Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಧರ್ಮ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದೆಯೂ ಅದೇ ಮಾಡಬೇಡಿ: ಶೃಂಗೇರಿ ಶಾಸಕ ರಾಜೇಗೌಡ

Public TV
Last updated: August 5, 2021 8:39 am
Public TV
Share
2 Min Read
Rajegowda
SHARE

– ಪ್ರತಿ ಬಾರಿಯೂ ಪರಕೀಯರೇ ನಮ್ಮ ಉಸ್ತುವಾರಿಯಾಗುತ್ತಾರೆ, ನಮ್ಮ ಹಣೆಬರಹ

ಚಿಕ್ಕಮಗಳೂರು: ದತ್ತಪೀಠದ ವಿಷಯ ಇಟ್ಟುಕೊಂಡು ಧರ್ಮವನ್ನ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದಕ್ಕೂ ಅದೇ ತಪ್ಪು ಮಾಡಬೇಡಿ ಎಂದು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಬಿಜೆಪಿ ಮುಖ್ಯಮಂತ್ರಿ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ.

ಮಂತ್ರಿಮಂಡಲ ರಚನೆಯಾಗುತ್ತಿದ್ದಂತೆ ಸ್ವಯಂ ವಿಡಿಯೋ ಮಾಡಿರೋ ಶಾಸಕ ರಾಜೇಗೌಡ ಸಿಎಂ ಸಲಹೆ ನೀಡಿ, ಮನವಿ ಮಾಡಿ ಬಿಜೆಪಿ ವಿರುದ್ಧ ಅಸಮಾಧಾನವನ್ನೂ ಹೊರಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅತಿ ಹೆಚ್ಚು ರೆವಿನ್ಯೂ ಕೊಡುವ ಜಿಲ್ಲೆ. ಜಿಲ್ಲೆಗೆ ಮಂತ್ರಿ ಸ್ಥಾನ ನೀಡಲು ವಿಳಂಬವಾಗುತ್ತಿದೆ. ಮೂರು ಬಾರಿ ಗೆದ್ದ ಕುಮಾರಸ್ವಾಮಿ, ಸಿ.ಟಿ.ರವಿ, ಬಯಲುಸೀಮೆ ಭಾಗದ ಇಬ್ಬರು ಶಾಸಕರಿದ್ದರು. ಯಾರಿಗೂ ನೀಡದೆ ಇರುವುದನ್ನ ಗಮನಿಸಿದರೆ, ಜಿಲ್ಲೆಯನ್ನ ಕಡೆಗಣಿಸಿದ್ದಾರೆ ಎಂಬುದು ನಮ್ಮ ಭಾವನೆ ಎಂದಿದ್ದಾರೆ.

M P Kumaraswamy 1

ಜಿಲ್ಲೆಗೆ ಪ್ರತಿ ಬಾರಿಯೂ ಪರಕೀಯರೆ ಉಸ್ತುವಾರಿ ಸಚಿವರಾಗುತ್ತಾರೆ, ನಮ್ಮ ಹಣೆಬರಹ ಮಲೆನಾಡ ಜಿಲ್ಲೆಗೂ ಪ್ರಾತಿನಿದ್ಯ ಕೊಡಬೇಕಿತ್ತು. ನಮ್ಮನ್ನ ಎಲ್ಲದಕ್ಕೂ ಬಳಸಿಕೊಳ್ಳುತ್ತಾರೆ. ಅದಕ್ಕೆ ತಕ್ಕ ಫಲ ನೀಡುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪನವರು ಪಕ್ಷಪಾತ ಮಾಡಿದ್ದರು. ನೀವು ಅದನ್ನ ಮಾಡಬೇಡಿ. ಎಲ್ಲಾ ಶಾಸಕರು ಒಂದೇ ಎಂದಿದ್ದಾರೆ. ಯಾರಿಗೂ ತಾರತಮ್ಯ ಮಾಡದಂತೆ ಎಲ್ಲರನ್ನೂ ಒಂದೇ ರೀತಿ ನೋಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: 3ನೇ ಬಾರಿಯೂ ಕೈತಪ್ಪಿದ ಸಚಿವ ಸ್ಥಾನ – ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕುಮಾರಸ್ವಾಮಿ

FotoJet 7 28

ಬಿಜೆಪಿ ಶಾಸಕರಿಗೆ ಹೆಚ್ಚು ಒತ್ತು ನೀಡಬೇಕೆಂದರೆ ನಿಮ್ಮ ವಿವೇಚನಾ ನಿಧಿಯಲ್ಲಿ ಏನೂ ಬೇಕಾದರಿ ಮಾಡಿ, ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ, ಬೇರೆ ಯೋಜನೆಯಲ್ಲಿ ಎಲ್ಲರನ್ನೂ ಒಂದೇ ರೀತಿ ಕಾಣಿ, ಆಗ ನಿಮಗೂ ಒಳ್ಳೆ ಹೆಸರು ಬರಲಿದೆ ಎಂದಿದ್ದಾರೆ. ಬಿಜೆಪಿ ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಯಾವಾಗಲೂ ವಿಳಂಬ ಮಾಡುತ್ತಾರೆ. ಜನ ಅತಿವೃಷ್ಟಿ ಮತ್ತು ಕೊರೊನಾದಿಂದ ಸಂಕಷ್ಟಕ್ಕೀಡಾಗಿದ್ದಾರೆ. ತಡವಾಗಿಯಾದರೂ ಮಂತ್ರಿಗಳ ಆಯ್ಕೆ ಮಾಡಿ ಪ್ರಮಾಣ ವಚನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ವಿಚಾರ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಭಾಗದಲ್ಲಿ ಅತಿವೃಷ್ಟಿಯಿಂದ ತುಂಬಾ ಹಾನಿಯಾಗಿದೆ. ಸೇತುವೆಗಳು, ರಸ್ತೆಗಳು ಕೊಚ್ಚಿ ಹೋಗಿವೆ. ಹೊಲಗದ್ದೆಗಳಲ್ಲಿ ಮರಳು ಮಣ್ಣು ಮುಚ್ಚಿ ನೂರಾರು ಎಕರೆ ಗದ್ದೆ ನಾಶವಾಗಿದೆ. ಇದರ ಬಗ್ಗೆ ಕೂಡಲೇ ಗಮನ ಹರಿಸಿ ಹಣ ಬಿಡುಗಡೆ ಮಾಡಿ ತುರ್ತು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

TAGGED:Basavaraj BommaibjpBommai CabinetChikkamagaluruPublic TVRajegowdaಚಿಕ್ಕಮಗಳೂರುಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಬೊಮ್ಮಾಯಿ ಕ್ಯಾಬಿನೆಟ್ಶಾಸಕ ರಾಜೇಗೌಡ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
18 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
19 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
20 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
21 hours ago

You Might Also Like

bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
15 minutes ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
16 minutes ago
2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
8 hours ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
8 hours ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
8 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?