Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

Karnataka

ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

Public TV
Last updated: August 13, 2021 3:23 pm
Public TV
Share
2 Min Read
appachu ranjan
SHARE

ಮಡಿಕೇರಿ: ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಜನರಲ್ ಕಾರ್ಯಪ್ಪ ಹೆಸರಿಡುವುದು ಸೂಕ್ತ. ರಾಜೀವ್ ಗಾಂಧಿ ಹೆಸರು ತೆಗೆದು ಕಾರ್ಯಪ್ಪ ಅವರ ನಾಮಕರಣ ಮಾಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Bandipur Nagarahole

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ನೆಹರು ಹೆಸರಲ್ಲಿ ಹಲವು ಸಂಸ್ಥೆಗಳಿವೆ. ಆದರೆ ದೇಶದ ಸೇನೆಯ ಮೊದಲ ಜನರಲ್ ಆಗಿದ್ದ ಕೊಡಗಿನ ಕಾರ್ಯಪ್ಪ ಅವರು ಮೂರು ಸೇನಾ ಪಡೆಗಳ ಮುಖ್ಯಸ್ಥರಾಗಿದ್ದವರು. ಅವರಿಗೆ ಗೌರವ ಕೊಡಲು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಕಾರ್ಯಪ್ಪ ಅವರ ಹೆಸರಿಡುವುದು ಸೂಕ್ತ. ಈ ಬಗ್ಗೆ ಸರ್ಕಾರಕ್ಕೂ ನಾನು ಆಗ್ರಹಿಸುತ್ತೇನೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಈ ಕುರಿತು ಪತ್ರ ಬರೆಯುತ್ತೇನೆ ಎಂದಿದ್ದಾರೆ.

forest

ಇಂದಿರಾ ಕ್ಯಾಂಟೀನ್‍ಗೆ ಕಾವೇರಿ ಹೆಸರು
ಕೊಡಗಿನಲ್ಲಿ ಹುಟ್ಟಿ ನಾಡಿನುದ್ದಕ್ಕೂ ಹರಿಯುವ ಕಾವೇರಿಯ ಹೆಸರನ್ನು ಇಂದಿರಾ ಕ್ಯಾಂಟೀನ್ ಗೆ ಇಡಬೇಕು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರುವುದನ್ನು ಅಲ್ಲಗಳೆದಿರುವ ಶಾಸಕ ಅಪ್ಪಚ್ಚು ರಂಜನ್, ಸಿ.ಟಿ.ರವಿ ಅವರು ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರಬಹುದು. ಆದರೆ ಕಾವೇರಿ ಹೆಸರಿಡುವುದು ಒಳ್ಳೆಯದು ಎಂದು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.

mys nagarahole forest 3 medium

ಕಾವೇರಿ ನದಿಯಿಂದ ಕರ್ನಾಟಕ ತಮಿಳುನಾಡು ಮತ್ತು ಪಾಂಡಿಚೇರಿ ಸೇರಿ ಮೂರು ರಾಜ್ಯಗಳಿಗೆ ನೀರು ಸಿಗುತ್ತೆ. ಕರ್ನಾಟಕ, ತಮಿಳುನಾಡಿಗೆ ಕಾವೇರಿ ಮಾತೆ ಕೊಡುಗೆ ದೊಡ್ಡದಿದೆ. ಸಾಕಷ್ಟು ರೈತರು ಕಾವೇರಿ ನೀರು ಬಳಸಿ ಕೃಷಿ ಮಾಡುತ್ತಾರೆ. ಅದರಿಂದ ಬೆಳೆದ ಅನ್ನವನ್ನು ಇಂದಿರಾ ಕ್ಯಾಂಟಿನಗಳಲ್ಲಿ ಊಟ ಮಾಡುತಿದ್ದೇವೆ. ಹೀಗಾಗಿ ಕಾವೇರಿ ಹೆಸರಿಡುವುದು ಸೂಕ್ತ ಎಂದಿದ್ದಾರೆ. ಇಂದಿರಾ ಹೆಸರನ್ನು ತೆಗೆದು ಕಾವೇರಿ ಕ್ಯಾಂಟೀನ್ ಹೆಸರಿಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

ಮೇಕೆದಾಟು ಆಗಲೇಬೇಕು
ಮೇಕೆದಾಟು ನಮ್ಮ ರಾಜ್ಯದ ಸಂಪತ್ತು, ನಾವು ಅಲ್ಲಿ ಅಣೆಕಟ್ಟೆ ಮಾಡಲು ತಮಿಳುನಾಡಿನವರನ್ನು ಕೇಳಿ ಮಾಡಬೇಕಾದ ಅಗತ್ಯವಿಲ್ಲ. ಹೀಗಾಗಿ ಸರ್ಕಾರ ಮೇಕೆದಾಟು ಕಾಮಗಾರಿಯನ್ನು ಮಾಡಲೇಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. ಮೇಕೆದಾಟು ಯೋಜನೆ ಮಾಡುವುದರಿಂದ ರಾಜ್ಯದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ಬರೋಬ್ಬರಿ 60 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಬಹುದು. ಆದ್ದರಿಂದ ಸರ್ಕಾರ ಕೂಡಲೇ ಯೋಜನೆ ಕಾಮಗಾರಿಗೆ ಮುಂದಾಗಲಿ ಎಂದು ಆಗ್ರಹಿಸಿದ್ದಾರೆ.

mekedatu 1 1

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ರಾಷ್ಟ್ರೀಯ ಸಂಪತ್ತು ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್, ಕಾವೇರಿ ಕೂಡ ರಾಷ್ಟ್ರೀಯ ಸಂಪತ್ತು. ಆದರೆ ಕಾವೇರಿ ನೀರನ್ನು ನಾವು ಎಷ್ಟನ್ನು ಬಳಸಿಕೊಂಡು ಎಷ್ಟನ್ನು ತಮಿಳುನಾಡಿಗೆ ಕೊಡಬೇಕೆಂದು ನಿರ್ಧಾರವಾಗಿಲ್ಲವೆ. ಕೇಂದ್ರವೇ ಅದನ್ನು ನಿರ್ಧರಿಸಿರುವಾಗ ಮೇಕೆದಾಟು ವಿಚಾರದಲ್ಲೂ ಅದೇ ರೀತಿ ಆಗುತ್ತದೆ. ಕೇಂದ್ರ ನೀರಾವರಿ ಸಲಹಾ ಸಮಿತಿಯ ನಿರ್ದೇಶನದಂತೆ ಮೇಕೆದಾಟು ಯೋಜನೆ ಕಾಮಗಾರಿ ಆರಂಭ ಆಗಲಿ ಎಂದು ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

TAGGED:appachu ranjanGeneral KM CariappaKodaguPublic TVRajiv Gandhiಅಪ್ಪಚ್ಚು ರಂಜನ್ಕೊಡಗುಜನರಲ್ ಕಾರ್ಯಪ್ಪಪಬ್ಲಿಕ್ ಟಿವಿರಾಜೀವ್ ಗಾಂಧಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
26 minutes ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
27 minutes ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
55 minutes ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
1 hour ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?