Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧೈರ್ಯ ಮಾಡಿ ಪರಿಹಾರ ಕೇಳಿ – ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಧೈರ್ಯ ಮಾಡಿ ಪರಿಹಾರ ಕೇಳಿ – ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

Public TV
Last updated: August 10, 2020 1:32 pm
Public TV
Share
3 Min Read
SIDDU
SHARE

ಬೆಂಗಳೂರು: ಪ್ರವಾಹ ಪರಿಹಾರ ಕುರಿತು ರಾಜ್ಯದ ಸಚಿವರ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಸ್ವಾಗತಾರ್ಹ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಧೈರ್ಯ ಮಾಡಿ ಪರಿಹಾರ ಕೇಳಿ ಎಂದು ಹೇಳಿದ್ದಾರೆ.

ಮೊದಲಿಗೆ “ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅತಿವೃಷ್ಟಿ ಬಗ್ಗೆ @PMOIndia ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.
ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ.
ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು.
1/10#FailedFloodMGmt

— Siddaramaiah (@siddaramaiah) August 10, 2020

ಪ್ರಧಾನಿ ಮೋದಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬೊಮ್ಮಾಯಿ, ಆರ್.ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.

.@PMOIndia ನಡೆಸುವ
ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ @BSBommai ಮತ್ತು @RAshokaBJP ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.
2/10#FailedFloodMGmt

— Siddaramaiah (@siddaramaiah) August 10, 2020

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1,00,000 ರೂ.ಕೋಟಿ ಆಗಿದೆ. ಆದರೆ ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ 50,000 ರೂ. ಕೋಟಿ. ಪರಿಹಾರ ಕೇಳಿದ್ದು 35,000 ರೂ. ಕೋಟಿ, ಆದರೆ ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ 1,860 ರೂ. ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ” ಎಂದಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ
ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ50,000 ಕೋಟಿ.

ಪರಿಹಾರ ಕೇಳಿದ್ದು
ರೂ.35,000 ಕೋಟಿ.

ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ.
ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ.
3/10#FailedFloodMGmt

— Siddaramaiah (@siddaramaiah) August 10, 2020

ಕಳೆದ ವರ್ಷ ಸಿಎಂ ಯಡಿಯೂರಪ್ಪ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಅವರ ಗಮನಕ್ಕೆ ತರಬೇಕು ಎಂದರು.

ಕಳೆದ ವರ್ಷ @CMofKarnataka ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ.

ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ.

ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು @PMOIndia ಅವರ ಗಮನಕ್ಕೆ ತರಬೇಕು.
4/10#FailedFloodMGmt

— Siddaramaiah (@siddaramaiah) August 10, 2020

ಪ್ರಧಾನಿ ಮೋದಿ ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್. ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ. ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಸರ್ಕಾರದ ವಿರುದ್ಧ ಗರಂ ಆದರು.

.@PMOIndia
ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್,
ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ @nsitharaman ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ.

ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ.
5/10#FailedFloodMGmt

— Siddaramaiah (@siddaramaiah) August 10, 2020

“15ನೇ ಹಣಕಾಸು ಆಯೋಗ ರಾಜ್ಯಕ್ಕೆ 5495 ರೂ.ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ. ಈ ಅನ್ಯಾಯವನ್ನು ಕೂಡ ರಾಜ್ಯದ ಸಚಿವರು ಇಂದಿನ ಸಭೆಯಲ್ಲಿ ಮೋದಿ ಗಮನಕ್ಕೆ ತರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ.
ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ.
6/10#FailedFloodMGmt

— Siddaramaiah (@siddaramaiah) August 10, 2020

ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

15ನೇ ಹಣಕಾಸು ಆಯೋಗ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು.

ಹಣಕಾಸು ಸಚಿವೆ @nsitharaman ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ.

