Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಿತ್ಯಾನಂದನ ಕೈಲಾಸಕ್ಕೆ ಮೂರು ದಿನದ ವೀಸಾ ಆಫರ್

Public TV
Last updated: December 17, 2020 10:29 pm
Public TV
Share
2 Min Read
Nityananda 1
SHARE

ನವದೆಹಲಿ: ಸ್ವಯಂಘೋಷಿತ ದೇವಮಾನದ ನಿತ್ಯಾನಂದನ ಸ್ವಯಂ ಕೈಲಾಸ ದೇಶಕ್ಕೆ ವೀಸಾ ಆಫರ್ ನೀಡಿದ್ದಾನೆ. ಈ ಕುರಿತ ನಿತ್ಯಾನಂದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾನೆ.

ಮೂರು ದಿನದ ವೀಸಾ: ಕೈಲಾಸಕ್ಕೆ ಮೂರು ದಿನದ ವೀಸಾ ನೀಡಲಾಗುವುದು. ನಿಮ್ಮ ಸ್ವಂತ ಹಣದಲ್ಲಿ ಮೊದಲು ಆಸ್ಟ್ರೇಲಿಯಾಗೆ ಬರಬೇಕು. ಅಲ್ಲಿಂದ ಕೈಲಾಸ ದೇಶದ ಚಾರ್ಟೆಡ್ ಫ್ಲೈಟ್ ಗರುಡ ನಿಮ್ಮನ್ನ ಇಲ್ಲಿಗೆ ಕರೆತರಲಾಗುವುದು. ಮೂರು ದಿನದಲ್ಲಿ ಒಂದು ಬಾರಿ ಅಂದ್ರೆ 10 ನಿಮಿಷ ನನ್ನ ದರ್ಶನ ನಿಮಗೆ ಸಿಗಲಿದೆ. ಈ ವೇಳೆ ನಿಮ್ಮ ಕಷ್ಟಗಳನ್ನ ನನ್ನ ಬಳಿ ಹೇಳಿಕೊಳ್ಳಬಹುದು. ಮೂರು ದಿನಕ್ಕಿಂತ ಹೆಚ್ಚು ಇಲ್ಲಿರಲು ಯಾರಿಗೂ ಅವಕಾಶವಿಲ್ಲ ಎಂದು ನಿತ್ಯಾನಂದ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ.

Nityananda 3

ಕೈಲಾಸಕ್ಕೆ ಭೇಟಿ ನೀಡುವವರು ವೀಸಾ ಅಪ್ಲೈ ಮಾಡಲು ಲಿಂಕ್ (shrikailasa.org/e-passport) ಸಹ ನೀಡಿದ್ದಾನೆ. ಇಲ್ಲಿಗೆ ಬಂದ ಮೇಲೆ ಇನ್ನಷ್ಟು ದಿನ ಇರುತ್ತೇನೆ ಎಂದು ಹಠ ಹಿಡಿಯುವಂತಿಲ್ಲ. ಕೈಲಾಸದಲ್ಲಿ ನಿಮಗೆ ಆಹಾರ, ವಸತಿ ವ್ಯವಸ್ಥೆಯನ್ನ ಉಚಿತವಾಗಿ ಕಲ್ಪಿಸಲಾಗುವುದು ಎಂದು ನಿತ್ಯಾನಂದ ಹೇಳಿದ್ದಾರೆ.

ಗಣೇಶ ಚತುರ್ಥಿಯಂದು ನಿತ್ಯಾನಂದ ತನ್ನ ಕೈಲಾಸ ದೇಶದ ರಿಸರ್ವ್ ಬ್ಯಾಂಕ್ ಘೋಷಿಸಿದ್ದನು. ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಈಕ್ವೆಡಾರ್ ನ ಸಮುದ್ರದ ಮಧ್ಯದಲ್ಲಿರುವ ಪುಟ್ಟ ದ್ವೀಪದಲ್ಲಿ ಅತ್ಯಾಚಾರ ಆರೋಪಿ ನಿತ್ಯಾನಂದ ತನ್ನದೇ ಕೈಲಾಸ ದೇಶದ ರಿಸರ್ವ್ ಬ್ಯಾಂಕ್‍ನ್ನು ತನ್ನ ಸಹಚರರೊಂದಿಗೆ ಲಾಂಚ್ ಮಾಡಿದ್ದನು.

Nityananda 2

ನಾನು ಹಿಂದೂ ಧರ್ಮದ ಸುಧಾರಕನಲ್ಲ, ನಾನು ಪುನರುಜ್ಜೀವನಗೊಳಿಸುವವನು ಎಂದು ಹೇಳಿಕೊಂಡಿದ್ದನು. ಅಲ್ಲದೆ ಕರೆನ್ಸಿ ಬಿಡುಗಡೆ ಮಾಡಿದ ಕುರಿತ ಫೋಟೋಗಳನ್ನು ಫೇಸ್ಬುಕ್‍ನಲ್ಲಿ ಹಂಚಿಕೊಂಡಿರುವ ನಿತ್ಯಾನಂದ, ಗಣೇಶ ಚತುರ್ಥಿಯ ಅಂಗವಾಗಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸದ ಕರೆನ್ಸಿಯನ್ನು ಗಣೇಶನ ಹಾಗೂ ಪರಮಶಿವ ಮತ್ತು ಗುರು ಹಿಂದೂ ಧರ್ಮದ ಪ್ರಮುಖ, ಜಗದ್ಗುರು ಮಹಾಸನ್ನಿಧಾನಂ, ದೇವರ ಪ್ರತೀಕವಾಗಿರುವ ಭಗವಾನ್ ನಿತ್ಯಾನಂದ ಪರಮ ಶಿವಂ ಪಾದಗಳಿಗೆ ಅರ್ಪಿಸಲಾಗುತ್ತಿದೆ ಎಂದು ಪೋಸ್ಟ್ ಮಾಡಿದ್ದನು.

