Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ನಾನು ನನ್ನ ಹೆಂಡತಿಯನ್ನು ಮನವೊಲಿಸಬೇಕಾಗಿಲ್ಲ: ಕೆ.ಕಲ್ಯಾಣ್

Public TV
Last updated: October 4, 2020 1:05 pm
Public TV
Share
3 Min Read
kalyan 16
SHARE

– ಕವನ, ಸಾಹಿತ್ಯದಿಂದ ಪ್ರೀತಿ ಪಡೆಯಲು ಸಾಧ್ಯವಿಲ್ಲ
– ನನ್ನ ಪತ್ನಿಯನ್ನ ತುಂಬಾ ಪ್ರೀತಿಸುವೆ

ಬೆಳಗಾವಿ: ನಾನು ನನ್ನ ಪತ್ನಿಯನ್ನು ಮನವೊಲಿಸಲು ಅವಳನ್ನ ತಬ್ಬಿಕೊಂಡು, ಮುತ್ತುಕೊಟ್ಟು. ತಲೆ ನೇವರಿಸಿ, ಕಾಲಿಗೆ ಬಿದ್ದು ಮನವೊಲಿಸಬಹುದು. ಆದರೆ ಇದೂ ನಮ್ಮ ಖಾಸಗಿ ಬದುಕು. ಈಗ ಸಾರ್ವಜನಿಕ ಆಗಿರುವುದರಿಂದ ಉತ್ತರಿಸುತ್ತಿರುವೆ. ನಮ್ಮಿಬ್ಬರ ಮಧ್ಯೆ ಕಮ್ಯುನಿಕೇಷನ್ ಗ್ಯಾಪ್ ಆಗಿದೆ ಎಂದು ಕೆ.ಕಲ್ಯಾಣ್ ಹೇಳಿದರು. ಇದನ್ನೂ ಓದಿ: ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ

k.kalyan

ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಆರೋಪಿಸಿದ್ದರು. ಆದರೆ ಕೆ.ಕಲ್ಯಾಣ್ ಪತ್ನಿಯ ಆರೋಪಿಗಳನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮಕವಿ, ಬೆಳಗಾವಿಗೆ ಬಂದ ಮೇಲೆ ಒಂದು ದಿನವೂ ನನ್ನ ವಿರುದ್ಧ ಮಾತನಾಡವರು ಇಂದು ಏಕಾಎಕಿ ಪತ್ನಿ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನನ್ನ ಪತ್ನಿ ಅವರ ಕುಟುಂಬದವರ ಜೊತೆಗೂ ಸಂಪರ್ಕದಲ್ಲೂ ಇಲ್ಲ. ಪತ್ನಿಯ ಆಸ್ತಿಯ ಮೇಲೆ ನನಗೆ ಆ ಶಕ್ತಿ ಇದ್ದಿದ್ದರೆ 15 ವರ್ಷದಲ್ಲಿ ಬರೆಸಿಕೊಳ್ಳಬಹುದಿತ್ತು. ಆದರೆ ನಾನು ನನ್ನ ಪತ್ನಿಯನ್ನ ತುಂಬಾ ಪ್ರೀತಿಸುವೆ. ನಾನು ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಮಾಡಿಲ್ಲ. ಈ ಆರೋಪವನ್ನ ನಾನು ಒಪ್ಪಲ್ಲ ಎಂದು ಸ್ಪಷ್ಟಪಡಿಸಿದರು.

kalyan 14

ನನ್ನ ಹೆಂಡತಿ ತುಂಬಾ ಒಳ್ಳೆಯಳು. ನಾನು ಹಿಂಸೆ ಕೊಟ್ಟಿದ್ದರೆ ಇಷ್ಟು ವರ್ಷ ಸುಮ್ಮನೆ ಯಾಕೆ ಇರಬೇಕಿತ್ತು ಎಂದು ಪ್ರಶ್ನೆ ಮಾಡಿದರು. ಮೊದಲಿಗೆ ನಾನು ಮಾಟ, ಮಂತ್ರ ನಂಬಲ್ಲ. ಹೀಗಾಗಿ ನಾನೇ ಮಾಟ, ಮಂತ್ರದ ಮೂಲಕ ಯಾಕೆ ಆಸ್ತಿ ಪಡೆಯಲು ಪ್ಲ್ಯಾನ್ ಮಾಡಲಿ. ಒಂದು ವೇಳೆ ನನಗೆ ಬ್ಲ್ಯಾಕ್ ಮ್ಯಾಜಿಕ್ ಬಂದಿದ್ದರೆ ನನ್ನ ಪತ್ನಿ ಬೆಳಗಾವಿಗೆ ಹೋಗುವದನ್ನು ತಪ್ಪಿಸುತ್ತಿದ್ದೆ. ನಾನು ಬೆಂಗಳೂರಲ್ಲಿ ಇದ್ದುಕೊಂಡು ಆಕೆಯನ್ನು ವಾಪಸ್ ಕರೆಸಿಕೊಳ್ಳುತ್ತಿದ್ದೆ ಎಂದರು.

