Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

Bengaluru City

ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

Public TV
Last updated: September 11, 2020 12:32 pm
Public TV
Share
1 Min Read
Zameer Ahmed
SHARE

ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರು ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಜಮೀರ್, 2019 ಜೂನ್ 08ರಂದು ನಾನು, ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲಾ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳು ಇರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದಿದ್ದಾರೆ.

ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮಾನ್ಯ @CMofKarnataka ಹಾಗೂ ಗೃಹ ಸಚಿವ @BSBommai ಅವರಲ್ಲಿ ಒತ್ತಾಯಿಸುತ್ತೇನೆ.1/6

— B Z Zameer Ahmed Khan (@BZZameerAhmedK) September 11, 2020

ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಇನ್ನೊಂದು ಟ್ವೀಟ್ ಮಾಡಿರುವ ಜಮೀರ್ ತಮ್ಮ ಮೇಲೆ ಆರೋಪ ಮಾಡುವವರ ಮೇಲೆ ಕಿಡಿಕಾರಿದ್ದಾರೆ.

ಜೂನ್ 08, 2019 ರಂದು ನಾನು ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್ ಗಳಿರಬೇಕಲ್ಲಾ? ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ. 3/6

— B Z Zameer Ahmed Khan (@BZZameerAhmedK) September 11, 2020

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ. 4/6

— B Z Zameer Ahmed Khan (@BZZameerAhmedK) September 11, 2020

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಹಾಗೂ ಗೃಹ ಸಚಿವ ಬೊಮ್ಮಾಯಿಯವರಿಗೆ ಒತ್ತಾಯಿಸುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. 5/6

— B Z Zameer Ahmed Khan (@BZZameerAhmedK) September 11, 2020

TAGGED:bengalurudrug mafiainvestigationPublic TVState Governmentzameer ahmedಜಮೀರ್ ಅಹಮ್ಮದ್ಡ್ರಗ್ ಮಾಫಿಯಾತನಿಖೆಪಬ್ಲಿಕ್ ಟಿವಿಬೆಂಗಳೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
3 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
25 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
31 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
45 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
46 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?