Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು

Karnataka

ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು

Public TV
Last updated: August 7, 2021 4:02 pm
Public TV
Share
2 Min Read
HDK 2
SHARE

ಮಂಡ್ಯ: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಾಸಕ ಪ್ರೀತಂ ಗೌಡಗೆ ತಿರುಗೇಟು ನೀಡಿದರು.

PREETHAM GOWDA 2

ಬಿಜೆಪಿ ಜೊತೆ ಅಡ್ಜೆಸ್ಟ್‌ಮೆಂಟ್ ಗಾಗಿ ಜೆಡಿಎಸ್ ಕಾಯುತ್ತಿದೆ ಎಂಬ ಪ್ರೀತಂ ಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾಗಿದ್ದರೆ ಸರ್ಕಾರವನ್ನೇ ಉರುಳಿಸಬಹುದಿತ್ತು. 224 ಜನರು ಮುಖ್ಯಮಂತ್ರಿ ಜೊತೆಯೇ ಇದ್ದಾರೆ. ನಾವು ಯಾವ ಅಡ್ಜೆಸ್ಟ್‌ಮೆಂಟ್ ಗಾಗಿ ಕಾಯುತ್ತಿಲ್ಲ. ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾಗಿದ್ದರೆ ಸರ್ಕಾರವನ್ನೇ ಉರುಳಿಸಬಹುದಿತ್ತು. ಅದರ ಅವಶ್ಯಕತೆ ನಮಗೆ ಇಲ್ಲ, ಯಾರೋ ಮಾತನಾಡುವವರಿಗೆ ಉತ್ತರ ಕೊಡುವುದಿಲ್ಲ ಎಂದರು.

ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರ ಪಾರ್ಲಿಮೆಂಟ್ ನಲ್ಲಿ ಏನೋ ಉತ್ತರ ನೀಡಿದೆ. ರಾಜ್ಯ ಸರ್ಕಾರ ನಾವು ಮಾಡೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಯಾವಾಗ ಪ್ರಾರಂಭವಾಗುತ್ತದೆ ಕಾದು ನೋಡೋಣ ಎಂದು ತಿಳಿಸಿದರು.

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಪೂರ್ಣಾವಧಿ ಬಗ್ಗೆ ನಾನು ಭವಿಷ್ಯ ನುಡಿಯಲ್ಲ. ನೂತನ ಸಿಎಂ ಉಳಿದಿರುವ 28 ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಲಿ. ಅವರು ಮುಂದುವರಿಯುವುದು, ಸಮಸ್ಯೆಗಳು ಎದುರಾಗುವುದು ಬಿಜೆಪಿ ಪಕ್ಷದಲ್ಲಿನ ವಿಚಾರ. ಈ ಬಗ್ಗೆ ನಾನು ಭವಿಷ್ಯ ನುಡಿಯಲ್ಲ. ನನ್ನ ಆತ್ಮೀಯ ಸ್ನೇಹಿತರು ಸಂಪೂರ್ಣ ಅವಧಿಯನ್ನು ಮುಗಿಸಬೇಕು ಎನ್ನುವುದು ನಮ್ಮೆಲ್ಲರ ಆಶಯ. ಅಲ್ಲದೆ ನಾಡಿನ ಜನರ ಸಮಸ್ಯೆಗಳಿಗೆ ಸರ್ಕಾರದಲ್ಲಿ ಉತ್ತಮ ರೀತಿಯ ಕಾರ್ಯಕ್ರಮ ರೂಪಿಸಲಿ ಎಂದು ಸಲಹೆ ನೀಡಿದರು.

ಪ್ರೀತಂ ಗೌಡ ಹೇಳಿದ್ದೇನು?
ಸಿಎಂ ಬಸವರಾಜ ಬೊಮ್ಮಾಯಿಯವರು ಮೊದಲು ಸಿದ್ದಗಂಗಾ ಶ್ರೀ, ಸುತ್ತೂರು ಶ್ರೀ, ಸಿರಿಗೆರೆ ಸ್ವಾಮೀಜಿಗಳಿಗೆ ಅಥವಾ ಆದಿ ಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆಯಬೇಕಾಗಿತ್ತು. ಆದರೆ ಅವರ ತಂದೆ ಸರ್ಕಾರ ಉರುಳಿಸಿದಂತಹವರ ಮನೆಗೆ ಹೋಗಿ ಆಶೀರ್ವಾದ ಪಡೆಯುವ ಅಗತ್ಯ ಇರಲಿಲ್ಲ. ಇದು ನಾನು ಹೇಳುತ್ತಿಲ್ಲ ಎಲ್ಲಾ ಕಾರ್ಯಕರ್ತರು ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

preetham gowda

ನಾನು ಯಾವುದೇ ಮುಲಾಜಿಗೆ ಒಳಗಾಗಿ ರಾಜಕಾರಣ ಮಾಡುವಂತನಲ್ಲ. ನಮ್ಮ ಮನೆಗೆ ಕಲ್ಲು ಹೊಡೆದ ಸಮಯದಲ್ಲಿ ಯಡಿಯೂರಪ್ಪನವರು ಹಾಗೂ ಆರ್. ಅಶೋಕ್ ಬಂದು ಮಾನಸಿಕವಾಗಿ, ನೈತಿಕವಾಗಿ ಧೈರ್ಯ ತುಂಬಿ ಹೆಚ್ಚು ಶಕ್ತಿ ಕೊಟ್ಟಂತಹ ನಾಯಕರ ಮಧ್ಯೆ ನಾನು ಬೆಳೆದು ಬಂದಿದ್ದೇನೆ. ನಾವು ಬೆಳಗಾದರೆ ಜಾತ್ಯತೀಯ ಜನತ ದಳದ ವಿರುದ್ಧ ಗುದ್ದಾಟ ಮಾಡಿ ಪಕ್ಷ ಕಟ್ಟುವುದು, ಇನ್ನೊಬ್ಬರು ಹೋಗಿ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳುವುದು. ಇಂತಹ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳಲು ನಾವು ರಾಜಕೀಯದಲ್ಲಿ ಸನ್ಯಾಸಿಗಳಲ್ಲ. ನಾನು ರಾಜಕಾರಣ ಮಾಡಬೇಕೆಂದೇ ಬಂದಿರುವುದು. ಹಳೇ ಮೈಸೂರು ಜಿಲ್ಲೆಯಲ್ಲಾಗಲಿ, ಹಾಸನ ಜಿಲ್ಲೆಯಲ್ಲಾಗಲಿ ಎಲ್ಲೆಯಾದರು ಯಾವುದೇ ಕಾರಣಕ್ಕೂ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಆಗುವುದಿಲ್ಲ ಎಂದು ನಾನು ಕಾರ್ಯಕರ್ತರಿಗೆ ಪ್ರಾಮಾಣಿಕವಾಗಿ ತಿಳಿಸಿಕೊಡುವಂತಹ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

TAGGED:hd kumaraswamymandyaPreetham gowdaPublic TVಎಚ್ ಡಿ ಕುಮಾರಸ್ವಾಮಿಪಬ್ಲಿಕ್ ಟಿವಿಪ್ರೀತಮ್ ಗೌಡಮಂಡ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
24 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
56 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?