Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

Public TV
Last updated: August 13, 2021 3:23 pm
Public TV
Share
2 Min Read
appachu ranjan
SHARE

ಮಡಿಕೇರಿ: ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಜನರಲ್ ಕಾರ್ಯಪ್ಪ ಹೆಸರಿಡುವುದು ಸೂಕ್ತ. ರಾಜೀವ್ ಗಾಂಧಿ ಹೆಸರು ತೆಗೆದು ಕಾರ್ಯಪ್ಪ ಅವರ ನಾಮಕರಣ ಮಾಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Bandipur Nagarahole

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ನೆಹರು ಹೆಸರಲ್ಲಿ ಹಲವು ಸಂಸ್ಥೆಗಳಿವೆ. ಆದರೆ ದೇಶದ ಸೇನೆಯ ಮೊದಲ ಜನರಲ್ ಆಗಿದ್ದ ಕೊಡಗಿನ ಕಾರ್ಯಪ್ಪ ಅವರು ಮೂರು ಸೇನಾ ಪಡೆಗಳ ಮುಖ್ಯಸ್ಥರಾಗಿದ್ದವರು. ಅವರಿಗೆ ಗೌರವ ಕೊಡಲು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಕಾರ್ಯಪ್ಪ ಅವರ ಹೆಸರಿಡುವುದು ಸೂಕ್ತ. ಈ ಬಗ್ಗೆ ಸರ್ಕಾರಕ್ಕೂ ನಾನು ಆಗ್ರಹಿಸುತ್ತೇನೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಈ ಕುರಿತು ಪತ್ರ ಬರೆಯುತ್ತೇನೆ ಎಂದಿದ್ದಾರೆ.

forest

ಇಂದಿರಾ ಕ್ಯಾಂಟೀನ್‍ಗೆ ಕಾವೇರಿ ಹೆಸರು
ಕೊಡಗಿನಲ್ಲಿ ಹುಟ್ಟಿ ನಾಡಿನುದ್ದಕ್ಕೂ ಹರಿಯುವ ಕಾವೇರಿಯ ಹೆಸರನ್ನು ಇಂದಿರಾ ಕ್ಯಾಂಟೀನ್ ಗೆ ಇಡಬೇಕು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರುವುದನ್ನು ಅಲ್ಲಗಳೆದಿರುವ ಶಾಸಕ ಅಪ್ಪಚ್ಚು ರಂಜನ್, ಸಿ.ಟಿ.ರವಿ ಅವರು ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರಬಹುದು. ಆದರೆ ಕಾವೇರಿ ಹೆಸರಿಡುವುದು ಒಳ್ಳೆಯದು ಎಂದು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.

mys nagarahole forest 3 medium

ಕಾವೇರಿ ನದಿಯಿಂದ ಕರ್ನಾಟಕ ತಮಿಳುನಾಡು ಮತ್ತು ಪಾಂಡಿಚೇರಿ ಸೇರಿ ಮೂರು ರಾಜ್ಯಗಳಿಗೆ ನೀರು ಸಿಗುತ್ತೆ. ಕರ್ನಾಟಕ, ತಮಿಳುನಾಡಿಗೆ ಕಾವೇರಿ ಮಾತೆ ಕೊಡುಗೆ ದೊಡ್ಡದಿದೆ. ಸಾಕಷ್ಟು ರೈತರು ಕಾವೇರಿ ನೀರು ಬಳಸಿ ಕೃಷಿ ಮಾಡುತ್ತಾರೆ. ಅದರಿಂದ ಬೆಳೆದ ಅನ್ನವನ್ನು ಇಂದಿರಾ ಕ್ಯಾಂಟಿನಗಳಲ್ಲಿ ಊಟ ಮಾಡುತಿದ್ದೇವೆ. ಹೀಗಾಗಿ ಕಾವೇರಿ ಹೆಸರಿಡುವುದು ಸೂಕ್ತ ಎಂದಿದ್ದಾರೆ. ಇಂದಿರಾ ಹೆಸರನ್ನು ತೆಗೆದು ಕಾವೇರಿ ಕ್ಯಾಂಟೀನ್ ಹೆಸರಿಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

