Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ

Bengaluru City

ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ

Public TV
Last updated: August 12, 2020 11:39 am
Public TV
Share
2 Min Read
Kumaraswamy
SHARE

ಬೆಂಗಳೂರು: ಮಂಗಳವಾರ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಒತ್ತಾಯ ಮಾಡಿದ್ದಾರೆ.

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು.
1/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 12, 2020

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಹೇಳಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.
2/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 12, 2020

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ. ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇ ಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ.
3/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 12, 2020

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿದ್ದಾರೆ.

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂಪುಷ್ಟಿ ನೀಡಿದೆ.ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ.ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ.
6/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 12, 2020

ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ. ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ಟ್ವೀಟ್ ಮಾಡಿದ್ದಾರೆ.

"ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ."
ಕುರಾನ್ ಆಲ್ ಹಿಜ್ರ್ 15

7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 12, 2020

TAGGED:bengaluruKumaraswamyPublic TVreligionriottweetಕುಮಾರಸ್ವಾಮಿಗಲಭೆಟ್ವೀಟ್ಧರ್ಮಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Jailer
ತಲೈವಾ ನಟನೆಯ ಜೈಲರ್-2 ಸಿನಿಮಾಗೆ ವಿದ್ಯಾ ಬಾಲನ್ ಎಂಟ್ರಿ!
Bollywood Cinema Latest South cinema Top Stories
Samantha Ruth Prabhu Raj Nidimoru
ಮದ್ವೆ ಬಳಿಕ ಕಾಣಿಸಿಕೊಂಡ ಸಮಂತಾ-ರಾಜ್ ನಿಡಿಮೋರು..!
Cinema Latest Top Stories
Miraj
ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ
Cinema Latest Sandalwood
gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows

You Might Also Like

Muruga Shree visits Shamanuru Shivashankarappa house condolences to family
Davanagere

ಶಾಮನೂರು ಕುಟುಂಬಸ್ಥರಿಗೆ ಮುರುಘಾ ಶ್ರೀ ಸಾಂತ್ವನ

Public TV
By Public TV
9 minutes ago
special vibhuti from siddaganga mutt for shamanuru shivashankarappas funeral
Davanagere

ಶಾಮನೂರು ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ 100 ವಿಶೇಷ ವಿಭೂತಿ ಗಟ್ಟಿ

Public TV
By Public TV
52 minutes ago
Pakistan Link To Sydney Terror Attack Pakistani Man Son Behind Deadly Shooting At Bondi Beach During Jewish Festival
Latest

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ – ಪಾಕ್‌ ಮೂಲದ ತಂದೆ, ಮಗನ ಹುಚ್ಚಾಟಕ್ಕೆ 16 ಬಲಿ

Public TV
By Public TV
54 minutes ago
S.S. Mallikarjun
Davanagere

ತಂದೆಯನ್ನು ನೆನೆದು ಭಾವುಕರಾದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Public TV
By Public TV
2 hours ago
cold weather
Bagalkot

ಚಳಿಗೆ ಉತ್ತರ ಕರ್ನಾಟಕ ತತ್ತರ – 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

Public TV
By Public TV
2 hours ago
Veteran Congress leader Shamanur Shivashankarappa passes away
Davanagere

ಶಿವನೂರಿಗೆ ಶಾಮನೂರು| ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ – ಸಂಜೆ 15 ಕಿ.ಮೀ ಅಂತಿಮಯಾತ್ರೆ ಮೆರವಣಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?