Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಮಗಳನ್ನ ಕೊಂದೆ, ಬಂದು ಹೆಣ ನೋಡಿ – ಮಾವನಿಗೆ ಫೋನ್ ಮಾಡಿದ ಅಳಿಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಿಮ್ಮ ಮಗಳನ್ನ ಕೊಂದೆ, ಬಂದು ಹೆಣ ನೋಡಿ – ಮಾವನಿಗೆ ಫೋನ್ ಮಾಡಿದ ಅಳಿಯ

Crime

ನಿಮ್ಮ ಮಗಳನ್ನ ಕೊಂದೆ, ಬಂದು ಹೆಣ ನೋಡಿ – ಮಾವನಿಗೆ ಫೋನ್ ಮಾಡಿದ ಅಳಿಯ

Public TV
Last updated: December 7, 2020 7:40 pm
Public TV
Share
2 Min Read
Wife Murder
SHARE

– ಶವದ ಪಕ್ಕ ಕುಳಿತು ಮೊಬೈಲ್ ಗೇಮ್ ಆಡ್ತಿದ್ದ ಪತಿ

ಜೈಪುರ: ರಾಜಸ್ಥಾನದ ಜೋಧಪುರ ನಗರದ ಮಹಾಮಂದಿರ ಠಾಣಾ ವ್ಯಾಪ್ತಿಯ ಬಿಜೆಎಸ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನ ಕೊಂದಿದ್ದಾನೆ. ಕೊಲೆಯ ಬಳಿಕ ಮಗಳ ಶವ ನೋಡಲು ಬನ್ನಿ ಎಂದು ಮಾವನಿಗೆ ಕರೆ ಮಾಡಿ ತಿಳಿಸಿದ್ದಾನೆ. ಭಾನುವಾರ ರಾತ್ರಿ ಕೊಲೆನಡೆದಿದ್ದು, ಪೊಲೀಸರು ಬರೋವರೆಗೂ ಶವದ ಪಕ್ಕದಲ್ಲಿಯೇ ಕುಳಿತು ಮೊಬೈಲ್ ಗೇಮ್ ಆಡುತ್ತಿದ್ದನು.

Wife Murder 2

ಶಿವ ಕಂವರಾ ಪತಿ ವಿಕ್ರಂ ಸಿಂಗ್ ನಿಂದ ಕೊಲೆಯಾದ ಮಹಿಳೆ. ಕತ್ತರಿಯಿಂದ ದಾಳಿ ನಡೆಸಿ ಪತ್ನಿಯನ್ನ ಕೊಲೆಗೈದಿರೋದಾಗಿ ವಿಕ್ರಂ ಸಿಂಗ್ ಒಪ್ಪಿಕೊಂಡಿದ್ದಾನೆ. ಪತ್ನಿಯನ್ನ ಕೊಲೆ ಮಾಡಿದ ಗಳಿಗೆಯಲ್ಲಿ ತನಗೆ ಏನಾಯ್ತು ಎಂದು ಗೊತ್ತಿಲ್ಲ. ಎಲ್ಲವೂ ಅಸ್ಪಷ್ಟ, ಆದ್ರೆ ಪತ್ನಿಯನ್ನ ಕೊಲೆ ಮಾಡಿದ್ದು ನಾನೇ ಎಂದು ಸಹ ವಿಚಾರಣೆ ವೇಳೆ ವಿಕ್ರಂ ಸಿಂಗ್ ಹೇಳಿದ್ದಾನೆ. ಇದನ್ನೂ ಓದಿ: ಸೆಕ್ಸ್ ಬೇಡ ಎಂದ ಪತ್ನಿಯನ್ನೇ ಕೊಂದ ಪತಿಯ ಆರೋಪ ಸಾಬೀತು

Mobile Game 1

ಮೊಬೈಲ್ ಗೇಮ್ ಆಡ್ತಿದ್ದ: ರಾತ್ರಿ ಕೊಲೆ ಮಾಡಿದ್ದರೂ ವಿಕ್ರಂ ಸಿಂಗ್ ಪತ್ನಿಯ ಶವದ ಪಕ್ಕವೇ ಕುಳಿತು ಮೊಬೈಲ್ ಗೇಮ್ ಆಡುತ್ತಿದ್ದನು. ಆತ ಓಡಿ ಹೋಗುವ ಪ್ರಯತ್ನವೂ ಸಹ ಮಾಡಿಲ್ಲ. ಮನೆಯಲ್ಲಿದ್ದ ಮಕ್ಕಳಿಗೂ ಆತ ಏನು ಮಾಡಿಲ್ಲ. ಆರೋಪಿ ಮೇಲ್ನೀಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಓರ್ವ ಮಗಳು ಮತ್ತು ಮಗನಿದ್ದಾನೆ. ಇದನ್ನೂ ಓದಿ: ಸೆಕ್ಸ್‌ಗೆ ಒಪ್ಪದ ಪತ್ನಿ- ಖಿನ್ನತೆಯಿಂದ ಪತಿ ಸೂಸೈಡ್

