Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಸರಿಯಾದ ಊಟ, ಚಿಕಿತ್ಸೆ ನೀಡಲಿಲ್ಲ- ಯುವಕನ ಆರೋಪಕ್ಕೆ ರಾಜೀವ್ ಗಾಂಧಿ ಆಸ್ಪತ್ರೆ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಸರಿಯಾದ ಊಟ, ಚಿಕಿತ್ಸೆ ನೀಡಲಿಲ್ಲ- ಯುವಕನ ಆರೋಪಕ್ಕೆ ರಾಜೀವ್ ಗಾಂಧಿ ಆಸ್ಪತ್ರೆ ಸ್ಪಷ್ಟನೆ

Bengaluru City

ನನಗೆ ಸರಿಯಾದ ಊಟ, ಚಿಕಿತ್ಸೆ ನೀಡಲಿಲ್ಲ- ಯುವಕನ ಆರೋಪಕ್ಕೆ ರಾಜೀವ್ ಗಾಂಧಿ ಆಸ್ಪತ್ರೆ ಸ್ಪಷ್ಟನೆ

Public TV
Last updated: May 29, 2020 2:27 pm
Public TV
Share
2 Min Read
rajiv gandhi
SHARE

ಬೆಂಗಳೂರು: ನನಗೆ ಸರಿಯಾದ ಚಿಕಿತ್ಸೆ, ಊಟ ನೀಡಲಿಲ್ಲ ಎಂಬ ಯುವಕನೊಬ್ಬನ ಆರೋಪಕ್ಕೆ ಸಂಬಂಧಿಸಿದಂತೆ ನಗರದ ರಾಜೀವ್ ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

ಯುವಕ ದಿಲೀಪ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳಾಗಿವೆ. ಆತನಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಯುವಕ ಮೇ 23ರ ಮಧ್ಯಾಹ್ನ 2 ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ನಮ್ಮ ಆಸ್ಪತ್ರೆಗೆ ತೀವ್ರ ಉಸಿರಾಟದ ಸಮಸ್ಯೆ ಮತ್ತು ಜ್ವರ ಎಂದು ಬಂದಿದ್ದಾನೆ. ಆಗ ನಾವು ಆತನ ಪರೀಕ್ಷೆ ಮಾಡಿ ಸ್ವಾಬ್ ಪಡೆದು ಕೋವಿಡ್ ವಾರ್ಡ್ ಗೆ ದಾಖಲಿಸಿಕೊಂಡಿದ್ದೆವು. ಅಲ್ಲದೆ ಅದೇ ದಿನ ಸಂಜೆ 5 ಗಂಟೆ ಸುಮಾರಿಗೆ ಆತನಿಗೆ ಊಟದ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

corona ward

ಯುವಕ ಜಾರ್ಖಂಡ್ ಮೂಲದವನಾಗಿದ್ದು, ಆತನ ಕಡೆಯವರು ಯಾರೂ ಜೊತೆಯಲ್ಲಿ ಬಂದಿಲ್ಲ. ಆತ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಇಸಿಜಿ, ಎಕ್ಸ್ ರೇ ಎಲ್ಲ ಮಾಡಿದ್ದು ಆತನ ಹೃದಯದಲ್ಲಿ ಹೋಲ್ ಇರೋದು ಕಂಡುಬಂದಿತ್ತು. ಕೊವೀಡ್ 19 ರಿಪೋರ್ಟ್ ಬರುವವವರೆಗೂ ಯುವಕನಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಿದ್ದೇವೆ ಎಂದಿದ್ದಾರೆ.

ಮೇ 25ಕ್ಕೆ ಕೊರೊನಾ ರಿಪೊರ್ಟ್ ನೆಗೆಟಿವ್ ಎಂದು ಬಂದಿದೆ. ಕೂಡಲೇ ಆತ ಕೆಲಸ ಮಾಡುತ್ತಿದ್ದ ಕಂಪನಿಯ ಮ್ಯಾನೇಜರ್ ಅವರನ್ನು ಕರಸಿ ಆತನಿಗೆ ಇರೋ ಸಮಸ್ಯೆ ಬಗ್ಗೆ ತಿಳಿಸಿ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಿಸಿದ್ದೇವೆ. ಸದ್ಯ ಜಯದೇವ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.

rajiv 4

ಮೇಜರ್ ಹಾರ್ಟ್ ಸರ್ಜರಿ ಮಾಡಬೇಕಾಗಿದೆ. ನಾವು ಆತನಿಗೆ ಉತ್ತಮ ರೀತಿಯಲ್ಲೇ ಚಿಕಿತ್ಸೆ ನೀಡಿದ್ದೇವೆ. ಆದರೂ ಯುವಕ ಸುಳ್ಳು ಆರೋಪ ಮಾಡಿದ್ದಾನೆ ಎಂದು ನಾಗರಾಜ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