kalyan 8

ಕಳೆದ ನವೆಂಬರ್ ತಿಂಗಳಿನಲ್ಲಿ ಶಿವಾನಂದ ವಾಲಿಯರ ಹೆಸರು ಗೊತ್ತಾಗಿದ್ದು. ಶಿವಾನಂದ ವಾಲಿಗೆ 20 ಲಕ್ಷ ರೂಪಾಯಿ ಹೋಗಿದೆ. ಅಲ್ಲದೇ ನಾನು ಕೊಡಿಸಿದ ಒಡವೆಗಳು ಅವಳ ಬಳಿ ಇಲ್ಲ. ಶಿವಾನಂದ ವಾಲಿಗೆ ನನ್ನ ಸಂಬಂಧಿಕರು ಅಲ್ಲ. ನನ್ನ ಪತ್ನಿ ಬಳಿ ಮಾಂಗಲ್ಯ, ಕಾಲುಂಗುರ ಕೂಡ ಇಲ್ಲ. ಆದರೆ ನನ್ನ ಪತ್ನಿ ಆ ರೀತಿ ಮಾಡುವಂತರಲ್ಲ. ಹೀಗಾಗಿ ಏನೋ ನಡೆದಿದೆ. ನಮ್ಮ ಮನೆಯಲ್ಲಿ ದೆವ್ವ ಭೂತ ಕಾಣಿಸುತ್ತಾ ಇದೆ ಅಂತ ಗಂಗಾ ಕುಲಕರ್ಣಿ ನಮ್ಮ ಅತ್ತೆ ಮಾವನವರಿಗೆ ಹೆದರಿಸುತ್ತಿದ್ದರು ಎಂದು ಕೆ.ಕಲ್ಯಾಣ್ ಹೇಳಿದರು.

kalyan 11 1

ನನ್ನ ಪತ್ನಿಯ ಕುಟುಂಬಸ್ಥರು ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಡೈವರ್ಸ್ ಅರ್ಜಿ ಹಾಕಿದ್ದರೆ ನನಗೆ ನೋಟಿಸ್ ಬರಬೇಕಿತ್ತು. ಆದರೆ ಶನಿವಾರ ನನಗೆ ಈ ವಿಚಾರ ಗೊತ್ತಾಗಿದೆ. ಪ್ರೀತಿಯನ್ನ, ಮನಸ್ಸುಗಳನ್ನ ಬಲವಂತವಾಗಿ ಕಟ್ಟಿ ಹಾಕಲು ಆಗಲ್ಲ. ನನ್ನ ಪತ್ನಿ ವಿವೇಚನೆಯಿಂದ ಮಾತನಾಡುತ್ತಿಲ್ಲ. ನನ್ನ ಪತ್ನಿಯ ಹೆಸರಿನ ಆಸ್ತಿ ಶಿವಾನಂದ ವಾಲಿ ಹೆಸರಿಗೆ ಹೋಗಿದೆ. ನಾನು ಮಾಟ ಮಂತ್ರ ನಂಬಲ್ಲ. ಆದರೆ ಶಿವಾನಂದ ವಾಲಿ ಮಾಟ ಮಂತ್ರದಿಂದ ನನ್ನ ಪತ್ನಿಯ ಮೇಲೆ ಬ್ಲಾಕ್ ಮ್ಯಾಜಿಕ್ ಮಾಡಿದ್ದಾರೆ. ಇದರಿಂದ ಸಂಸಾರದಲ್ಲಿ ಬಿರುಕು ಹುಟ್ಟಿಸಿದ್ದಾರೆ. ನಮ್ಮ ಜೀವನದಲ್ಲಿ ಬಿರುಕು ಇರಲಿಲ್ಲ. ಆದರೆ ಶಿವನಂದ ಬಿರುಕು ತಂದಿದ್ದಾರೆ ಎಂದಿದ್ದಾರೆ.

