಂತಹ ಕೆಲಸವನ್ನು ಎನ್‍ಡಿಎ ಮಾಡುತ್ತದೆ ಎಂದರು.

Nitish Modi

ಮೂರು ರಾಜ್ಯಗಳ ಉಸ್ತುವಾರಿ ಕುರಿತಂತೆ ಪಕ್ಷ ಕೊಡುವ ಜವಾಬ್ದಾರಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ. ಈಗ ಮಹಾರಾಷ್ಟ್ರ, ಗೋವಾ ಹಾಗೂ ತಮಿಳುನಾಡಿನ ಸಂಘಟನೆಯ ಉಸ್ತುವಾರಿ ವಹಿಸಿದೆ. ಬೇರೆಲ್ಲಾ ಪದಾಧಿಕಾರಿಗಳಿಗೆ ಒಂದು, ಎರಡು, ಮೂರು ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದಾರೆ. ಜೊತೆಗೆ ರಾಷ್ಟ್ರೀಯ ಅಧ್ಯಕ್ಷರ ಪ್ರವಾಸದ ಹೊಣೆಗಾರಿಕೆಯನ್ನ ಈಶಾನ್ಯ, ಪಶ್ಚಿಮ ಹಾಗೂ ದಕ್ಷಿಣ ಭಾರತದ ಹೊಣೆಗಾರಿಕೆಯನ್ನೂ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಕೆಲ ಯೋಜನೆಗಳ ಅನುಷ್ಠಾನದ ಕುರಿತಂತೆ ಸಂಘಟನೆಯಿಂದ ವಹಿಸಬೇಕಾದ ಜಾಗೃತಿಯ ಜವಾಬ್ದಾರಿಗಳನ್ನೂ ಕೊಟ್ಟಿದ್ದಾರೆ. ಚಿಕ್ಕಮಗಳೂರು ಹಾಗೂ ಕರ್ನಾಟಕದಲ್ಲಿ ಕಾರ್ಯಕರ್ತನಾಗಿ ಗಳಿಸಿರುವ ಅನುಭವವನ್ನ ಸಂಘಟನೆ ಕಟ್ಟಲು ಉಪಯೋಗಿಸಿರುವ ಮಾನದಂಡಗಳನ್ನಿಟ್ಟುಕೊಂಡು ನಮಗೆ ವಹಿಸಿರುವ ರಾಜ್ಯದಲ್ಲಿ ಕಾರ್ಯಕರ್ತರು ಜನನಾಯಕರಾಗಿ ಹೊರಬರುವಂತೆ, ಜನನಾಯಕದ ಮೂಲಕ ರಾಜ್ಯದ ನೇತೃತ್ವ ವಹಿಸುವಂತ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದರು.

AVDAYODHYALIGHTS

ಅಯೋಧ್ಯೆಯಲ್ಲಿ ಮರುಕಳಿಸಿದ ವೈಭವ: 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮತ್ತೆ ಸಂಭ್ರಮ ನೆಲೆಸಿದೆ. ಶ್ರೀರಾಮನ ಪಟ್ಟದ ಮಹೋತ್ಸವದ ಕಾಲಘಟ್ಟದಲ್ಲಿ ವರ್ಣನೆಯನ್ನ ಸಾಕಾರಗೊಳ್ಳುವಂತ ಕೆಲಸವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಾಡುತ್ತಿದೆ. ಜಗತ್ತಿನ ಜನ ಸಂಭ್ರಮಿಸಿದ್ದಾರೆ. ಇದನ್ನೇ ಪುನರುತ್ಥಾನ ಎನ್ನುವುದು. ಸಾವಿರಾರು ವರ್ಷಗಳಿಂದ ಬಹುತೇಕರು ನಮ್ಮ ಸಂಸ್ಕೃತಿಯನ್ನು ನಾಶ ಮಾಡಲು ಪ್ರಯತ್ನಿಸಿದರು. ನಾವು ಯಾರಿಗೂ ಕೆಡುಕು ಮಾಡಿದವರಲ್ಲ. ಎಲ್ಲವನ್ನೂ ಸ್ವೀಕಾರ ಮಾಡಿದವರು. ಜಗತ್ತಿನ ಯಾವ ನೆಲದಲ್ಲೂ ಕೂಡ ಅಣುರೇಣು ತೃಣಕಾಷ್ಟಗಳಲ್ಲೂ ಭಗವಂತ ಇದ್ದಾನೆಂಬ ಸಂದೇಶವನ್ನಾಗಲಿ, ಎಲ್ಲ ಕಡೆಯಿಂದಲೂ ಒಳ್ಳೆಯ ಗುಣಗಳೇ ಹರಿದು ಬರಲೆಂಬ ಪ್ರಾರ್ಥನೆಯಾಗಲಿ ಹಾಗೂ ದೇವನೊಬ್ಬ ನಾಮ ಹಲವು ಎಂಬ ನಂಬಿಕೆಯಾಗಲಿ ಜಗತ್ತಿನಲ್ಲಿ ಎಲ್ಲೂ ಇಲ್ಲ. ಆದರೂ ಈ ಸಂಸ್ಕೃತಿಯನ್ನು ನಾಶ ಮಾಡುವಂತಹ ಪ್ರಯತ್ನ ಸಾವಿರಾರು ವರ್ಷಗಳಿಂದ ನಡೆಯಿತು. ಆ ಕಾರಣದಿಂದಲೇ ಅಯೋಧ್ಯೆಯ ವೈಭವವನ್ನು ಕಸಿಯುವ ಕೆಲಸ ಮಾಡಿದ್ದರು. ಈಗ ಆ ವೈಭವ ಮತ್ತೆ ಮರುಕಳಿಸಿದೆ ಎಂದರು.

TAGGED:Ayodhyabjpcabinet expansionCT RaviPublic TVಅಯೋಧ್ಯೆಪಬ್ಲಿಕ್ ಟಿವಿಬಿಜೆಪಿಸಚಿವ ಸಂಪುಟ ವಿಸ್ತರಣೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

10 month old tiger cub captured in chamarajanagar
Chamarajanagar

ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – ಮತ್ತೊಂದು ಮರಿ ಸೆರೆ, ಇನ್ನೊಂದು ಮಾತ್ರ ಬಾಕಿ

Public TV
By Public TV
10 seconds ago
Jana Nayagan Vijay
Astrology

ಜನ ನಾಯಗನ್ ಚಿತ್ರಕ್ಕೆ ಹಿನ್ನಡೆ; ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

Public TV
By Public TV
6 minutes ago
Husband commits suicide after wife elopes with her Lover in Davanagere
Crime

ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ – ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
46 minutes ago
arrest crime
Latest

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ಶಂಕೆ; ರಾಜಸ್ಥಾನದ ಜೈಸಲ್ಮೇರ್‌ ವ್ಯಕ್ತಿ ಬಂಧನ

Public TV
By Public TV
2 hours ago
gold silver 1
Latest

ಬಜೆಟ್‌ ಬಳಿಕ ಚಿನ್ನ, ಬೆಳ್ಳಿ ದರ ಇಳಿಯುತ್ತಾ?

Public TV
By Public TV
2 hours ago
Bengaluru Hitachi Company ATM Theft
Bengaluru City

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ – ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?