Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗರ್ಮನದ ಸಮಯದಲ್ಲೇ ಬಿಎಸ್‍ವೈ ಫುಲ್ ಆಕ್ಟೀವ್ – ದೆಹಲಿಯಲ್ಲಿ ಬೆಲ್ಲದ್ ಲಾಬಿ ಮುಂದುವರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಗರ್ಮನದ ಸಮಯದಲ್ಲೇ ಬಿಎಸ್‍ವೈ ಫುಲ್ ಆಕ್ಟೀವ್ – ದೆಹಲಿಯಲ್ಲಿ ಬೆಲ್ಲದ್ ಲಾಬಿ ಮುಂದುವರಿಕೆ

Bengaluru City

ನಿಗರ್ಮನದ ಸಮಯದಲ್ಲೇ ಬಿಎಸ್‍ವೈ ಫುಲ್ ಆಕ್ಟೀವ್ – ದೆಹಲಿಯಲ್ಲಿ ಬೆಲ್ಲದ್ ಲಾಬಿ ಮುಂದುವರಿಕೆ

Public TV
Last updated: July 23, 2021 9:13 pm
Public TV
Share
3 Min Read
BS Yediyurappa 4
SHARE

– ಸಿಎಂ ಪರ ಭಾನುವಾರ ಶ್ರೀಗಳ ಶಕ್ತಿ ಪ್ರದರ್ಶನ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕೇವಲ 3 ದಿನ ಮಾತ್ರವಿದೆ. ಕೊನೆ ಕ್ಷಣದ ಮ್ಯಾಜಿಕ್ ಹೊರತಾಗಿ ಯಡಿಯೂರಪ್ಪ ಮಹಾ ನಿರ್ಗಮನ ಖಚಿತವಾಗಿದೆ. ನಿನ್ನೆಯೆಲ್ಲಾ ರಾಜೀನಾಮೆ ಮಾತಾಡಿದ್ದ ಸಿಎಂ ಯಡಿಯೂರಪ್ಪ ಇವತ್ತು ಮೌನವೇ ಆಭರಣವಾಗಿದ್ರು. ಆದರೆ ಮುಂದಿನ ಸಿಎಂ ಯಾರು ಎಂಬ ಸುಳಿವು ಈವರೆಗೂ ಸಿಕ್ಕಿಲ್ಲ. ಸಿಎಂ ರೇಸ್‍ನಲ್ಲಿರುವ ಪ್ರಹ್ಲಾದ್ ಜೋಶಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್‍ಗೆ ಆಗಲೇ ಶುಭಾಶಯಗಳ ಮಹಾಪೂರವೇ ಹರಿದುಹೋಗ್ತಿದೆ. ಕಂಡಕಂಡವರೆಲ್ಲಾ ಆಲ್ ದಿ ಬೆಸ್ಟ್ ಎನ್ನತೊಡಗಿದ್ದಾರೆ.

BS Yediyurappa 1 1

ಬಿಜೆಪಿಗೆ ಸಿದ್ದರಾಮಯ್ಯ ದಲಿತ ಚಾಲೆಂಜ್:
ದೆಹಲಿಯಲ್ಲೇ ಬೀಡುಬಿಟ್ಟಿರುವ ಅರವಿಂದ್ ಬೆಲ್ಲದ್ ಸಿಎಂ ಪಟ್ಟ ಏರಲು ಇನ್ನಿಲ್ಲದ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಿ.ಎಲ್.ಸಂತೋಷ್ ಸೇರಿದಂತೆ ಆರ್‍ಎಸ್‍ಎಸ್ ನಾಯಕರ ಭೇಟಿಗೆ ಪ್ರಯತ್ನ ಮಾಡ್ತಿದ್ದಾರೆ. ಈ ಮಧ್ಯೆ ಈಶ್ವರಪ್ಪ ಕೂಡ ಅವಕಾಶ ಸಿಕ್ಕಿದ್ರೆ ಸಿಎಂ ಆಗಿಬಿಡೋಣ ಎಂದು ಭಾವಿಸಿದಂತಿದೆ. ಹಿಂದುಳಿದ ವರ್ಗಗಳು ನಾನು ಸಿಎಂ ಆಗಬೇಕು ಅಂತಾ ಬಯಸ್ತಿವೆ ಅಂತಾ ಈಶ್ವರಪ್ಪ ಹೇಳಿಕೊಂಡಿದ್ದಾರೆ. ಎಂಎಲ್‍ಸಿ ವಿಶ್ವನಾಥ್ ಮಾತ್ರ, ಯತ್ನಾಳ್, ನಿರಾಣಿ, ಬೆಲ್ಲದ್ ಪೈಕಿ ಒಬ್ಬರನ್ನು ಸಿಎಂ ಮಾಡಿ ಅಂತಾ ಮತ್ತೊಮ್ಮೆ ಹೇಳಿದ್ದಾರೆ. ದಲಿತರನ್ನು ಸಿಎಂ ಮಾಡಿ ತೋರಿಸಿ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್‍ಗೆ ಚಾಲೆಂಜ್ ಮಾಡಿದ್ದಾರೆ. ನೀವೆಷ್ಟು ದಲಿತರನ್ನು ಸಿಎಂ ಮಾಡಿದ್ದೀರಿ ಎಂದು ಬಿಜೆಪಿ ಪ್ರಶ್ನಿಸಿದೆ.