kalyan 7

ನಾನು ನನ್ನ ಪತ್ನಿಯನ್ನ ಮನವೊಲಿಸಬೇಕಾಗಿಲ್ಲ. ಆದರೆ ನನ್ನ ಪತ್ನಿ ನನ್ನ ಜೊತೆ ಮಾತನಾಡಲು ಬಿಡುತ್ತಿಲ್ಲ. ನಮ್ಮಿಬ್ಬರ ಮಧ್ಯೆ ಬಿರುಕು ಅನ್ನೋದೇ ಇಲ್ಲ. ಪತ್ನಿಯ ಜೊತೆ ಕೆಲ ಗಂಟೆಗಳ ಕಾಲ ಜೊತೆಗೆ ಇದ್ದರೆ ಸಾಕು ಸರಿ ಹೋಗುತ್ತದೆ. ನಾನು ನನ್ನ ಪತ್ನಿಯನ್ನ ಮನವೊಲಿಸಲು ಅವಳನ್ನ ತಬ್ಬಿಕೊಂಡು, ಮುತ್ತುಕೊಟ್ಟು. ತಲೆ ನೇವರಿಸಿ, ಕಾಲಿಗೆ ಬಿದ್ದು ಮನವೊಲಿಸಬಹುದು. ಆದರೆ ಇದೂ ನಮ್ಮ ಖಾಸಗಿ ಬದುಕು. ಈಗ ಸಾರ್ವಜನಿಕ ಆಗಿರುವುದರಿಂದ ಉತ್ತರಿಸುತ್ತಿರುವೆ. ನಮ್ಮಿಬ್ಬರ ಮಧ್ಯೆ ಕಮ್ಯೂನಿಕೇಷನ್ ಗ್ಯಾಪ್ ಆಗಿದೆ. ಕವನ, ಸಾಹಿತ್ಯದಿಂದ ಪ್ರೀತಿ ಪಡೆಯಲು ಸಾಧ್ಯವಿಲ್ಲ. ತೀರಾ ಮೀತಿ ಮೀರಿ ಡೈವರ್ಸ್ ಅಂತ ಬಂದರೆ ನ್ಯಾಯಾಲಯದಲ್ಲಿ ಕೌನ್ಸಲಿಂಗ್ ವೇಳೆ ನಾನು ಮನವೊಲಿಸುವ ಪ್ರಯತ್ನ ಮಾಡುವೆ ಎಂದರು.

kalyan 3

ಬಿರುಕುಗಳು ಸಹಜ. ಆದರೆ ಒತ್ತಡದಿಂದ ಬಗೆಹರಿಸಲು ಸಾಧ್ಯವಿಲ್ಲ. ಎಲ್ಲವೂ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆ ಇದೆ. ಗಂಡ ಹೆಂಡತಿಯನ್ನ ಬದುಕಲು ಬಿಡಿ. ಹಣ ಹೋದರೆ ಗಳಿಸಬಹುದು. ಆದರೆ ಮನಸ್ಸುಗಳು ಒಡೆದರೆ ಒಂದಾಗೋದು ಕಷ್ಟ. ನನ್ನ ಪತ್ನಿಯ ಸಂಬಂಧಿಕರು ನನ್ನ ಜೊತೆ ಇದ್ದಾರೆ. ನನ್ನ ಪತ್ನಿಯನ್ನ ಕೌನ್ಸಲಿಂಗ್ ಮಾಡುತ್ತಿದ್ದಾರೆ. ಸದ್ಯಕ್ಕೆ ನನ್ನ ಪತ್ನಿ ಭಯದ ವಾತಾವರಣದಲ್ಲಿ ಇದ್ದಾರೆ. ಆಪ್ತ ಸಮಾಲೋಚನೆಗೆ ಕರೆದರೆ ನಾನು ಹೋಗುವೆ. ಪತ್ನಿಯೂ ಸಹ ಸುಧಾರಿಸಿಕೊಳ್ಳಲಿ, ನಾನು ಭೇಟಿ ಮಾಡಿ ಮನವೊಲಿಸುವೆ ಎಂದು ಕೆ.ಕಲ್ಯಾಣ್ ತಿಳಿಸಿದರು.

TAGGED:belagaviCourt Public TVdivorceK. KalyanpoliceWifeಕೆ.ಕಲ್ಯಾಣ್ಡಿವೋರ್ಸ್ನ್ಯಾಯಾಲಯಪತ್ನಿಪಬ್ಲಿಕ್ ಟಿವಿಬೆಳಗಾವಿಸಂಸಾರ
Share This Article
Facebook Whatsapp Whatsapp Telegram

You Might Also Like

Pradeep Eshwar
Bengaluru City

ಕರ್ನಾಟಕಕ್ಕೆ ಹೆಚ್‌ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ

Public TV
By Public TV
6 minutes ago
male mahadeshwar hills hundi counting
Chamarajanagar

ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

Public TV
By Public TV
7 minutes ago
Bengaluru Tree Fall Case
Bengaluru City

ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು

Public TV
By Public TV
18 minutes ago
Daali Dhananjaya Shivarajkumar
Bengaluru City

‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾಲಿ, ಶಿವಣ್ಣ

Public TV
By Public TV
49 minutes ago
New aviation rules to allow demolition of obstructions near airports after Air India plane crash
Latest

ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

Public TV
By Public TV
54 minutes ago
Ajay Rao
Bengaluru City

ಹೊಸ ಸಿನಿಮಾದ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಅಜಯ್ ರಾವ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?