Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸುಧಾಕರ್

Chikkaballapur

ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸುಧಾಕರ್

Public TV
Last updated: February 25, 2021 3:31 pm
Public TV
Share
2 Min Read
dr sudhakar
SHARE

– ರೋಪ್ ವೇ ಕನಸು ನನಸಾಗುವ ಕಾಲ ಸನ್ನಿಹಿತ
– 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿಬೆಟ್ಟ ಹಾಗೂ ಸುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ತಿಳಿಸಿದರು.

ckb sudhakar 2 10

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ckb sudhakar 2 11

ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಠ ಪ್ರವಾಸಿ ತಾಣಗಳಿವೆ ಎಂದರು.

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ckb sudhakar 2 2

ರೋಪ್ ವೇ ಕನಸು ನನಸು
ನಂದಿ ಗಿರಿಧಾಮಕ್ಕೆ ರೋಪ್ ವೇ ಮಾರ್ಗ ನಿರ್ಮಾಣದ ಕನಸು ನನಸಾಗುವ ಕಾಲ ದೂರ ಇಲ್ಲ ಎಂದು ಸುಧಾಕರ್ ತಿಳಿಸಿದರು. ಇಂದು ಬೆಳ್ಳಂ ಬೆಳಗ್ಗೆ ನಂದಿ ಗಿರಿಧಾಮಕ್ಕೆ ಆಗಮಿಸಿದ ಸಚಿವ ಸುಧಾಕರ್, ಕಾಲ್ನಡಿಗೆ ಮೂಲಕ ಇಡೀ ನಂದಿಬೆಟ್ಟದಲ್ಲಿ ರೌಂಡ್ಸ್ ಹಾಕಿದರು. ಅಭಿವೃದ್ದಿ ಕಾರ್ಯಗಳ ಸಂಬಂಧ ನಂದಿಗಿರಿಧಾಮದ ನೆಹರು ನಿಲಯದಲ್ಲಿ ಸಭೆ ನಡೆಸಿದರು. ನಂದಿಗಿರಿಧಾಮ ಅಭಿವೃದ್ದಿಗೆ 10 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಅಭಿವೃದ್ದಿ ಕಾರ್ಯಗಳಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಕೂಡಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು. ಪಾಥ್ ವೇನಲ್ಲಿ ಸ್ವಚ್ಛತೆ ಕಾಪಾಡಿಲ್ಲ, ಗಿಡಗಳನ್ನು ತೆಗೆದಿಲ್ಲ ಎಂದು ತೋಟಗಾರಿಕಾ ಅಧಿಕಾರಿಗಳ ವಿರುದ್ಧ ಸಚಿವ ಸುಧಾಕರ್ ಗರಂ ಆದರು.

ckb sudhakar 2 8

TAGGED:chikkaballapurdr. k sudhakarnandi hillsPublic TVಚಿಕ್ಕಬಳ್ಳಾಪುರಡಾ ಕೆ ಸುಧಾಕರ್ನಂದಿ ಗಿರಿಧಾಮಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
38 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
1 hour ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?