Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಜೀವಿತಾವಧಿಯೊಳಗೆ ಹಾಸನದಲ್ಲಿ ವಿಮಾನ ನಿಲ್ದಾಣ ಆಗಲಿ: ಹೆಚ್.ಡಿ.ದೇವೇಗೌಡರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಜೀವಿತಾವಧಿಯೊಳಗೆ ಹಾಸನದಲ್ಲಿ ವಿಮಾನ ನಿಲ್ದಾಣ ಆಗಲಿ: ಹೆಚ್.ಡಿ.ದೇವೇಗೌಡರು

Districts

ನನ್ನ ಜೀವಿತಾವಧಿಯೊಳಗೆ ಹಾಸನದಲ್ಲಿ ವಿಮಾನ ನಿಲ್ದಾಣ ಆಗಲಿ: ಹೆಚ್.ಡಿ.ದೇವೇಗೌಡರು

Public TV
Last updated: January 24, 2021 7:19 pm
Public TV
Share
2 Min Read
DEVEGOWDA
SHARE

– ಹಣೆಬರಹ ಚೆನ್ನಾಗಿದ್ರೆ ಬಿಎಸ್‍ವೈ ಮತ್ತೆ ಸಿಎಂ ಆಗಬಹುದು

ಹಾಸನ: ಯಡಿಯೂರಪ್ಪ ನಾಲ್ಕು ಸಲ ಮುಖ್ಯಮಂತ್ರಿಯಾದರೂ ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. 2023ರ ಬಳಿಕ ಯಾರನ್ನು ಸಿಎಂ ಮಾಡ್ತಾರೆ ಅನ್ನೋದು ಬಿಜೆಪಿಗೆ ಬಿಟ್ಟ ವಿಚಾರ. ಅವರಿಗೆ ಹಣೆಬರಹ ಇದ್ದರೆ ಇನ್ನೊಂದು ಬಾರಿ ಮುಖ್ಯಮಂತ್ರಿ ಆಗಲಿ ಎಂದು ಯಡಿಯೂರಪ್ಪ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

devegowda 2

ಹಾಸನದಲ್ಲಿ ಮಾತನಾಡಿದ ದೇವೇಗೌಡರು, ಶಿವಮೊಗ್ಗ ಅಭಿವೃದ್ಧಿ ಮಾಡಿರುವ ಕುರಿತು ನನಗೆ ಅಸೂಯೆ ಇಲ್ಲ. ನನ್ನ ಜಿಲ್ಲೆಯನ್ನು ಸ್ವಲ್ಪ ಗಮನಿಸಿ ಎಂದು ನಾಳೆ ಕೃಷ್ಣಾ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೇಳುತ್ತೇನೆ. 2023ರ ವರೆಗೆ ಅವರೇ ಸಿಎಂ ಆಗಿರುತ್ತಾರೆ, ಆಗಲಿ ಎಂದು ಮೊದಲೇ ಹೇಳಿದ್ದೇನೆ. ನಮ್ಮಿಂದ ಇದಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಸ್ಥಳೀಯ ಶಾಸಕರ ಯೋಜನೆಗೆ ನಾನು ವಿರೋಧಪಡಿಸುವುದಿಲ್ಲ. ಆದರೆ ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ ಅಡ್ಡಗಾಲಾಗಿರುವುದು ಸರಿಯಲ್ಲ ಎಂದರು.

yadiyurappa

ನಾವು ಅಧಿಕಾರದಲ್ಲಿದ್ದಾಗ ಬೆಂಗಳೂರು ಸಿಟಿ ಅಷ್ಟೇ ಅಲ್ಲ ಎಲ್ಲಾ ಸಿಟಿಯನ್ನು ಸಮಾನಾಂತರವಾಗಿ ನೋಡಿದ್ದೇವೆ. ಹಾಸನ ವಿಮಾನ ನಿಲ್ದಾಣ ಕಾಮಗಾರಿ ಅಭಿವೃದ್ಧಿ ಮಾಡಲು ಹೊರಟು ಅದು ಹಾಗೇ ಉಳಿದಿದೆ. ಅದನ್ನು ಕೂಡ ಮುಂದಿನ ದಿನಗಳಲ್ಲಿ ಕಾಮಗಾರಿ ಮಾಡಲು ಅನುವು ಮಾಡಿಕೊಡಬೇಕು ಜೊತೆಗೆ ಬೇಲೂರಿನಿಂದ ಬಿಳಿಕೆರೆವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಸೇರಿದಂತೆ ಕುಮಾರಸ್ವಾಮಿ-ಯಡಿಯೂರಪ್ಪ ಸರ್ಕಾರ ಇದ್ದಾಗ ಹಾಸನದಲ್ಲಿ ಐಐಟಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಅದು ಕೂಡ ಈಗ ಮರೀಚಿಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

