Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನು ಮಹಾಭಾರತದ ಜಯವಿಜಯ ಇದ್ದಂತೆ, ಕೆಲವು ಮೊದಲೇ ಗೊತ್ತಾಗುತ್ತೆ: ಸಿಎಂ ಇಬ್ರಾಹಿಂ

Public TV
Last updated: August 27, 2020 4:24 pm
Public TV
Share
2 Min Read
cm ibrahim
SHARE

-ಶೃಂಗೇರಿ ಶ್ರೀಗಳಿಂದ ಟಿಪ್ಪು ಬಗ್ಗೆ ಕೇಳಿ ತಿಳಿಯಿರಿ
-ವಿಶ್ವನಾಥ್ ಪುಸ್ತಕ ಬರೆದವರು, ಇತಿಹಾಸ ಅರಿತವರು
-ಟಿಪ್ಪು ಪಠ್ಯ ಕೈ ಬಿಡಲು ಸುರೇಶ್ ಕುಮಾರ್ ಮೇಲೆ ಒತ್ತಡ

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದಿದ್ದು ಕೋಮು ಗಲಭೆ ಅಲ್ಲ ಎಂದು ನಾನು ಅವತ್ತೆ ಹೇಳಿದ್ದೆ. ಅಂದು ನಡೆದಿದ್ದು ಡ್ರಗ್ ಮಾಫಿಯಾ ಹಾಗೂ ಪೊಲೀಸರ ನಡುವಿನ ಹೊಡೆದಾಟ. ಅವನಿಗೆ ಡ್ರಗ್ಸ್ ಮಾರೋಕೆ ಬಿಡ್ತಾರೆ, ನನಗೆ ಬಿಡಲ್ಲ ಅಂತ ಗಲಾಟೆ ಶುರುವಾಯ್ತು ಇಂದು ಪೊಲೀಸ್ ಕಮೀಷನರ್ ಹೇಳಿದ್ದಾರೆ. ನಾನು ಮಹಾಭಾರತದ ಜಯ ವಿಜಯ ಇದ್ದ ಹಾಗೆ. ಕೆಲ ವಿಷಯಗಳ ನನಗೆ ಮೊದಲೇ ಗೊತ್ತಾಗುತ್ತೆ, ಹೇಳಿದ್ರೆ ಯಾರು ನಂಬಲ್ಲ ಎಂದು ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಹೇಳಿದ್ರು.

DJ HALLI 11DJ HALLI 11

ಶೃಂಗೇರಿಯಲ್ಲಿ ಶಂಕರಾಚಾರ್ಯ ಮೂರ್ತಿ ಮೇಲೆ ಧ್ವಜ ಹಾಕಿದ ಪ್ರಕರಣದಲ್ಲಿ ಗೂಬೆ ಕೂರಿಸೋಕೆ ಹೋಗಿದ್ದರು. ನಂತರ ಕುಡಿದವನು ತರೋದು ನೋಡಿ ಸುಮ್ಮನಾದ್ರು. ಕಿಡಿಗೇಡಿಗಳು ಎಲ್ಲ ಸಮಾಜದಲ್ಲೂ ಇದ್ದಾರೆ. ಹಿಂದೂಗಳಲ್ಲೂ ಇದ್ದಾರೆ, ಮುಸ್ಲಿಮರಲ್ಲೂ ಇದ್ದಾರೆ. ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮಾಜವನ್ನ ದೂಷಿಸೋದು ಬೇಡ. ಯಾರ ಹೃದಯ ಚೆನ್ನಾಗಿದೆ ಅವರಿಗೆ ಟಿಪ್ಪು ಚೆನ್ನಾಗಿದ್ದಾನೆ. ಯಾರಿಗೆ ಜಾತಿ ವೈರಸ್ ಇದ್ಯೋ ಅವರಿಗೆ ಟಿಪ್ಪು ವಿರೋಧಿ. ಮಾಜಿ ಸಚಿವ ಹೆಚ್ ವಿಶ್ವನಾಥ್ ಮೈಸೂರಿನವರಾಗಿದ್ದು, ಪುಸ್ತಕ ಬರೆದವರು, ಇತಿಹಾಸ ಅರಿತವರು. ಅವರು ಯಾವ ಪಾರ್ಟಿಯಲ್ಲಿದ್ದಾರೆ ಬೇಕಿಲ್ಲ. ಈ ಹಿಂದೆ ಯಡಿಯೂರಪ್ಪ ಮತ್ತು ರಾಷ್ಟ್ರೊಪತಿಗಳು ಟಿಪ್ಪು ಗುಣಗಾನ ಮಾಡಿದ್ದರು ಎಂದರು.