nityananda 10 e1574682330877

ಕೈಲಾಸ ಹಾಗೂ ಅದರ ಸನ್ಯಾಸಿಗಳ ತಂಡ 100ಕ್ಕೂ ಹೆಚ್ಚು ಪುಸ್ತಕ, 360 ಲೇಖನಗಳು ಹಾಗೂ ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಹಿಂದೂ ಆರ್ಥಿಕ ನೀತಿಗಳ ಬಗ್ಗೆ ವ್ಯಾಪಕ ಸಂಶೋಧನೆ ಮತ್ತು ಅಧ್ಯಯನ ನಡೆಸಿ, ಕರೆನ್ಸಿ ತಯಾರಿಸಲಾಗಿದೆ ಎಂದು ಪೋಸ್ಟ್ ನಲ್ಲಿ ಬರೆಯಲಾಗಿತ್ತು. ಅಲ್ಲದೆ ನಿತ್ಯಾನಂದ ದೈವಿಕ ಪಾವಿತ್ರ್ಯತೆ ಹಾಗೂ ನೇರ ಭಾಷಣಗಳ ಮೂಲಕ ಕರೆನ್ಸಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದನು.

Nityananda

ಈ ಆರ್ಥಿಕ ನೀತಿಯು ಆಂತರಿಕ ಕರೆನ್ಸಿ ವಿನಿಮಯ ಹಾಗೂ ಬಾಹ್ಯ ವಿಶ್ವ ಕರೆನ್ಸಿ ವಿನಿಮಯವನ್ನು ಹೇಗೆ ಮಾಡಬೇಕು ಎಂಬುದನ್ನು ತಿಳಿಸುತ್ತದೆ. ಅಲ್ಲದೆ ಕೈಲಾಸ ದೇಶವು ಮತ್ತೊಂದು ರಾಷ್ಟ್ರದೊಂದಿಗೆ ಎಂಒಯುಗೆ ಸಹಿ ಹಾಕಿದ್ದು, ನಮ್ಮ ರಿಸರ್ವ್ ಬ್ಯಾಂಕ್‍ಗೆ ಆತಿಥ್ಯವಹಿಸಲಿದೆ ಎಂದು ತಿಳಿಸಿದ್ದಾನೆ. ಆದರೆ ಯಾವ ದೇಶ ಎಂಬುದನ್ನು ನಿತ್ಯಾನಂದ ಹೇಳಿಲ್ಲ.

nityananda 5def31d0cdbd1

ನಿತ್ಯಾನಂದ ತನ್ನ ದೇಶಕ್ಕೆ ಕೈಲಾಸ ಎಂದು ನಾಮಕರಣ ಮಾಡಿದ್ದು, ಇದಕ್ಕೆ ತನ್ನನ್ನೇ ಪ್ರಧಾನಿಯಾಗಿ ಘೋಷಿಸಿಕೊಂಡಿದ್ದಾನೆ. ಕಳೆದ ವರ್ಷ ನವೆಂಬರ್ ನಲ್ಲಿ ಇಂತಹದ್ದೊಂದು ದೇಶ ಕಟ್ಟುತ್ತಿರುವ ಕುರಿತು ನಿತ್ಯಾನಂದ ಮಾಹಿತಿ ನೀಡಿದ್ದ. ನಿತ್ಯಾನಂದನ ವಿರುದ್ಧ 50 ಕ್ಕೂ ಹೆಚ್ಚು ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದು, ವಿಚಾರಣೆಗೆ ಹಾಜರಾಗದೆ ಇಕ್ವಿಡಾರ್ ಗೆ ಪರಾರಿಯಾಗಿದ್ದಾನೆ.

nityananda

ಕೈಲಾಸ ಎಲ್ಲಿದೆ ಎಂಬುದು ನಿಖರವಾಗಿ ತಿಳಿದಿಲ್ಲ. ಆದರೆ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದ್ದು, ಈಕ್ವೆಡಾರ್ ನ ಸಮುದ್ರದ ಮಧ್ಯದಲ್ಲಿರುವ ಪುಟ್ಟ ದ್ವೀಪವನ್ನು ನಿತ್ಯಾನಂದ ಖರೀದಿಸಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿದ್ದಾನೆ ಎನ್ನಲಾಗುತ್ತಿದೆ. ಆದರೆ ಈಕ್ವೆಡಾರ್ ಇದನ್ನು ಅಲ್ಲಗಳೆದಿದ್ದು, ಅಂತಹ ಯಾವುದೇ ವ್ಯಕ್ತಿಗೆ ದ್ವೀಪವನ್ನು ನೀಡಿಲ್ಲ ಎಂದು ಹೇಳಿದೆ.

TAGGED:australiaKailasNityanandavisaಆಸ್ಟ್ರೇಲಿಯಾಕೈಲಾಸಂನಿತ್ಯಾನಂದಪಬ್ಲಿಕ್ ಟಿವಿವೀಸಾ
Share This Article
Facebook Whatsapp Whatsapp Telegram

You Might Also Like

New Delhi Audi Car Rams On 5 In Footpath
Crime

ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ

Public TV
By Public TV
2 minutes ago
Siganduer Bridge
Districts

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

Public TV
By Public TV
19 minutes ago
Odisha Police
Crime

ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Public TV
By Public TV
37 minutes ago
Sales Executive Heart Attack
Bengaluru City

ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು

Public TV
By Public TV
1 hour ago
Expressway Swift Car Accident
Crime

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರ ದುರ್ಮರಣ

Public TV
By Public TV
2 hours ago
Kota Srinivas Rao
Cinema

750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?