Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡ್ರು ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡ್ತಿದ್ದಾರೆ: ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದೇವೇಗೌಡ್ರು ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡ್ತಿದ್ದಾರೆ: ರೇವಣ್ಣ

Districts

ದೇವೇಗೌಡ್ರು ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡ್ತಿದ್ದಾರೆ: ರೇವಣ್ಣ

Public TV
Last updated: October 5, 2020 3:23 pm
Public TV
Share
3 Min Read
HDD REVANNA
SHARE

– ಸಿಬಿಐ ದಾಳಿಗೆ ಪ್ರತಿಕ್ರಿಯಿಸಲ್ಲ
– ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಹಾಸನ: ನಮ್ಮ ಜೆಡಿಎಸ್‍ಗೆ ಬಡವರ ಬಗ್ಗೆ ಭಾರೀ ಕಾಳಜಿ ಇದೆ. ದೇವೇಗೌಡರು ಈ ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡುತ್ತಿದ್ದಾರೆ ಎಂದು ಮಾಜಿ ಸಚಿಚ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಚುನಾವಣೆ ಸಮಯದಲ್ಲಿ ನಮ್ಮ ಬೆಂಬಲಿಗರ ಮನೆ ಮೇಲೂ ದಾಳಿ ಮಾಡಿದ್ದಾರೆ. ಒಂದು ಪಕ್ಷವನ್ನ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಿದ್ದಾರೆ. ಅದು ಅವರ ಕರ್ತವ್ಯ ಅವರು ಮಾಡಿಕೊಳ್ತಾರೆ ನಾನ್ಯಾಕೆ ರಿಯಾಕ್ಟ್ ಮಾಡಬೇಕು. ಹೀಗಾಗಿ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದರು.

dkshi money

ಕಳೆದ ಬಾರಿ ಮಂಡ್ಯ ಹಾಸನ ಮತ್ತು ತುಮಕೂರಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಮತ್ತು ಬೆಂಬಲಿಗರ ಮನೆ ಮೇಲೆ ದಾಳಿ ಮಾಡಿದ್ದರು. ನಾವೇನು ಮೈತ್ರಿ ಮಾಡಿಕೊಳ್ತೀವಿ ಬನ್ನಿ ಅಂತ ಹೇಳಿದ್ವಾ ಅವರೇ ಬಂದಿದ್ದರು. ಐದು ವರ್ಷ ನೀವೇ ಅಧಿಕಾರ ಮಾಡಿ ಬನ್ನಿ ಅಂತ ಕರೆದವರು ಯಾರು ಅಂತ ಕೇಳಿ ಎಂದರು. ದ್ವೇಷದ ರಾಜಕಾರಣ ಮಾಡಿದರೆ ಅನುಭವಿಸೋದು ಏನ್ ಮಾಡೋದು ಎಂದು ಕಿಡಿಕಾರಿದರು.

ಮೈಸೂರು ಐಜಿಪಿಗೆ ನಮ್ ಶಾಸಕರು ಶಿವಲಿಂಗೇಗೌಡ ಫೋನ್ ಮಾಡಿದ್ರು. ಸರ್ಕಾರ ಹೇಳಿದಂಗೆ ನಾವು ಮಾಡ್ತೀವಿ ಅಂತ ಹೇಳಿದ್ರಂತೆ ಐಜಿಪಿ. ಅದೇನೋ ಜೆಡಿಎಸ್ ಅಂದ್ರೆ ಏನೋ ಎರಡು ರಾಷ್ಟ್ರೀಯ ಪಕ್ಷಗಳಿಗೆ. ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಮುಗಿಸಬೇಕು ಅಂತ ಇದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬಗ್ಗೆ ಮತ್ತು ದೇವೇಗೌಡರ ಬಗ್ಗೆ ಪ್ರತಿನಿತ್ಯ ಮಾತಾಡ್ತಾರೆ. ತಬ್ಬಿಕೊಳ್ಳಿ ನಮ್ಮನ್ನ ಅಂತ ನಾವು ಹೇಳಿದ್ವಾ ಅವರೇ ಬಂದು ನಮ್ಮನ್ನ ತಬ್ಬಿಕೊಂಡರು ಎಂದು ಈ ಹಿಂದೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದನ್ನ ಪರೋಕ್ಷವಾಗಿ ಹೇಳಿದರು.

