Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

Public TV
Last updated: September 11, 2020 12:32 pm
Public TV
Share
1 Min Read
Zameer Ahmed
SHARE

ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರು ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಜಮೀರ್, 2019 ಜೂನ್ 08ರಂದು ನಾನು, ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲಾ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳು ಇರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದಿದ್ದಾರೆ.

ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮಾನ್ಯ @CMofKarnataka ಹಾಗೂ ಗೃಹ ಸಚಿವ @BSBommai ಅವರಲ್ಲಿ ಒತ್ತಾಯಿಸುತ್ತೇನೆ.1/6

— B Z Zameer Ahmed Khan (@BZZameerAhmedK) September 11, 2020

ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಇನ್ನೊಂದು ಟ್ವೀಟ್ ಮಾಡಿರುವ ಜಮೀರ್ ತಮ್ಮ ಮೇಲೆ ಆರೋಪ ಮಾಡುವವರ ಮೇಲೆ ಕಿಡಿಕಾರಿದ್ದಾರೆ.

ಜೂನ್ 08, 2019 ರಂದು ನಾನು ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್ ಗಳಿರಬೇಕಲ್ಲಾ? ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ. 3/6

— B Z Zameer Ahmed Khan (@BZZameerAhmedK) September 11, 2020

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ. 4/6

— B Z Zameer Ahmed Khan (@BZZameerAhmedK) September 11, 2020

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಹಾಗೂ ಗೃಹ ಸಚಿವ ಬೊಮ್ಮಾಯಿಯವರಿಗೆ ಒತ್ತಾಯಿಸುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. 5/6

— B Z Zameer Ahmed Khan (@BZZameerAhmedK) September 11, 2020

TAGGED:bengalurudrug mafiainvestigationPublic TVState Governmentzameer ahmedಜಮೀರ್ ಅಹಮ್ಮದ್ಡ್ರಗ್ ಮಾಫಿಯಾತನಿಖೆಪಬ್ಲಿಕ್ ಟಿವಿಬೆಂಗಳೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema Updates

Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 hour ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
12 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
14 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
16 hours ago

You Might Also Like

Vijayapura Onion price
Districts

ವಿಜಯಪುರ| ದರ ಕುಸಿತ – ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಹೊರಳಾಡಿದ ರೈತ

Public TV
By Public TV
17 minutes ago
Nelamangala Youth Suicide
Bengaluru City

Nelamangala | ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

Public TV
By Public TV
37 minutes ago
Shreyas Iyer 1
Cricket

ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

Public TV
By Public TV
54 minutes ago
RCB vs PBKS
Cricket

ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

Public TV
By Public TV
1 hour ago
pub party
Bengaluru City

ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

Public TV
By Public TV
2 hours ago
RCB 6
Cricket

IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?