CKM Shankaracharya

ಇಷ್ಟು ದಿನ ವೋಟ್ ಬ್ಯಾಂಕ್ ಅಂತ ಕಾಂಗ್ರೆಸ್ ನವರನ್ನ ದೂರುತ್ತಿದ್ದರು. ಇಲ್ಲಿಯವರೆಗೆ ಹಿಂದುತ್ವದ ಬಗ್ಗೆ ಮಾತನಾಡಿದ್ರು. ಶೃಂಗೇರಿ ಶ್ರೀಗಳ ಬಗ್ಗೆ ನಿಮಗೆ ನಂಬಿಕೆಯಿದೆಯಲ್ಲ .ಆ ಶ್ರೀಗಳ ಬಳಿಯೇ ಟಿಪ್ಪು ಬಗ್ಗೆ ಕೇಳಿ ಬಿಜೆಪಿಯವರು ತಿಳಿದುಕೊಳ್ಳಬೇಕಿದೆ. ನಂಜನಗೂಡು ದೇಗುಲಕ್ಕೆ ಟಿಪ್ಪು ಕೊಟ್ಟ ಪಚ್ಚೆವಜ್ರಕ್ಕೆ ಇವತ್ತಿಗೂ ಮಂಗಳಾರತಿ ನಡೆಯುತ್ತೆ. ನಂತರ ಶ್ರೀಕಂಠೇಶ್ವರನಿಗೆ ಪೂಜೆ ಆಗುತ್ತೆ. ಶೃಂಗೇರಿಯಲ್ಲಿ 1000 ಬ್ರಾಹ್ಮಣರ ಊಟಕ್ಕೆ ಟಿಪ್ಪು ಖಜಾನೆಯಿಂದ ಹಣ ಹೋಗ್ತಿತ್ತು. ಮಲಗಿದವರನ್ನ ಎಬ್ಬಿಸಬಹುದು. ಆದ್ರೆ ಕಣ್ಣು ಮುಚ್ಚಿ ಕುಳಿತವರನ್ನ ಎಬ್ಬಿಸೋದು ಕಷ್ಟ. ವಿಶ್ವನಾಥ್ ಅವರು ಸತ್ಯವನ್ನ ಹೊರಗೆ ಹಾಕಿದ್ದಾರೆ ಎಂದು ತಿಳಿಸಿದರು.

VISHWANATH

ಹೆಚ್.ವಿಶ್ವನಾಥ್ ಸಚಿವರಾಗಬೇಕು ಅನ್ನೋದು ನನ್ನ ಆಸೆಯೂ ಹೌದು. ಸುಮ್ಮನೆ ಬಿಜೆಪಿ ಅಂತ ವಿರೋಧ ಮಾಡೋದಲ್ಲ. ಸಚಿವ ಸುರೇಶ್ ಕುಮಾರ್ ಅವರ ಬಗ್ಗೆ ನನಗೆ ಪ್ರೀತಿಯಿದೆ. ನಾನು ಪಕ್ಷಾತೀತ ರಾಜಕಾರಣ ಮಾಡುವವನು. ಪಠ್ಯದಿಂದ ಟಿಪ್ಪು ಕೈಬಿಡೋಕೆ ಸುರೇಶ್ ಕುಮಾರ್ ಮೇಲೆ ಒತ್ತಡವಿದೆ ಎಂದು ಆರೋಪಿಸಿದರು.

 

TAGGED:bjpCM ibrahimcongressPublic TVsuresh kumarTipu Sultanಕಾಂಗ್ರೆಸ್ಟಿಪ್ಪು ಸುಲ್ತಾನಪಬ್ಲಿಕ್ ಟಿವಿಬಿಜೆಪಿಸಿಎಂ ಇಬ್ರಾಹಿಂಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
42 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
51 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
56 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
57 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
1 hour ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?