SIDDARAMAIHA 6 medium

ಶ್ರೀಗಳ ಶಕ್ತಿ ಪ್ರದರ್ಶನ:
ಈ ಮಧ್ಯೆ, ಸಿಎಂ ಯಡಿಯೂರಪ್ಪ ಪರವಾಗಿ ಹೈಕಮಾಂಡ್ ಮೇಲೆ ಒತ್ತಡ ತಂತ್ರ ಅನುಸರಿಸ್ತಿರುವ ಸ್ವಾಮೀಜಿಗಳು ಜುಲೈ 25ಕ್ಕೆ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸಭೆ ಸೇರಿ ಯಡಿಯೂರಪ್ಪರನ್ನೇ ಸಿಎಂ ಗಾದಿಯಲ್ಲಿ ಮುಂದುವರಿಸುವಂತೆ ಹಕ್ಕೊತ್ತಾಯ ಮಾಡಲು ಸಜ್ಜಾಗಿದ್ದಾರೆ. ರಾಜ್ಯದ ಹಿತರಕ್ಷಣೆಗೆ ಸಂಬಂಧಿಸಿದ ಈ ಸಭೆಯಲ್ಲಿ ಎಲ್ಲಾ ಸಮುದಾಯದ ಸ್ವಾಮೀಜಿಗಳು ಪಾಲ್ಗೊಳ್ಳಬೇಕೆಂದು ದಿಂಗಾಲೇಶ್ವರ ಸ್ವಾಮೀಜಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಸಿಎಂ ಬಿಎಸ್‍ವೈ

bsy cover 2

ಅಮಿತ್ ಶಾಗೆ ಪತ್ರ:
ಇದು ರಾಜಕೀಯ ಪ್ರೇರಿತ ಸಭೆ ಅಲ್ಲ. ರಾಜ್ಯ ಹಿತಕ್ಕಾಗಿ ನಡೆಯುತ್ತಿರುವ ಸಭೆ ಎಂದು ಸ್ಪಷ್ಟಪಡಿಸಿದ್ರು. ಈ ಮಧ್ಯೆ ಇಂದು ಕೂಡ ಹಲವು ಸ್ವಾಮೀಜಿಗಳು ಸಿಎಂ ಭೇಟಿ ಮಾಡಿ ಬೆಂಬಲ ಘೋಷಿಸಿದರು. ಈಶ್ವರಪ್ಪ ಮಾತಾಡಿ, ಬಿಜೆಪಿಯಲ್ಲಿ ವರಿಷ್ಠರು, ಬಿಎಸ್‍ವೈ ಮಾತು ಬಿಟ್ರೆ ಯಾರದ್ದು ನಡೆಯಲ್ಲ ಅಂದ್ರು. ಇನ್ನು ಸ್ವಾಮೀಜಿಗಳ ರಾಜಕೀಯಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬೆಂಬಲಿಸುತ್ತಿರುವ ಸ್ವಾಮೀಜಿಗಳ ಬಗ್ಗೆ ಹಿಂದುಳಿದ ವರ್ಗಗಳ ಮುಖಂಡ ಪ್ರೊ.ಹೆಚ್ ನರಸಿಂಹಪ್ಪ ಕೂಡ ವ್ಯಂಗ್ಯ ಮಾಡಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಲಿಂಗಾಯತ ನಾಯಕರು, ಬಿಎಸ್‍ವೈ ಅವರನ್ನೇ ಮುಂದುವರಿಸಲು ಕೋರಿ ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ರಾಜೀನಾಮೆ ಸನ್ನಿಹಿತ – ಮುಂದಿನ ಹಾದಿ ಸ್ಪಷ್ಟ ಆಗದೇ ವಲಸಿಗರು ವಿಲ ವಿಲ

