Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ

Bengaluru City

ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ

Public TV
Last updated: September 18, 2020 11:48 am
Public TV
Share
2 Min Read
BSY SIDDU
SHARE

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ @BSYBJP ಅವರೇ,
ಕಾಡಿಬೇಡಿ ಕೊನೆಗೂ@PMOIndia ಭೇಟಿಗೆ ಅವಕಾಶ ಪಡೆದಿದ್ದೀರಿ.
ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ.

ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ.
1/7#Justice4Kta

— Siddaramaiah (@siddaramaiah) September 18, 2020

ಸಿಎಂ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ, ಆದರೆ ಪ್ರಧಾನಿ ನೀಡಿದ್ದು 1,869 ಕೋಟಿ. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ. 15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್.ಡಿ.ಆರ್.ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ.

ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ.@CMofKarnataka
3/7#Justice4Ktaka

— Siddaramaiah (@siddaramaiah) September 18, 2020

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿಯವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಯವರಿಗೆ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ. ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿಯವರು ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಮೋದಿಯವರ ಅವರ ಕಣ್ಣು ತೆರೆಸಿ ಎಂದು ಟ್ವೀಟೇಟು ನೀಡಿದ್ದಾರೆ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ @PMOIndia,
ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ.

ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು @narendramodi
ಅವರ ಕಣ್ಣು ತೆರೆಸಿ.
5/7#Justice4Ktaka

— Siddaramaiah (@siddaramaiah) September 18, 2020

ಪ್ರಧಾನಿಯವರು ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ. ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‍ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಪ್ರಧಾನಿಯವರು ಸಾಲ ಎತ್ತಲು ಮುಖ್ಯಮಂತ್ರಿ ಕೈಗೆ ಭಿಕ್ಷಾಪಾತ್ರೆ ನೀಡಿದ್ದಾರೆ. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

.@PMOIndia
ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್
ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ.

ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು,
ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ.
6/7#Justice4Ktaka

— Siddaramaiah (@siddaramaiah) September 18, 2020

TAGGED:bengalurudelhiPM ModiPublic TVsiddaramaiahtweetyeddyurappaಟ್ವೀಟ್ದೆಹಲಿಪಬ್ಲಿಕ್ ಟಿವಿಪ್ರಧಾನಿ ಮೋದಿಬೆಂಗಳೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
4 minutes ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
11 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
27 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
40 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?