Wife Murder 1

ನಿರುದ್ಯೋಗಿಯಾಗಿದ್ದ ಆರೋಪಿ: ವಿಕ್ರಂ ಸಿಂಗ್ ಮೂಲತಃ ಫಲೇದಿಯ ನಿವಾಸಿಯಾಗಿದ್ದು, ಬಿಜೆಎಸ್ ಕಾಲೋನಿಯಲ್ಲಿರುವ ಮನೆಯಲ್ಲಿ ಬಹಳ ದಿನಗಳಿಂದ ವಿಕ್ರಂಸಿಂಗ್ ಕುಟುಂಬ ಸಮೇತನಾಗಿ ವಾಸವಾಗಿದ್ದನು. ವಿಕ್ರಂ ಸಿಂಗ್ ಕೆಲಸವಿಲ್ಲದೇ ಮನೆಯಲ್ಲಿ ಕುಳಿತಿದ್ದನು. ಪತ್ನಿ ಮೊದಲಿಗೆ ಮನೆಯಲ್ಲಿ ಬಟ್ಟೆ ಹೊಲಿಯುವ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ಸಹಕಾರಿ ಸ್ಟೋರ್ ನಲ್ಲಿ ಪತ್ನಿ ಕೆಲಸಕ್ಕೆ ಸೇರಿಕೊಂಡಿದ್ದರು. ಸಹಕಾರಿ ಸ್ಟೋರ್ ನಲ್ಲಿ ಪತ್ನಿ ಕೆಲಸ ಮಾಡೋದು ವಿಕ್ರಂಗೆ ಇಷ್ಟವಿರಲಿಲ್ಲ. ಇದನ್ನೂ ಓದಿ: ಸುಂದರ ಪತ್ನಿಯಿದ್ರೂ ಮತ್ತೊಬ್ಬಾಕೆಯ ಬಾಹುಗಳಲ್ಲಿ ಸೆರೆಯಾದವನಿಂದ ಮಡದಿಯ ಕೊಲೆ?

Job 2

2008ರಲ್ಲಿ ವಿಕ್ರಂ ಮತ್ತು ಶಿವ ಮದುವೆ ನಡೆದಿತ್ತು. ತುಂಬಾ ದಿನಗಳಿಂದ ನಿರುದ್ಯೋಗಿಯಾಗಿದ್ದ ವಿಕ್ರಂ ಪತ್ನಿ ಜೊತೆ ಸದಾ ಜಗಳ ಮಾಡುತ್ತಿದ್ದನು. ಹಣಕ್ಕಾಗಿ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದನು. ಕೊಲೆಯ ಬಳಿಕ ಮಾವ ಮತ್ತು ಪೊಲೀಸರಿಗೆ ಆತನೇ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ ಎಂದು ಡಿಸಿಪಿ ಧರ್ಮೇಂದ್ರ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಪತಿಯಿಂದಲೇ ಪತ್ನಿ ಕೊಲೆ- 4 ದಿನದಿಂದ ಮೃತದೇಹ ಮುಂದಿಟ್ಟುಕೊಂಡು ಸಂಬಂಧಿಕರಿಂದ ಪ್ರತಿಭಟನೆ

crime medium

ಭಾನುವಾರ ಮಲಗಿದ್ದ ನನಗೆ ದಿಢೀರ್ ಎಚ್ಚರವಾಯ್ತು. ಕೂಡಲೇ ಕತ್ತರಿಯಿಂದ ಪತ್ನಿಯನ್ನ ಕೊಲೆ ಮಾಡಿದೆ. ಆ ಕ್ಷಣ ಏನಾಯ್ತು ಎಂಬುದು ನನ್ನ ಅರಿವಿಗೆ ಬರಲಿಲ್ಲ ಎಂದು ವಿಕ್ರಂ ಸಿಂಗ್ ಹೇಳಿದ್ದಾನೆ. ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ರವಾನಿಸಲಾಗಿದೆ. ಆರೋಪಿ ವಿಕ್ರಂ ಸಿಂಗ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪತ್ನಿ ಕೊಲೆ ಆರೋಪದಲ್ಲಿ ಪತಿಗೆ ಜೈಲು ಶಿಕ್ಷೆ – 7 ವರ್ಷಗಳ ನಂತ್ರ ಹೆಂಡ್ತಿ ಪತ್ತೆ

TAGGED:husbandJaipurmental illnesspolicePublic TVrajasthanWifeಜೈಪುರಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಮಾನಸಿಕ ಅಸ್ವಸ್ಥರಾಜಸ್ಥಾನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
3 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
12 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
47 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?