Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದುಬಾರಿ ಬೆಲೆ ಇರಲ್ಲ, ಜನರ ಕೈಗೆಟುಕುವ ದರದಲ್ಲಿ ಕೊವಾಕ್ಸಿನ್‌ ಲಸಿಕೆ – ಸುಚಿತ್ರಾ ಎಲ್ಲಾ

Public TV
Last updated: December 18, 2020 11:55 pm
Public TV
Share
1 Min Read
Bharat Biotech JMD Suchitra Ella
SHARE

– ಪಬ್ಲಿಕ್‌ ಟಿವಿ ಜೊತೆ ಸುಚಿತ್ರಾ ಕೆ ಎಲ್ಲಾ ಮಾತು
– 3, 4 ತಿಂಗಳಲ್ಲಿ ಲಸಿಕೆ ಲಭ್ಯ

ಬೆಂಗಳೂರು: ನಾವು ದುಬಾರಿ ಬೆಲೆಯ ಲಸಿಕೆ ತಯಾರಿಸುವುದಿಲ್ಲ. ಜನರ ಕೈಗೆಟುಕುವ ದರದಲ್ಲಿ ಕೊವಾಕ್ಸಿನ್‌ ಲಸಿಕೆ ತಯಾರಿಸಲಾಗುವುದು ಎಂದು ಭಾರತ್‌ ಬಯೋಟೆಕ್‌ ಕಂಪನಿಯ ಸಹ ಸಂಸ್ಥಾಪಕಿ ಸುಚಿತ್ರಾ ಕೆ ಎಲ್ಲಾ ತಿಳಿಸಿದ್ದಾರೆ.

ಪಬ್ಲಿಕ್‌ ಟಿವಿಯ ಬಿಗ್‌ ಬುಲೆಟಿನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು 30-40 ಡಾಲರ್‌ ಬೆಲೆಯ ಲಸಿಕೆಯನ್ನು ನಾವು ತಯಾರಿಸುವುದಿಲ್ಲ. ಭಾರತದ ಜನರಿಗೆ ಕಡಿಮೆ ಬೆಲೆಯಲ್ಲಿ ಔಷಧಿ ಸಿಗುವ ನಿಟ್ಟಿನಲ್ಲಿ ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಈಗ ಮೂರನೇ ಪ್ರಯೋಗ ನಡೆಯುತ್ತಿದೆ. ಮುಂದಿನ 3-4 ತಿಂಗಳ ಒಳಗಡೆ ಲಸಿಕೆ ಸಿಗುವ ವಿಶ್ವಾಸವಿದೆ. ಭಾರತ ವಿಶ್ವಕ್ಕೆ ಕೊರೊನಾ ಲಸಿಕೆಯನ್ನು ರಫ್ತು ಮಾಡಲಿದೆ ಎಂದು ವಿವರಿಸಿದರು.

covaxin bharat biotech CORONA COVID 2

ಒಮ್ಮೆ ಲಸಿಕೆ ತೆಗದುಕೊಂಡರೆ ಮತ್ತೆ ಕೊರೊನಾ ಬರುತ್ತಾ ಎಂಬ ಪ್ರಶ್ನೆಗೆ, ನಮ್ಮ ಲಸಿಕೆಯನ್ನು 2 ಬಾರಿ ತೆಗೆದುಕೊಳ್ಳಬೇಕಾಗುತ್ತದೆ. ಒಂದು ಬಾರಿ ಲಸಿಕೆ ತೆಗೆದುಕೊಂಡ 28 ದಿನಗಳ ನಂತರ ಮತ್ತೊಮ್ಮೆ ತೆಗೆದುಕೊಳ್ಳಬೇಕು. ಜೀವನ ಪೂರ್ತಿ ಈ ಲಸಿಕೆ ರಕ್ಷಣೆ ನೀಡುತ್ತದೆ ಎದು ಈಗಲೇ ಹೇಳಲು ಬರುವುದಿಲ್ಲ. ಯಾಕೆಂದರೆ ಕೊರೊನಾ ವೈರಸ್‌ ರೂಪಾಂತರಗೊಳ್ಳುತ್ತಿರುತ್ತದೆ ಎಂದು ವಿವರಿಸಿದರು.

ಬೆಂಗಳೂರು ಮತ್ತು ಬೆಳಗಾವಿ ಆಸ್ಪತ್ರೆಯ ಜೊತೆ ಸೇರಿ ನಾವು ಪ್ರಯೋಗ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ 2 ಸಾವಿರ ಜನರ ಮೇಲೆ ಪ್ರಯೋಗ ಮಾಡಬೇಕಿದೆ. ಕರ್ನಾಟಕದಲ್ಲಿ ಸ್ವಯಂಸೇವಕರ ಸಂಖ್ಯೆ ಕಡಿಮೆ ಇದೆ ಎಂದು ಈ ವೇಳೆ ತಿಳಿಸಿದರು.

covaxin bharat biotech CORONA COVID

ಐಸಿಎಂಆರ್‌ ಜೊತೆ ಸೇರಿ ಕೊರೊನಾ ನಿಯಂತ್ರಣವನ್ನು ಭಾರತ ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ಸರ್ಕಾರ ನಮಗೆ ಸಹಕಾರ ನೀಡುತ್ತಿದೆ. ಭಾರತದ ಎಲ್ಲ ಜನರಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆಯುತ್ತಿದೆ. ವಿಶ್ವಕ್ಕೆ ಭಾರತದಿಂದ ಲಸಿಕೆ ರಫ್ತು ಆಗಲಿದೆ.ಭಾರತ ಲಸಿಕೆ ತಯಾರಿಸುವ ಹಬ್‌ ಆಗಬೇಕು ಎಂದು ಅವರು ಹೇಳಿದರು.

ಪಬ್ಲಿಕ್‌ ಟಿವಿಯ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ ಜೊತೆ ಭಾರತ್‌ ಬಯೋಟೆಕ್‌ ಕಂಪನಿಯ ಸಹ ಸಂಸ್ಥಾಪಕಿ ಸುಚಿತ್ರಾ ಕೆ ಎಲ್ಲಾ ಮಾತನಾಡಿರುವ ವಿಡಿಯೋ ಇಲ್ಲಿ ನೀಡಲಾಗಿದ್ದು ವೀಕ್ಷಿಸಬಹುದು.

 

TAGGED:Bharat BiotechCOVAXINCovid 19Suchitra Ellavaccineಕೊರೊನಾಕೊರೊನಾ ವೈರಸ್ಕೊವಾಕ್ಸಿನ್‌ಕೋವಿಡ್19ಸುಚಿತ್ರಾ ಕೆ ಎಲ್ಲಾ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
3 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
18 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
23 minutes ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
1 hour ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?