Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರಾವರಿ ಯೋಜನೆಗಳಿಗೆ ತಕರಾರು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀರಾವರಿ ಯೋಜನೆಗಳಿಗೆ ತಕರಾರು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ: ಬೊಮ್ಮಾಯಿ

Bengaluru City

ನೀರಾವರಿ ಯೋಜನೆಗಳಿಗೆ ತಕರಾರು ತಮಿಳುನಾಡಿನ ರಾಜಕೀಯ ಸಾಹಸದ ಪ್ರದರ್ಶನ: ಬೊಮ್ಮಾಯಿ

Public TV
Last updated: July 4, 2021 9:12 pm
Public TV
Share
2 Min Read
BOMMAI 1
SHARE

ಬೆಂಗಳೂರು: ತಮಿಳುನಾಡು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ನೀರಿನ ವಿಷಯವಾಗಿ ಯಾವಾಗಲೂ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ ಎಂದು ದೂರಿದರು.

mekedatu 2

ಅದು ಕಾವೇರಿ ನದಿನೀರು ಹಂಚಿಕೆ ಇರಬಹುದು, ಕಾವೇರಿ ಕಣಿವೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳೇ ಆಗಿರಬಹುದು. ಅವುಗಳ ಬಗ್ಗೆ ತಮಿಳುನಾಡು ತಕರಾರು ಮಾಡುತ್ತಲೇ ಬಂದಿದೆ. ಕಾವೇರಿ ನ್ಯಾಯ ಮಂಡಳಿ ರಚನೆಯಾದ ಮೇಲೆ ಅವರಿಗೆ ಕಷ್ಟವಾಗುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ : ಮಗನನ್ನ ಅಪ್ಪನಂತೆ ಸೈನಿಕನನ್ನಾಗಿ ಮಾಡ್ತೀನಿ – ಸ್ವಗ್ರಾಮದಲ್ಲಿ ವೀರಯೋಧನಿಗೆ ಅಂತಿಮ ನಮನ

ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕೂ ಅನುಕೂಲವಾಗುತ್ತದೆ. ತಮಿಳುನಾಡು ರಾಜ್ಯಕ್ಕೂ ಅನುಕೂಲ ಆಗುತ್ತದೆ. ಅವರ ಪಾಲಿನ ನೀರು ಹರಿಸಲಾಗುವುದು. ಅದಕ್ಕೆಎಲ್ಲಿಯೂ ತಡೆ ಉಂಟಾಗುವುದಿಲ್ಲ. ಹೆಚ್ಚುವರಿ ನೀರನ್ನು ಮಾತ್ರ ಕರ್ನಾಟಕ ಬಳಕೆ ಮಾಡುತ್ತದೆ. ಉಭಯ ರಾಜ್ಯಗಳಿಗೆ ಯೋಜನೆಯಿಂದ ಲಾಭವಾಗುತ್ತದೆ. ಆದರೂ ಕೂಡ ಈ ಯೋಜನೆಯನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ. ಅದೇ ರೀತಿ ಮಾಕರ್ಂಡೇಯ ಯೋಜನೆಗೆ ತಮಿಳುನಾಡಿನ ತಕರಾರು ಮೊದಲಿನಿಂದಲೂ ಇದೆ. ಅಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೊಂದು ರಾಜಕೀಯ ಸಾಹಸ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಿ ರಾಜಕೀಯ ಸಾಹಸ ಪ್ರದರ್ಶನ ಮಾಡಲಾಗುತ್ತಿದೆ. ರಾಜಕೀಯಕ್ಕೆ ಏನು ಬೇಕು ಅದನ್ನು ತಮಿಳುನಾಡು ಮಾಡುತ್ತಿದೆ. ಆದರೆ ನಾವು ಕಾನೂನಾತ್ಮಕವಾಗಿ ಸರಿಯಾಗಿ ಇದ್ದೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಎಂದರು.

mekedatu 1 1

ತಮಿಳುನಾಡು ರಾಜ್ಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರಕ್ಕೆ ತಮಿಳುನಾಡು ಸ್ಪಂದಿಸಲೇ ಬೇಕಾಗುತ್ತದೆ. ಏಕೆಂದರೆ ಇದು ಕುಡಿಯುವ ನೀರಿನ ಯೋಜನೆ. ಕೆಆರ್‍ಎಸ್ ಬಿಟ್ಟರೆ ಕಾವೇರಿ ನದಿ ನೀರನ್ನು ಶೇಖರಿಸಿಡಲು ಬೇರೆ ಸ್ಥಳ ಇಲ್ಲ. ಮೇಕೆದಾಟು ಯೋಜನೆಯಿಂದ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತದೆ. ಅವರಿಗೂ ಅನುಕೂಲ ನಮಗೂ ಅನುಕೂಲ ಎಂದು ಬಸವರಾಜ ಬೊಮ್ಮಾಯಿ ಯೋಜನೆ ಬಗ್ಗೆ ವಿವರಿಸಿದರು.

Mekedatu project 2

ಇಂಧನದ ಮೇಲೆ ವಿಧಿಸಲಾಗುತ್ತಿರುವ ಸೆಸ್ ದೇಶಕ್ಕೆ ಸಂಬಂಧ ಪಟ್ಟ ವಿಚಾರ. ಸೆಸ್ ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಿಳಿಸುತ್ತಿವೆ. ಇಂಧನ ನಿರ್ವಹಣೆ ವೆಚ್ಚ, ಇಂಧನ ಮೂಲಬೆಲೆ ಮತ್ತು ಪರಿವರ್ತನ ವೆಚ್ಚ ಎಷ್ಟಿದೆ ಎಂಬುದನ್ನು ಎಲ್ಲ ರಾಜ್ಯಗಳು ಕುಳಿತು ಚರ್ಚೆ ಮಾಡಬೇಕಾಗುತ್ತದೆ. ಜನರ ಮೇಲಿನ ಈ ಭಾರವನ್ನು ಕಡಿಮೆ ಮಾಡುವುದಕ್ಕೆ ಎಲ್ಲರೂ ಒಪ್ಪಿಗೆ ನೀಡಬೇಕಾಗುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಸಮಸ್ಯೆಗಳು ಎದುರಾದಾಗ ಚರ್ಚೆ ಮಾಡಿ ನಿರ್ಧಾರ ಮಾಡಿರುವ ಉದಾಹರಣೆಗಳಿವೆ. ಆ ರೀತಿ ಎಲ್ಲ ರಾಜ್ಯಗಳು ಪಕ್ಷಭೇದ ಮರೆತು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟರು.

TAGGED:Basavaraj Bommaicauverykannada newsmekedatutamil naduಅಣೆಕಟ್ಟುಕಾವೇರಿತಮಿಳುನಾಡುಬಸವರಾಜ ಬೊಮ್ಮಾಯಿಮೇಕೆದಾಟು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
13 minutes ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
30 minutes ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
42 minutes ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
1 hour ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
2 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?