Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರಾವರಿ ಯೋಜನೆಗಳಿಗೆ ತಕರಾರು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀರಾವರಿ ಯೋಜನೆಗಳಿಗೆ ತಕರಾರು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ: ಬೊಮ್ಮಾಯಿ

Bengaluru City

ನೀರಾವರಿ ಯೋಜನೆಗಳಿಗೆ ತಕರಾರು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ: ಬೊಮ್ಮಾಯಿ

Public TV
Last updated: July 4, 2021 9:12 pm
Public TV
Share
2 Min Read
BOMMAI 1
SHARE

ಬೆಂಗಳೂರು: ತಮಿಳುನಾಡು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ನೀರಿನ ವಿಷಯವಾಗಿ ಯಾವಾಗಲೂ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ ಎಂದು ದೂರಿದರು.

mekedatu 2

ಅದು ಕಾವೇರಿ ನದಿನೀರು ಹಂಚಿಕೆ ಇರಬಹುದು, ಕಾವೇರಿ ಕಣಿವೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳೇ ಆಗಿರಬಹುದು. ಅವುಗಳ ಬಗ್ಗೆ ತಮಿಳುನಾಡು ತಕರಾರು ಮಾಡುತ್ತಲೇ ಬಂದಿದೆ. ಕಾವೇರಿ ನ್ಯಾಯ ಮಂಡಳಿ ರಚನೆಯಾದ ಮೇಲೆ ಅವರಿಗೆ ಕಷ್ಟವಾಗುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ : ಮಗನನ್ನ ಅಪ್ಪನಂತೆ ಸೈನಿಕನನ್ನಾಗಿ ಮಾಡ್ತೀನಿ – ಸ್ವಗ್ರಾಮದಲ್ಲಿ ವೀರಯೋಧನಿಗೆ ಅಂತಿಮ ನಮನ

ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕೂ ಅನುಕೂಲವಾಗುತ್ತದೆ. ತಮಿಳುನಾಡು ರಾಜ್ಯಕ್ಕೂ ಅನುಕೂಲ ಆಗುತ್ತದೆ. ಅವರ ಪಾಲಿನ ನೀರು ಹರಿಸಲಾಗುವುದು. ಅದಕ್ಕೆಎಲ್ಲಿಯೂ ತಡೆ ಉಂಟಾಗುವುದಿಲ್ಲ. ಹೆಚ್ಚುವರಿ ನೀರನ್ನು ಮಾತ್ರ ಕರ್ನಾಟಕ ಬಳಕೆ ಮಾಡುತ್ತದೆ. ಉಭಯ ರಾಜ್ಯಗಳಿಗೆ ಯೋಜನೆಯಿಂದ ಲಾಭವಾಗುತ್ತದೆ. ಆದರೂ ಕೂಡ ಈ ಯೋಜನೆಯನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ. ಅದೇ ರೀತಿ ಮಾಕರ್ಂಡೇಯ ಯೋಜನೆಗೆ ತಮಿಳುನಾಡಿನ ತಕರಾರು ಮೊದಲಿನಿಂದಲೂ ಇದೆ. ಅಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೊಂದು ರಾಜಕೀಯ ಸಾಹಸ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಿ ರಾಜಕೀಯ ಸಾಹಸ ಪ್ರದರ್ಶನ ಮಾಡಲಾಗುತ್ತಿದೆ. ರಾಜಕೀಯಕ್ಕೆ ಏನು ಬೇಕು ಅದನ್ನು ತಮಿಳುನಾಡು ಮಾಡುತ್ತಿದೆ. ಆದರೆ ನಾವು ಕಾನೂನಾತ್ಮಕವಾಗಿ ಸರಿಯಾಗಿ ಇದ್ದೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಎಂದರು.

mekedatu 1 1

ತಮಿಳುನಾಡು ರಾಜ್ಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರಕ್ಕೆ ತಮಿಳುನಾಡು ಸ್ಪಂದಿಸಲೇ ಬೇಕಾಗುತ್ತದೆ. ಏಕೆಂದರೆ ಇದು ಕುಡಿಯುವ ನೀರಿನ ಯೋಜನೆ. ಕೆಆರ್‍ಎಸ್ ಬಿಟ್ಟರೆ ಕಾವೇರಿ ನದಿ ನೀರನ್ನು ಶೇಖರಿಸಿಡಲು ಬೇರೆ ಸ್ಥಳ ಇಲ್ಲ. ಮೇಕೆದಾಟು ಯೋಜನೆಯಿಂದ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತದೆ. ಅವರಿಗೂ ಅನುಕೂಲ ನಮಗೂ ಅನುಕೂಲ ಎಂದು ಬಸವರಾಜ ಬೊಮ್ಮಾಯಿ ಯೋಜನೆ ಬಗ್ಗೆ ವಿವರಿಸಿದರು.

Mekedatu project 2

ಇಂಧನದ ಮೇಲೆ ವಿಧಿಸಲಾಗುತ್ತಿರುವ ಸೆಸ್ ದೇಶಕ್ಕೆ ಸಂಬಂಧ ಪಟ್ಟ ವಿಚಾರ. ಸೆಸ್ ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಿಳಿಸುತ್ತಿವೆ. ಇಂಧನ ನಿರ್ವಹಣೆ ವೆಚ್ಚ, ಇಂಧನ ಮೂಲಬೆಲೆ ಮತ್ತು ಪರಿವರ್ತನ ವೆಚ್ಚ ಎಷ್ಟಿದೆ ಎಂಬುದನ್ನು ಎಲ್ಲ ರಾಜ್ಯಗಳು ಕುಳಿತು ಚರ್ಚೆ ಮಾಡಬೇಕಾಗುತ್ತದೆ. ಜನರ ಮೇಲಿನ ಈ ಭಾರವನ್ನು ಕಡಿಮೆ ಮಾಡುವುದಕ್ಕೆ ಎಲ್ಲರೂ ಒಪ್ಪಿಗೆ ನೀಡಬೇಕಾಗುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಸಮಸ್ಯೆಗಳು ಎದುರಾದಾಗ ಚರ್ಚೆ ಮಾಡಿ ನಿರ್ಧಾರ ಮಾಡಿರುವ ಉದಾಹರಣೆಗಳಿವೆ. ಆ ರೀತಿ ಎಲ್ಲ ರಾಜ್ಯಗಳು ಪಕ್ಷಭೇದ ಮರೆತು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟರು.

TAGGED:Basavaraj Bommaicauverykannada newsmekedatutamil naduಅಣೆಕಟ್ಟುಕಾವೇರಿತಮಿಳುನಾಡುಬಸವರಾಜ ಬೊಮ್ಮಾಯಿಮೇಕೆದಾಟು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
18 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
20 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
47 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
1 hour ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
2 hours ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?