CM BSY

ಶ್ರೀನಿವಾಸ ರಹಸ್ಯ:
ಬಿಎಸ್‍ವೈ ನಿರ್ಗಮನ ವಿಚಾರ ಬಿಜೆಪಿಯ ಹಲವರಿಗೆ ಖುಷಿ ತಂದಿದೆ. ಮುಖ್ಯಮಂತ್ರಿಯ ಪಕ್ಷ ನಿಷ್ಠೆ ಮಾತನ್ನು ಬಿಜೆಪಿ ಕಾರ್ಯಕರ್ತರೆಲ್ಲಾ ಮೆಚ್ಚಿದ್ದಾರೆ ಅಂತಾ ಈಶ್ವರಪ್ಪ ಮತ್ತೊಮ್ಮೆ ಸರ್ಟಿಫಿಕೇಟ್ ನೀಡಿದ್ದಾರೆ. ಏನ್ ಸಾರ್ ಪರೀಕ್ಷೆ ಬರೆದಿದ್ರಲ್ಲ.. ರಿಸಲ್ಟ್ ಬಂತಾ ಎಂಬ ಪ್ರಶ್ನೆಗೆ ಸಚಿವ ಯೋಗೇಶ್ವರ್ ಮೌನ ವಹಿಸಿದ್ದಾರೆ. ವಲಸಿಗರ ಮಂತ್ರಿ ಸ್ಥಾನ ಉಳಿಯುತ್ತಾ ಎಂಬ ಪ್ರಶ್ನೆಗೆ ನಂಗೊತ್ತಿಲ್ಲ ಎಂದ ಯೋಗೇಶ್ವರ್, ಸಚಿವ ಸ್ಥಾನ ಯಾರಿಗೂ ಶಾಶ್ವತವಲ್ಲ ಅಂತಾ ಮಾರ್ಮಿಕವಾಗಿ ಮಾತನಾಡಿದ್ದಾರೆ. ಇನ್ನು ಸಂಸದ ಶ್ರೀನಿವಾಸ್ ಪ್ರಸಾದ್ ಮಾತಾಡಿ, 2 ವರ್ಷವಷ್ಟೇ ಸಿಎಂ ಅಂತಾ ಬಿಎಸ್‍ವೈ ಮತ್ತು ಹೈಕಮಾಂಡ್ ನಡುವೆ ಒಪ್ಪಂದ ಏರ್ಪಟ್ಟಿತ್ತು ಎಂಬ ರಹಸ್ಯ ಬಯಲು ಮಾಡಿದ್ದಾರೆ. ಇದನ್ನೂ ಓದಿ: ಹೈಕಮಾಂಡ್, ಸಿಎಂ ಯಡಿಯೂರಪ್ಪ ನಡುವೆ ಎರಡು ವರ್ಷದ ಒಪ್ಪಂದವಾಗಿತ್ತು: ಸಂಸದ ಶ್ರೀನಿವಾಸ್ ಪ್ರಸಾದ್

TAGGED:Aravind BelladB. S.YediyurappabjpCM yediyurappaPublic TVಆರ್‍ಎಸ್‍ಎಸ್ಕರ್ನಾಟಕ ಬಿಜೆಪಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

Jyothi Sravan Sai 1
Crime

ಮದುವೆ ವಿಚಾರ ಮಾತಾಡೋಣ ಬಾ – ಬಿ.ಟೆಕ್ ವಿದ್ಯಾರ್ಥಿಯನ್ನು ಕರೆಸಿ ಬ್ಯಾಟ್‌ನಲ್ಲಿ ಬಡಿದು ಕೊಂದ ಗರ್ಲ್‌ಫ್ರೆಂಡ್‌ ಕುಟುಂಬ!

Public TV
By Public TV
44 minutes ago
iqbal hussain
Belgaum

ನಾವು ಮಾತನಾಡಿದ್ರೆ ಬಲಾತ್ಕಾರ ಅವರು ಹೇಳಿದ್ರೆ ಚಮತ್ಕಾರ: ಇಕ್ಬಾಲ್‌ ಹುಸೇನ್‌

Public TV
By Public TV
53 minutes ago
Yathindra Siddaramaiah 1
Belgaum

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಹೇಳಿದೆ: ಯತೀಂದ್ರ ಸಿದ್ದರಾಮಯ್ಯ

Public TV
By Public TV
2 hours ago
Luthra Brothers
Latest

ನೈಟ್‌ಕ್ಲಬ್ ದುರಂತ – ಥೈಲ್ಯಾಂಡ್‌ನಲ್ಲಿ ಲೂಥ್ರಾ ಸಹೋದರರು ಅರೆಸ್ಟ್

Public TV
By Public TV
2 hours ago
congress workers murder case in sakarayapattana five arrested
Chikkamagaluru

ʻಕೈʼ ಕಾರ್ಯಕರ್ತ ಗಣೇಶ್ ಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ 6 ಮಂದಿ ಮಧುರೈನಲ್ಲಿ ಅರೆಸ್ಟ್‌

Public TV
By Public TV
2 hours ago
Mexico India
Latest

ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?