H D Kumaraswamy DH 1552592402 0

ಈ ದೇಶದ ಪ್ರಧಾನಿಗಳು ಬಡವರೆಲ್ಲ ವಿಮಾನದಲ್ಲಿ ಓಡಾಡುವ ಪರಿಸ್ಥಿತಿಯನ್ನು ನಿರ್ಮಿಸುವುದಾಗಿ ತಿಳಿಸಿದ್ದರು. ಈಗಾಗಲೇ ಹಾಸನ ವಿಮಾನ ನಿಲ್ದಾಣಕ್ಕೆ 550 ಎಕರೆ ಭೂಮಿಯನ್ನು ವಶಕ್ಕೆ ಕೊಡಲಾಗಿದೆ. ಯಡಿಯೂರಪ್ಪನವರಿಗೆ ಗೌರವದಿಂದ ಕೇಳಿಕೊಳ್ಳುತ್ತೇನೆ, ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಹಾಸನದಿಂದ ರಫ್ತು ಮಾಡುವ ಸಲುವಾಗಿಯೇ ಹೆಚ್ಚು ಒತ್ತುಕೊಟ್ಟು ಇಲ್ಲೊಂದು ವಿಮಾನನಿಲ್ದಾಣ ಆಗಬೇಕೆಂಬುದು ಆಸೆಯಿತ್ತು. ವೈಯಕ್ತಿಕವಾಗಿ ಏನು ಇಲ್ಲ ಆದರೆ ಜಿಲ್ಲೆಯ ಅಭಿವೃದ್ಧಿಗೆ ನಿಮ್ಮ ಕಾಲದಲ್ಲಿ ಗಮನ ಕೊಡಿ ಎಂದು ಮನವಿ ಮಾಡಿಕೊಂಡರು.

hd revanna

ನನಗೆ ಇನ್ನೂ 4 ತಿಂಗಳು ಕಳೆದರೆ 88 ವರ್ಷ ಮುಗಿಯುತ್ತದೆ. ಯಡಿಯೂರಪ್ಪ ಅವರ ಅಧಿಕಾರ ಅವಧಿ ಮುಗಿಯುವುದರೊಳಗೆ ನನಗೆ 90 ವರ್ಷ ಆಗಲಿದೆ. ಆಗ ನನಗೆ ನಡೆಯಲು ಆಗುತ್ತದೊ ಗೊತ್ತಿಲ್ಲ. ಆದರೆ ನನ್ನ ಜೀವಿತ ಅವಧಿಯ ಕೊನೆಯ ಒಳಗೆ ಯಡಿಯೂರಪ್ಪನವರೇ, ವಿಮಾನನಿಲ್ದಾಣ ಓಪನ್ ಮಾಡಿ ಕೋಡಿ ಎಂದು ವಿನಂತಿಸಿದರು.

ಇದುವರೆಗೆ ನನ್ನ ಜಿಲ್ಲೆಗೆ ಅವರು ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಅವರೇ ಯೋಚನೆ ಮಾಡಲಿ. ನಾನು ಈ ಎಲ್ಲಾ ವಿಷಯ ಚರ್ಚೆ ಮಾಡಲು ಕೃಷ್ಣಗೆ ಹೋಗಿ ಮನವಿ ಮಾಡಿಕೊಳ್ಳುತ್ತೇನೆ. ನಾನು ಸೇಡಿನಿಂದ ಯಾವುದೇ ವಿಚಾರವನ್ನು ಮಾತನಾಡುವುದಿಲ್ಲ ಅಧಿಕಾರದಲ್ಲಿದ್ದವರನ್ನು ಕೇಳುವುದು ನಮ್ಮ ಧರ್ಮ ಈ ಬಗ್ಗೆ ಕುಮಾರಸ್ವಾಮಿ, ರೇವಣ್ಣ ಅವರೆಲ್ಲರೂ ಪತ್ರ ಬರೆದಿದ್ದಾರೆ ಎಂದರು.

TAGGED:hassanHD Deve GowdaKumaraswamyPublic TVrevannayeddyurappaಕುಮಾರಸ್ವಾಮಿಪಬ್ಲಿಕ್ ಟಿವಿಯಡಿಯೂರಪ್ಪರೇವಣ್ಣಹಾಸನಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories

You Might Also Like

Attukal Pongala
Latest

ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Public TV
By Public TV
3 minutes ago
BESCOM
Bengaluru City

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

Public TV
By Public TV
44 minutes ago
priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
1 hour ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
1 hour ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
1 hour ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?