HD Revanna

ಕೆಲ ಶಾಲೆಗಳನ್ನ ಮುಚ್ಚುತ್ತಿದ್ದಾರೆ. ಶಾಲೆಗಳನ್ನ ಬದಲು ಅಲ್ಲಿ ಶಿಕ್ಷಕರಿದ್ದಾರೋ ವಿದ್ಯಾರ್ಥಿಗಳಿದ್ದಾರೋ ಎಂಬುದನ್ನು ಮೊದಲು ನೋಡಬೇಕು. ಅಧಿಕಾರಿಗಳಿಂದ ಎರಡು ಲಕ್ಷ, ಮೂರು ಲಕ್ಷ ಹಣ ತೆಗೆದುಕೊಳ್ಳುತ್ತಿದ್ದಾರೆ. ಈ ಸರ್ಕಾರದಲ್ಲಿ ಪೊಲೀಸರಿಂದಲೂ ದುಡ್ಡು ಇಸ್ಕೊಳ್ತಿದ್ದಾರೆ. ಯಾವ ಅಧಿಕಾರಿಗಳು ಬಂದರೂ ಕೆಲಸ ಮಾಡಿಸಿಕೊಳ್ಳೋದು ನನಗೆ ಗೊತ್ತಿದೆ. ನಮ್ಮ ಕೆಲಸ ಮಾಡಿದರೆ ಮಾಡಿ ಇಲ್ಲಾ ಅಂದರೆ ಬಿಡಿ. ಅದೇನ್ ಎರಡು ವರ್ಷ ನಮ್ಮ ಫೈಲ್ ಬಿದ್ದಿರುತ್ತಾ ಬಿದ್ದಿರಲಿ. ದ್ವೇಷದ ರಾಜಕಾರಣ ಹೆಚ್ಚು ದಿನ ನಿಲ್ಲೋದಿಲ್ಲಾ. ಹಾಸನ ನಗರಪಾಲಿಕೆಗೆ ಪ್ರಪೋಸಲ್ ಕಳಿಸಿದ್ದು ನಮ್ಮ ಸರ್ಕಾರದಲ್ಲಿ ಯಾರು ಕಳಿಸಿದ್ದರು ಅಂತ ಹೇಳಲಿ. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

BJP Flag Final 6

ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗೆ 508 ಕೋಟಿಯ ಕಾಮಗಾರಿಯನ್ನ ಬಿಜೆಪಿ ಸರ್ಕಾರ ವಜಾ ಮಾಡಿದೆ. ಕುಡಿಯುವ ನೀರಿನ ಕಾಮಗಾರಿಯನ್ನೂ ಬಿಜೆಪಿ ಸರ್ಕಾರ ವಜಾ ಮಾಡಿದೆ. ಏನೇನ್ ನಡೀತಿದೆ ಹೂಡಾದಲ್ಲಿ ನನಗೆ ಗೊತ್ತಿದೆ ಆ ಕಮಿಷನರ್ ನ್ನು ಬಲಿ ಹಾಕುತ್ತೇನೆ. ಈಗ ಹಾಸನದ ಉಪವಿಭಾಗಾಧಿಕಾರಿಯನ್ನ ಈಗ ವರ್ಗಾವಣೆ ಮಾಡಿದ್ದಾರೆ. ಇನ್ನೂ ಮುಂದಕ್ಕೆ ದುಡ್ಡು ಮಾಡೋ ಅಧಿಕಾರಿಗಳನ್ನ ತಂದು ಹಾಕ್ತಾರೆ. ಹಾಸನಕ್ಕೆ ಡ್ಯಾಮೇಜ್ ಆಗಿರೋ ಸರ್ಕಾರಕ್ಕೆ ದುಡ್ಡು ಕಲೆಕ್ಷನ್ ಮಾಡಲು ಎಕ್ಸ್ ಪರ್ಟ್ ಆಗಿರೋ ಅಧಿಕಾರಿಗಳನ್ನ ಇಲ್ಲಿಗೆ ಹಾಕ್ತಾರೆ. ಎಕ್ಸ್ ಪೈರ್ ಆಗಿರೋ ಎಂಜಿನ್ ಗಳನ್ನ ತಂದು ಇಲ್ಲಿಗೆ ಹಾಕ್ತಾರೆ ಎಂದು ವ್ಯಂಗ್ಯವಾಡಿದರು.

kusuma

ಕಾಂಗ್ರೆಸ್ಸಿಗೆ ಯಾವ ಪರಿಸ್ಥಿತಿ ಬಂದಿದೆ ನೋಡಿ. ಯಾರೋ ನೊಣವಿನಕೆರೆ ಅಜ್ಜಯ್ಯ ಹೇಳಿದರಂತೆ ಅದಕ್ಕೆ ಆ ಹುಡುಗಿಯನ್ನು ಆರ್‍ಆರ್ ನಗರಕ್ಕೆ ಅಭ್ಯರ್ಥಿ ಮಾಡಿದ್ದಾರೆ. ಆ ಹುಡುಗಿಯನ್ನ ಏನು ಮಾಡ್ತಾರೆ ಏನೋ, ಒಂದೇ ದಿನದಲ್ಲಿ ಪಕ್ಷಕ್ಕೆ ಸೇರಿಸಿಕೊಂಡು ಅಭ್ಯರ್ಥಿ ಮಾಡಿದ್ದಾರೆ ಎಂದು ಹೇಳಿದರು.

TAGGED:hassanHD DevegowdaHD RevannaPublic TVಪಬ್ಲಿಕ್ ಟಿವಿಹಾಸನಹೆಚ್.ಡಿ.ದೇವೇಗೌಡಹೆಚ್‍ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
19 minutes ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
9 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
9 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
9 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
9 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?