Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ನಾಯಕರ ಕೃಪೆಯಿಂದ ಈ ಬಾರಿ ನನಗೆ ಮಂತ್ರಿಗಿರಿ ಫಿಕ್ಸ್: ತಿಪ್ಪಾರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ದೆಹಲಿ ನಾಯಕರ ಕೃಪೆಯಿಂದ ಈ ಬಾರಿ ನನಗೆ ಮಂತ್ರಿಗಿರಿ ಫಿಕ್ಸ್: ತಿಪ್ಪಾರೆಡ್ಡಿ

Chitradurga

ದೆಹಲಿ ನಾಯಕರ ಕೃಪೆಯಿಂದ ಈ ಬಾರಿ ನನಗೆ ಮಂತ್ರಿಗಿರಿ ಫಿಕ್ಸ್: ತಿಪ್ಪಾರೆಡ್ಡಿ

Public TV
Last updated: August 3, 2021 2:48 pm
Public TV
Share
2 Min Read
thippa reddy 2
SHARE

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರದಿಂದ ಸಚಿವ ಸಂಪುಟದ ಮಾತು ಸಾರ್ವಜನಿಕ ವಲಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಯಾರಿಗೆಲ್ಲಾ ಮಂತ್ರಿಗಿರಿ ಸಿಗಲಿದೆ ಎಂಬ ಚರ್ಚೆ ಜೋರಾಗಿರುವ ಬೆನ್ನಲ್ಲೆ ಕೋಟೆನಾಡಿನ ಹಿರಿಯ ಶಾಸಕ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜಿ.ಹೆಚ್.ತಿಪ್ಪಾರೆಡ್ಡಿ ದೆಹಲಿಯಲ್ಲಿ ಮಂತ್ರಿಗಿರಿಗಾಗಿ ಭಾರೀ ಕಸರತ್ತು ನಡೆಸುತ್ತಿದ್ದಾರೆ.

thippa reddy 1

ಜಿಲ್ಲೆಯಲ್ಲಿ 5 ಬಾರಿ ಶಾಸಕರಾಗಿ ಒಂದು ಬಾರಿ ವಿಧಾನ ಪರಿಷತ್ ಪ್ರವೇಶ ಪಡೆದಿದ್ದಾರೆ. ತಿಪ್ಪಾರೆಡ್ಡಿ ಅನೇಕ ಬಾರಿ ಶಾಸಕರಾದರೂ ಕೂಡ ರಾಜ್ಯದಲ್ಲಿ ತಿಪ್ಪಾರೆಡ್ಡಿ ಅವರ ವಿರೋಧ ಪಕ್ಷದ ಸರ್ಕಾರ ರಚನೆಯಾಗಿತ್ತು, ಆದರೆ ಕಳೆದ ಬಾರಿ ಅವರದೇ ಸರ್ಕಾರ ರಚನೆಯಾದರೂ ಕೂಡ ವಲಸಿಗರಿಗೆ ಅವಕಾಶ ಎಂಬ ನೆಪವೊಡ್ಡಿ ಯಡಿಯೂರಪ್ಪ ಕಳೆದ ಬಾರಿ ತಿಪ್ಪಾರೆಡ್ಡಿ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಮೂಲಕ ಸಮಾಧಾನಪಡಿಸಲು ಯತ್ನಿಸಿದ್ದರು.

cm bsy

ನಿಗಮ ಸ್ಥಾನವನ್ನು ತಿಪ್ಪಾರೆಡ್ಡಿ ಅವರು ಮಾತ್ರ ನೇರವಾಗಿ ತಿರಸ್ಕಾರ ಮಾಡಿದ್ದರು. ಹೊಳಲ್ಕೆರೆ ಶಾಸಕ ಚಂದ್ರಪ್ಪ ಅವರು ಕೆ.ಎಸ್.ಆರ್.ಡಿಸಿ ನಿಗಮ ಪಡೆದಿದ್ದರು. ತಿಪ್ಪಾರೆಡ್ಡಿಯವರು ಮಾತ್ರ ನಾನು ಸಚಿವರಾಗಬೇಕು ಎಂದು ಪಟ್ಟು ಹಿಡಿದಿದ್ದ ಕಾರಣ ಯಡಿಯೂರಪ್ಪ ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸಂಪುಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂಬ ಅಭಯ ನೀಡಿದ್ದರು. ಇದನ್ನೂ ಓದಿ:ಸಿದ್ದರಾಮಯ್ಯನವರ ಹೊಗಳಿಕೆ ನಮ್ಮ ಪಕ್ಷಕ್ಕೆ ಅಗತ್ಯ ಇಲ್ಲ: ಬಿ.ಸಿ.ಪಾಟೀಲ್

