Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

Bengaluru City

ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

Public TV
Last updated: September 11, 2020 12:32 pm
Public TV
Share
1 Min Read
Zameer Ahmed
SHARE

ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರು ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಜಮೀರ್, 2019 ಜೂನ್ 08ರಂದು ನಾನು, ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲಾ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳು ಇರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದಿದ್ದಾರೆ.

ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮಾನ್ಯ @CMofKarnataka ಹಾಗೂ ಗೃಹ ಸಚಿವ @BSBommai ಅವರಲ್ಲಿ ಒತ್ತಾಯಿಸುತ್ತೇನೆ.1/6

— B Z Zameer Ahmed Khan (@BZZameerAhmedK) September 11, 2020

ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಇನ್ನೊಂದು ಟ್ವೀಟ್ ಮಾಡಿರುವ ಜಮೀರ್ ತಮ್ಮ ಮೇಲೆ ಆರೋಪ ಮಾಡುವವರ ಮೇಲೆ ಕಿಡಿಕಾರಿದ್ದಾರೆ.

ಜೂನ್ 08, 2019 ರಂದು ನಾನು ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್ ಗಳಿರಬೇಕಲ್ಲಾ? ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ. 3/6

— B Z Zameer Ahmed Khan (@BZZameerAhmedK) September 11, 2020

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ. 4/6

— B Z Zameer Ahmed Khan (@BZZameerAhmedK) September 11, 2020

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಹಾಗೂ ಗೃಹ ಸಚಿವ ಬೊಮ್ಮಾಯಿಯವರಿಗೆ ಒತ್ತಾಯಿಸುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. 5/6

— B Z Zameer Ahmed Khan (@BZZameerAhmedK) September 11, 2020

TAGGED:bengalurudrug mafiainvestigationPublic TVState Governmentzameer ahmedಜಮೀರ್ ಅಹಮ್ಮದ್ಡ್ರಗ್ ಮಾಫಿಯಾತನಿಖೆಪಬ್ಲಿಕ್ ಟಿವಿಬೆಂಗಳೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories
Gilli VS Raghu BBK 12
ಬಿಗ್‌ಬಾಸ್ ಮನೇಲಿ ಗಿಲ್ಲಿ V/S ರಘು.. ಜೋರಾಯ್ತು ಜಗಳ
Cinema Latest Top Stories TV Shows
bigg boss season 12 kannada Jhanvi is out of Bigg Boss
ಬಿಗ್‌ ಬಾಸ್‌ ಮನೆಯಿಂದ ಜಾನ್ವಿ ಔಟ್‌
Cinema Karnataka Latest Main Post TV Shows

You Might Also Like

ORIO
Districts

ರೀಲ್ಸ್ ನೋಡುತ್ತಾ ಮಗುವನ್ನೇ ಮರೆತ ತಾಯಿ – ರಾತ್ರಿ ಇಡೀ ತೋಟದಲ್ಲಿದ್ದ ಕಂದನನ್ನು ಪತ್ತೆ ಮಾಡಿದ ಶ್ವಾನ!

Public TV
By Public TV
6 minutes ago
house loan
Bagalkot

ಇಂದಿನಿಂದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ: ಗ್ರಾಮ ಪಂಚಾಯತ್‌ನಲ್ಲೇ 11ಬಿ ಖಾತೆ ವಿತರಣೆ, ನೋಂದಣಿ ಪುನಾರಂಭ

Public TV
By Public TV
14 minutes ago
Krishna Byre Gowda
Bengaluru City

ಇ-ಸ್ಟ್ಯಾಂಪ್‌ಗೆ ಗುಡ್ ಬೈ – ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌

Public TV
By Public TV
33 minutes ago
Arvind Bellad
Latest

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ, ಸಿದ್ದರಾಮಯ್ಯ ಓಬಿಸಿ ನಾಯಕರಲ್ಲ: ಅರವಿಂದ ಬೆಲ್ಲದ್ ಚಾಟಿ

Public TV
By Public TV
50 minutes ago
Ram Mohan Naidu
Latest

ದೆಹಲಿ ವಿಮಾನ ನಿಲ್ದಾಣದಲ್ಲಿ ಜಿಪಿಎಸ್ ಸ್ಪೂಫಿಂಗ್; ಸಮಸ್ಯೆ ಪರಿಹಾರಕ್ಕೆ ಕ್ರಮ: ರಾಮ್ ಮೋಹನ್ ನಾಯ್ಡು

Public TV
By Public TV
1 hour ago
Ramanagara SDPI Leader FIR
Districts

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಆರೋಪ – ಎಸ್‌ಡಿಪಿಐ ಮುಖಂಡನ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?