ಯುವಕನ ಆರೋಪವೇನು..?
ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯ ಕೊರೋನಾ ವಾರ್ಡಿನಲ್ಲಿ ಸರಿಯಾಗಿ ಆಹಾರ ಕೂಡ ನೀಡ್ತಿಲ್ಲ. ಕೊರೊನಾದಿಂದ ಅಲ್ಲ ಹಸಿವಿನಿಂದ ಸಾಯ್ತೀನಿ ಅನಿಸುತ್ತಿದೆ. ಇದರಿಂದ ಆತ್ಮಹತ್ಯೆ ಮಾಡ್ಕೊಳ್ಳೋದು ಉತ್ತಮ ಅಂತ ಅನಿಸ್ತಿದೆ ಎಂದು ಶಂಕಿತ ಸೋಂಕಿತ ಕಣ್ಣೀರಿಟ್ಟಿದ್ದನು. ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.

Rajiv Gandhi Institute of Chest Diseases Bengaluru 2

‘ನನ್ನ ಹೆಸರು ದಿಲೀಪ್ ಕುಮಾರ್. ನಿನ್ನೆ ನಾನು ಉಸಿರಾಟದ ತೊಂದರೆಯಿಂದ ರಾಜೀವ್ ಗಾಂಧಿ ಆಸ್ಪತ್ರೆಗೆ ಚೆಕಪ್ ಬಂದೆ. ಎಕ್ಸ್‍ರೇ, ರಕ್ತ ಪರೀಕ್ಷೆ, ಇಸಿಜಿ ಮಾಡಿಸಿ ಬಳಿಕ ಚಿಕಿತ್ಸೆ ನೀಡೋದಾಗಿ ಹೇಳಿದ್ರು. ಎಲ್ಲವನ್ನೂ ಮಾಡಿಸಿದೆ. ನಿನ್ನ ಜೊತೆ ಯಾರಾದ್ರೂ ಇದ್ದಾರಾ ಅಂತ ಕೇಳಿದ್ರು. ನಾನು ಬೆಂಗಳೂರಲ್ಲಿ ಒಬ್ಬನೇ ಇದ್ದೀನಿ, ನನಗೆ ಇಲ್ಲಿ ಏನೂ ಗೊತ್ತಿಲ್ಲ ಎಂದೆ. 2ಸಾವಿರ ಡೆಪಾಸಿಟ್ ಮಾಡಲು ಹೇಳಿದ್ರು. ಹಣ ಕಟ್ಟಿದೆ. ಕೊರೊನಾ ಟೆಸ್ಟ್ ಮಾಡಿಸಿ, ವಾರ್ಡ್‍ಗೆ ಶಿಫ್ಟ್ ಮಾಡಿದ್ರು. ಉಸಿರಾಟಕ್ಕೆ ಆಕ್ಸಿಜನ್ ಹಾಕಿದ್ರು. ಬಳಿಕ 12.30ಕ್ಕೆ ಊಟ ಕೊಟ್ಟರು. ಮತ್ತೆ ರಾತ್ರಿ ಊಟ ಸಿಗಲ್ಲ ಅಂದ್ರು. ರಾತ್ರಿ ಊಟ ಕೊಡ್ತಿದ್ದಾರೆ ಅಂತ ಎಲ್ಲರೂ ಹೋದ್ರು. ನಾನೂ ಹೋದೆ. ಪಾತ್ರೆ ಕೊಡಿ ಅಂದ್ರು. ನನ್ನ ಬಳಿ ಇಲ್ಲ ಎಂದೆ. ತಟ್ಟೆ ಇಲ್ಲ ಅಂದ್ರೆ ಊಟ ಕೊಡಲ್ಲ ಅಂದ್ರು. ನಾನು ಆತ್ಮಹತ್ಯೆ ಮಾಡಿಕೊಳ್ಳುವುದೇ ಉತ್ತಮ ಅನಿಸ್ತು. ದಯಮಾಡಿ ಉಸಿರಾಟದ ತೊಂದರೆ ಸರಿಯಾದ ಮೇಲೆ ನನ್ನನ್ನು ಊರಿಗೆ ಕಳುಹಿಸಿ’ ಎಂದು ಕಣ್ಣೀರು ಹಾಕಿದ್ದನು.

TAGGED:bengaluruCorona VirusCovid 19DilipPublic TVrajiv gandhi hospitalಕೊರೊನಾ ವೈರಸ್ಕೋವಿಡ್ 19ದಿಲೀಪ್ಪಬ್ಲಿಕ್ ಟಿವಿಬೆಂಗಳೂರುರಾಜೀವ್ ಗಾಂಧಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
37 seconds ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
17 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
17 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
38 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
2 hours ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?