Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂತನ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದ ವೇಗದ ಕ್ರಮ: ಕಸ್ತೂರಿ ರಂಗನ್ ಶ್ಲಾಘನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೂತನ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದ ವೇಗದ ಕ್ರಮ: ಕಸ್ತೂರಿ ರಂಗನ್ ಶ್ಲಾಘನೆ

Bengaluru City

ನೂತನ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದ ವೇಗದ ಕ್ರಮ: ಕಸ್ತೂರಿ ರಂಗನ್ ಶ್ಲಾಘನೆ

Public TV
Last updated: June 18, 2021 1:36 pm
Public TV
Share
2 Min Read
kasturi rangan e1624003367184
SHARE

ಬೆಂಗಳೂರು: 21ನೇ ಶತಮಾನದಲ್ಲಿ ಕರ್ನಾಟಕ ಸೇರಿ ಇಡೀ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ  ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆಗಳಾಗುತ್ತವೆ. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದೆ ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರೂ ಆದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ಡೆನ್ಮಾರ್ಕ್ ನ ಅಲ್ಬೋರ್ಗ್ ವಿವಿಯ ಯುನೆಸ್ಕೊ ಸೆಂಟರ್ ಫಾರ್ ಪ್ರಾಬ್ಲಮ್ ಬೇಸ್ಡ್ ಲನಿರ್ಂಗ್ ಇನ್ ಎಂಜಿನಿಯರಿಂಗ್ ಸೈನ್ಸ್ ಮತ್ತು ಸಸ್ಟೈನಬಿಲಿಟಿ ಸಹಯೋಗದಲ್ಲಿ  ‘ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಲಿಕಾ ಪದ್ಧತಿ’ ಬಗೆಗಿನ ಪ್ರಾದೇಶಿಕ ಸಂಶೋಧನಾ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡಿದರು.

FotoJet 9 5

“ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಜಾರಿಗೆ ಬರುತ್ತಿದೆ. ನೂತನ ಶಿಕ್ಷಣ ನೀತಿಯ ಕರಡು ಲಭ್ಯವಾದ ಕೂಡಲೇ ಹಾಗೂ ಕೇಂದ್ರ ಸರಕಾರ ಈ ನೀತಿಯನ್ನು ಪ್ರಕಟಿಸಿದ ಮೊದಲ ದಿನದಿಂದಲೇ ಸರಕಾರ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ನಿಟ್ಟಿನಲ್ಲಿ ಕಾರ್ಯೋನ್ಮುಕರಾಗಿದ್ದನ್ನು ಕಂಡಿದ್ದೇನೆ” ಎಂದು ಕಸ್ತೂರಿರಂಗನ್ ಮೆಚ್ವುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನೂತನ ಶಿಕ್ಷಣ ನೀತಿ ಈ ವರ್ಷದಿಂದ್ಲೇ ಜಾರಿ: ಅಶ್ವಥ್ ನಾರಾಯಣ್

ಶಿಕ್ಷಣ ನೀತಿಯ ಬಗ್ಗೆ ರಾಜ್ಯ ಸರಕಾರಕ್ಕೆ ಇರುವ ಬದ್ಧತೆ, ದೂರದೃಷ್ಟಿ ಶ್ಲಾಘನೀಯ. ಡಾ.ಅಶ್ವತ್ಥನಾರಾಯಣ ಅವರು ಹೋಗುತ್ತಿರುವ ವೇಗ ನನಗೆ ಅಚ್ಚರಿ ಉಂಟು ಮಾಡಿದೆ ಎಂದು ಕಸ್ತೂರಿ ರಂಗನ್ ಹೇಳಿದರು.

udp school corona 2

ಈ ವರ್ಷವೇ ಜಾರಿಗೆ ಸಿದ್ಧತೆ
ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಮಾತನಾಡಿ, “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಜಾರಿ ಮಾಡಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ” ಎಂದರು.

ರಾಜ್ಯವು ಉದ್ಯಮಶೀಲತೆ, ಆವಿಷ್ಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವುದರಿಂದ ಶಿಕ್ಷಣ ನೀತಿಯೂ ರಾಜ್ಯದ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಹುರುಪು ನೀಡಲಿದೆ. ಸಮಸ್ಯೆಗೆ ಪರಿಹಾರ ಕಲ್ಪಿಸುವ ಶಿಕ್ಷಣ ನೀಡುವ ಮೂಲಕ ಸಮಾಜ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಶೀಘ್ರದಲ್ಲೇ ಸಾಕಾರವಾಗಲಿದೆ ಎಂದೇ ಡಿಸಿಎಂ ಹೇಳಿದರು.

SCHOOL 768x430 1

ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ನನಗೆ ಅವಕಾಶ ಸಿಕ್ಕಿದ್ದು, ನನ್ನ ಜೀವಮಾನದಲ್ಲಿ ಸಿಕ್ಕಿದ ಸುವರ್ಣಾವಕಾಶ ಎಂದ ಡಿಸಿಎಂ, ನಮ್ಮ ಜ್ಞಾನ ಸಂಪತ್ತು ಹೆಚ್ಚಿಸಿಕೊಳ್ಳಲು ನೀತಿಯೂ ಹೆಚ್ಚು ಪರಿಣಾಮಕಾರಿ. ಎಲ್ಲ ಸಮಸ್ಯೆಗಳಿಗೂ ಇದೊಂದೇ ಪರಿಹಾರ ಎಂದರು.

ಯುನೆಸ್ಕೋದ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕಲಿಕಾ ಶಿಕ್ಷಣ ವಿಭಾಗದ ಮುಖ್ಯಸ್ಥೆ ಪ್ರೊ ಅನೆಟ್ ಕೊಲ್ಮಾಸ್ ಅವರು ಮಾತನಾಡಿ, ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ತಾಂತ್ರಿಕ ಮತ್ತು ಆವಿಷ್ಕಾರ ಶಿಕ್ಷಣಕ್ಕೆ ಯುನೆಸ್ಕೋ ಹೆಚ್ಚು ಒತ್ತು ನೀಡುತ್ತಿದೆ. ಆ ನಿಟ್ಟಿನಲ್ಲಿ ನಾವು ಎಲ್ಲ ದೇಶಗಳ ಜತೆ, ಮುಖ್ಯವಾಗಿ ಭಾರತದ ಜತೆ ನಿಕಟವಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದರು.

ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಷಿ ಸೇರಿದಂತೆ ದೇಶ- ವಿದೇಶಗಳ ತಜ್ಞರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

TAGGED:kannada newskarnatakaKasturi RanganNew Education Policyಅಶ್ವಥ್ ನಾರಾಯಣಇಸ್ರೋಕರ್ನಾಟಕಕಸ್ತೂರಿ ರಂಗನ್ಬೆಂಗಳೂರುರಾಷ್ಟ್ರೀಯ ಶಿಕ್ಷಣ ನೀತಿ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
23 minutes ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
49 minutes ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
59 minutes ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
2 hours ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?