Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ದೋಣಿ ಬಿಟ್ಟು ಗುಂಡಿಬಿದ್ದ ರಸ್ತೆ ದಾಟಿದ ಗ್ರಾಮಸ್ಥರು

Public TV
Last updated: May 20, 2020 2:25 pm
Public TV
Share
1 Min Read
dvg road
SHARE

ದಾವಣಗೆರೆ: ಮಳೆಯಿಂದ ಗುಂಡಿ ಬಿದ್ದಿದ್ದ ರಸ್ತೆಯಲ್ಲಿ ದೋಣೆಯನ್ನು ಬಿಟ್ಟು ಗ್ರಾಮಸ್ಥರು ರಸ್ತೆ ದಾಟಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಬಳ್ಳಾರಿಯ ಹರಪ್ಪನಹಳ್ಳಿ ತಾಲೂಕಿನ ಚಿಕ್ಕಮ್ಯಾಗಳಗೆರೆ ಗ್ರಾಮಸ್ಥರು ಈ ರೀತಿ ವಿನೂತನ ಪ್ರತಿಭಟನೆ ಮಾಡಿದ್ದಾರೆ. ಮಳೆ ಬಂದರೆ ಸಾಕು ರಸ್ತೆಯಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಹೊಂಡಗಳಲ್ಲಿ ನೀರು ತುಂಬುತ್ತದೆ. ಹೀಗಾಗಿ ಗ್ರಾಮಸ್ಥರು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪನವರಿಗೆ ಕೂಡ ಕರೆಮಾಡಿ, ರಸ್ತೆ ಕಾಮಗಾರಿ ಮಾಡಿಸಿ ಎಲ್ಲಾ ದೋಣೆ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಕ್ಕೆ ದೋಣೆಯಲ್ಲ ಕುದುರೆ ಹಾಗೂ ಆನೆ ಕೊಡಿಸುತ್ತೇನೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದರು ಎಂದು ಜನರು ಆರೋಪಿಸಿದ್ದಾರೆ.

dvg road 1

ಅಲ್ಲದೇ ರಸ್ತೆ ಕಾಮಗಾರಿ ಮಾಡುವಂತೆ ಶಾಸಕ ಕರುಣಾಕರ್ ರೆಡ್ಡಿಯವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಲಿಲ್ಲ. ಇದರಿಂದ ರೋಸಿ ಹೋಗಿ ಗುಂಡಿಯಲ್ಲಿ ದೋಣಿ ಹಾಕಿ ಮಕ್ಕಳನ್ನು ಕೂರಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಕಿಡಿ ಕಾರಿದ್ದಾರೆ. ಹಾಗೆಯೇ ರಸ್ತೆ ಕಾಮಗಾರಿ ಮಾಡುವಂತೆ ಮನವಿ ಮಾಡಿದ್ದಾರೆ.

TAGGED:boatdavangereprotestPublic TVrainroadvillagersಗ್ರಾಮಸ್ಥರುದಾವಣಗೆರೆದೋಣಿಪಬ್ಲಿಕ್ ಟಿವಿಪ್ರತಿಭಟನೆಮಳೆರಸ್ತೆ
Share This Article
Facebook Whatsapp Whatsapp Telegram

You Might Also Like

Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
15 minutes ago
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
16 minutes ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
17 minutes ago
Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
58 minutes ago
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
1 hour ago
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?