ಆದರೀಗ ಯಡಿಯೂರಪ್ಪ ಬದಲಾವಣೆಯಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ತಿಪ್ಪಾರೆಡ್ಡಿ ಉತ್ತಮ ಸಂಬಂಧ ಹೊಂದಿದ್ದಾರೆ. ಇದರ ಜೊತೆಗೆ ಜಿಲ್ಲೆಯಲ್ಲಿ ಹಿರಿಯರು ಮುಂದಿನ ಬಾರಿಗೆ 75 ವರ್ಷ ವಯೋಮಿತಿ ಮೀರಿದವರಿಗೆ ಅಧಿಕಾರ ಇಲ್ಲ ಎಂಬ ಬಿಜೆಪಿ ನಿಯಮದ ಅನ್ವಯ ಹಾಗೂ ಜಿಲ್ಲೆಯ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ದೃಷ್ಟಿಯಿಂದ ಶ್ರೀರಾಮುಲು ಜೊತೆಗೆ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

bommai meeting

ಅನುಭವದ ಜೊತೆಗೆ ಜಿಲ್ಲೆಯ ಸಮಸ್ಯೆಗಳನ್ನು ಅರಿತಿರುವ ತಿಪ್ಪಾರೆಡ್ಡಿಗೆ ಈ ಬಾರಿ ಮಣೆ ಹಾಕುತ್ತಾರೆ ಎಂಬ ನಂಬಿಕೆಯ ಜೊತೆಗೆ ತಿಪ್ಪಾರೆಡ್ಡಿ ಅವರು, ರಾಜ್ಯ ನಾಯಕರೊಂದಿಗೆ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಸಹ ಭೇಟಿ ಮಾಡಲು ಇದೇ ಮೊದಲ ಬಾರಿಗೆ ದೆಹಲಿಗೆ ಹಾರಿದ್ದು, ವರಿಷ್ಠರಿಗೆ ಜಿಲ್ಲೆಯ ಬಗ್ಗೆ ಮನವರಿಕೆ ಮಾಡಿಸಿ, ಈ ಬಾರಿ ಸಚಿವಗಿರಿ ಕೈ ತಪ್ಪದಂತೆ ನೋಡಿಕೊಳ್ಳುವ ಎಲ್ಲಾ ಪ್ರಕ್ರಿಯೆಯನ್ನು ದೆಹಲಿಯಲ್ಲಿ ಕುಳಿತು ಪಕ್ಕ ಮಾಡಿದ್ದು, ರಾಷ್ಟ್ರೀಯ ನಾಯಕರ ಗ್ರೀನ್ ಸಿಗ್ನಲ್ ಪಡೆದುಕೊಂಡು ಬರುತ್ತಾರೆ ಎಂಬ ಮಾತುಗಳು ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆ ಆಗತೊಡಗಿದೆ.

thippa reddy 3

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿ ಮೂಲಕ ಪ್ರತಿಕ್ರಿಯಿಸಿರುವ ತಿಪ್ಪಾರೆಡ್ಡಿ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ತಾವು ಕೂಡ ಸಚಿವ ಸ್ಥಾನ ಪಡೆದು ಜಿಲ್ಲೆ ಹಾಗೂ ರಾಜ್ಯದ ಸೇವೆ ಮಾಡಬೇಕು ಎಂಬುದಾಗಿ ಆಸೆಯನ್ನು ಹೊಂದಿದ್ದೇನೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ಸಂಬಂಧ ಪಟ್ಟ ನಾಯಕರನ್ನು ಭೇಟಿ ಮಾಡಲಾಗಿದೆ. ರಾಷ್ಟ್ರೀಯ ನಾಯಕರು ಬಿಡುಗಡೆ ಮಾಡಲಿರುವ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಕೂಡ ಇರುವ ಭರವಸೆ ನನಗಿದೆ. ಇಂದು ರಾತ್ರಿ ದೆಹಲಿಯಿಂದ ಹೊರಡಲಿದ್ದು, ಜಿಲ್ಲೆಗೆ ಈ ಬಾರಿ ಸಿಹಿಸುದ್ದಿ ತರುವ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಕೋವಿಡ್ ಬರೋಕೆ ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ: ಸಿದ್ದರಾಮಯ್ಯ

TAGGED:ChitradurgaCM Basavaraj BommaidelhiPublic TVYediyurappaಚಿತ್ರದುರ್ಗತಿಪ್ಪಾರೆಡ್ಡಿದೆಹಲಿಪಬ್ಲಿಕ್ ಟಿವಿ thippa reddyಯಡಿಯೂರಪ್ಪಸಿಎಂ ಬಸವರಾಜ್ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
35 minutes ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
1 hour ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
1 hour ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?