ಈ ಅನ್ಯಾಯವನ್ನು ಕೂಡಾ ರಾಜ್ಯದ ಸಚಿವರು ಇಂದಿನ‌ ಸಭೆಯಲ್ಲಿ @PMOIndia ಗಮನಕ್ಕೆ ತರಬೇಕು.
7/10#InjusticeToKarnataka

— Siddaramaiah (@siddaramaiah) August 10, 2020

ಪ್ರಧಾನಿ ಮೋದಿ ಅವರ ಜೊತೆಗಿನ ರಾಜ್ಯದ ಸಚಿವರ ಸಭೆ ಕಾಟಾಚಾರದ ಕಸರತ್ತು ಆಗಬಾರದು. ಸಿಎಂ ಯಡಿಯೂರಪ್ಪ ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಬೇಕು. ನಂತರ ಆ ವರದಿಯನ್ನು ಮೋದಿ ಅವರಿಗೆ ಕಳಿಸಿಕೊಟ್ಟು, ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದರು.

ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ @PMOIndia ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು.

ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು.
8/10#FailedFloodMGmt

— Siddaramaiah (@siddaramaiah) August 10, 2020

ಈ ವರೆಗಿನ ಅನುಭವದ ಪ್ರಕಾರ, ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪ್ರಧಾನಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಸಿಎಂ ಯಡಿಯೂರಪ್ಪ ಇಲ್ಲವೇ ಸಚಿವರಿಗಿಲ್ಲ. ಇದಕ್ಕಾಗಿ ಹೆಚ್ಚಿನ ಪರಿಹಾರ ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು” ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

.@PMOIndia ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು.
@CMofKarnataka ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ @PMOIndia ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.
9/10#FailedFloodMGmt

— Siddaramaiah (@siddaramaiah) August 10, 2020

Share This Article
Facebook Whatsapp Whatsapp Telegram
Previous Article tamilnadu sslc ಎಸ್‍ಎಸ್‍ಎಲ್‍ಸಿ ರಿಸಲ್ಟ್ ಔಟ್- ತಮಿಳುನಾಡಿನಲ್ಲಿ ಶೇ.100ರಷ್ಟು ಫಲಿತಾಂಶ
Next Article PRANAB ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಪಾಸಿಟಿವ್

Latest Cinema News

Vinay Rajkumar Ramya
ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ
Cinema Latest Sandalwood Top Stories
time pass movie
ಪ್ರೇಕ್ಷಕರನ್ನು ಸೆಳೆಯುತ್ತಿದೆ ‘ಟೈಮ್ ಪಾಸ್’ ಟೀಸರ್!
Cinema Latest Sandalwood Top Stories
kichcha sudeep wife priya sudeep
ಅಂಗ & ಅಂಗಾಂಶ ದಾನ ಮಾಡಿದ ಕಿಚ್ಚ ಸುದೀಪ್‌ ಪತ್ನಿ
Cinema Latest Main Post Sandalwood
Ilaiyaraja Mookambika Temple Kolur
ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ
Cinema Districts Karnataka Latest Top Stories Udupi
ramesh aravind 1
ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್
Bengaluru City Cinema Latest Sandalwood Top Stories

You Might Also Like

Siddaramaiah 3
Bengaluru City

ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ; ವಾಹನಗಳಿಗೆ GPS ಟ್ರ್ಯಾಕರ್, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆಗೆ ಸಿಎಂ ಸೂಚನೆ

3 hours ago
maddur ganesh visarjane
Latest

ಮದ್ದೂರಿನಲ್ಲಿ ʼಕೇಸರಿʼ ಘರ್ಜನೆ; ಬಿಜೆಪಿ-ಜೆಡಿಎಸ್ ಒಗ್ಗೂಡಿ ಗಣೇಶ ಮೆರವಣಿಗೆ – ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ

4 hours ago
Abhishek Sharma Asia Cup
Cricket

ಕೇವಲ 4.3 ಓವರ್‌ನಲ್ಲೇ ಗುರಿ ತಲುಪಿದ ಟೀಂ ಇಂಡಿಯಾ – ಯುಎಇ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

5 hours ago
kea
Bengaluru City

ಎಂಸಿಸಿ ಫಲಿತಾಂಶ ಬಳಿಕ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅವಕಾಶ: ಕೆಇಎ

5 hours ago
team india T20
Cricket

ಕುಲ್ದೀಪ್‌, ದುಬೆ ಮಿಂಚು; 57 ರನ್‌ಗೆ ಯುಎಇ ಆಲೌಟ್ – ಟಿ20 ಇತಿಹಾಸದಲ್ಲೇ ಕೆಟ್ಟ ದಾಖಲೆ

6 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?