ಮೇಕೆದಾಟು ಆಗಲೇಬೇಕು
ಮೇಕೆದಾಟು ನಮ್ಮ ರಾಜ್ಯದ ಸಂಪತ್ತು, ನಾವು ಅಲ್ಲಿ ಅಣೆಕಟ್ಟೆ ಮಾಡಲು ತಮಿಳುನಾಡಿನವರನ್ನು ಕೇಳಿ ಮಾಡಬೇಕಾದ ಅಗತ್ಯವಿಲ್ಲ. ಹೀಗಾಗಿ ಸರ್ಕಾರ ಮೇಕೆದಾಟು ಕಾಮಗಾರಿಯನ್ನು ಮಾಡಲೇಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. ಮೇಕೆದಾಟು ಯೋಜನೆ ಮಾಡುವುದರಿಂದ ರಾಜ್ಯದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ಬರೋಬ್ಬರಿ 60 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಬಹುದು. ಆದ್ದರಿಂದ ಸರ್ಕಾರ ಕೂಡಲೇ ಯೋಜನೆ ಕಾಮಗಾರಿಗೆ ಮುಂದಾಗಲಿ ಎಂದು ಆಗ್ರಹಿಸಿದ್ದಾರೆ.

mekedatu 1 1

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ರಾಷ್ಟ್ರೀಯ ಸಂಪತ್ತು ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್, ಕಾವೇರಿ ಕೂಡ ರಾಷ್ಟ್ರೀಯ ಸಂಪತ್ತು. ಆದರೆ ಕಾವೇರಿ ನೀರನ್ನು ನಾವು ಎಷ್ಟನ್ನು ಬಳಸಿಕೊಂಡು ಎಷ್ಟನ್ನು ತಮಿಳುನಾಡಿಗೆ ಕೊಡಬೇಕೆಂದು ನಿರ್ಧಾರವಾಗಿಲ್ಲವೆ. ಕೇಂದ್ರವೇ ಅದನ್ನು ನಿರ್ಧರಿಸಿರುವಾಗ ಮೇಕೆದಾಟು ವಿಚಾರದಲ್ಲೂ ಅದೇ ರೀತಿ ಆಗುತ್ತದೆ. ಕೇಂದ್ರ ನೀರಾವರಿ ಸಲಹಾ ಸಮಿತಿಯ ನಿರ್ದೇಶನದಂತೆ ಮೇಕೆದಾಟು ಯೋಜನೆ ಕಾಮಗಾರಿ ಆರಂಭ ಆಗಲಿ ಎಂದು ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

Share This Article
Facebook Whatsapp Whatsapp Telegram
Previous Article YATNAL ಬ್ಯಾನ್ ಕೇವಲ ಗಣೇಶ ಹಬ್ಬಕ್ಕೆ ಸೀಮಿತವಾದ್ರೆ ಸುಮ್ನಿರಲ್ಲ: ಸಿಎಂಗೆ ಯತ್ನಾಳ್ ಎಚ್ಚರಿಕೆ
Next Article kangana ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್ – ಅಭಿಮಾನಿಗಳು ಕ್ಲೀನ್ ಬೋಲ್ಡ್

Latest Cinema News

Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories
rishab shetty kollur mookambika temple
Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ
Cinema Latest Main Post Sandalwood Udupi

You Might Also Like

PES Institution 2
Bengaluru City

ಪ್ರತಿಷ್ಠಿತ ಪಿಇಎಸ್‌ ಶಿಕ್ಷಣ ಸಂಸ್ಥೆ ಸೇರಿ ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆ ಐಟಿ ದಾಳಿ

20 minutes ago
Pakistan
Latest

ತನ್ನ ದೇಶದಲ್ಲೇ ಪಾಕ್‌ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – UNHRC ಸಭೆಯಲ್ಲಿ ಭಾರತ ತೀವ್ರ ಖಂಡನೆ

39 minutes ago
Sonna Barrage Kalaburagi
Districts

ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಪ್ರವಾಹ ಆತಂಕ

41 minutes ago
Taiwan flood 2
Latest

ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

1 hour ago
Onion Rate
Bellary

ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು – ಡಿಸಿ ಕಚೇರಿ ಆವರಣದಲ್ಲಿ ಸುರಿದು ಆಕ್ರೋಶ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?