Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಬಗ್ಗೆ ಮಾತನಾಡಿದ್ದ ಗೆಳೆಯನನ್ನೇ ಕೊಂದು 12 ಪೀಸ್ ಮಾಡಿ 2 ಸೂಟ್‍ಕೇಸ್‍ನಲ್ಲಿ ತುಂಬಿದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿ ಬಗ್ಗೆ ಮಾತನಾಡಿದ್ದ ಗೆಳೆಯನನ್ನೇ ಕೊಂದು 12 ಪೀಸ್ ಮಾಡಿ 2 ಸೂಟ್‍ಕೇಸ್‍ನಲ್ಲಿ ತುಂಬಿದ!

Crime

ಪತ್ನಿ ಬಗ್ಗೆ ಮಾತನಾಡಿದ್ದ ಗೆಳೆಯನನ್ನೇ ಕೊಂದು 12 ಪೀಸ್ ಮಾಡಿ 2 ಸೂಟ್‍ಕೇಸ್‍ನಲ್ಲಿ ತುಂಬಿದ!

Public TV
Last updated: December 18, 2020 1:59 pm
Public TV
Share
3 Min Read
sushil
SHARE

– ಸ್ನೇಹಿತನಿಂದ್ಲೇ ಬ್ಯಾಂಕ್ ಅಧಿಕಾರಿಯ ಕಗ್ಗೊಲೆ
– ಪೊಲೀಸರು ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

ಮುಂಬೈ: ಬ್ಯಾಂಕ್ ಅಧಿಕಾರಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದು ಬಳಿಕ 12 ಪೀಸ್ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿದ ವಿಲಕ್ಷಣ ಘಟನೆಯೊಂದು ಮುಂಬೈನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಸುಶೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತ ಚಾಲ್ರ್ಸ್ ನಡಾರ್(41) ಹಾಗೂ ಆತನ ಪತ್ನಿ ಸಲೋಮಿ(31)ಯನ್ನು ಬಂಧಿಸಲಾಗಿದೆ.

Police Jeep 1 2 medium

ರಾಯ್‍ಗಢ ಜಿಲ್ಲೆಯ ನುಲ್ಹಾ ಸಮೀಪದ ರೈಲ್ವೇ ನಿಲ್ದಾಣದ ಬಳಿ ಸುಶೀಲ್ ಮೃತದೇಹ ದೊರಕಿದೆ. ಎರಡು ಸೂಟ್ ಕೇಸ್ ನಲ್ಲಿ ಶವವನ್ನು ತುಂಬಿಸಿ ಬಿಸಾಕಲಾಗಿತ್ತು. ಬ್ಯಾಂಕ್ ಸಿಬ್ಬಂದಿಯಾಗಿರುವ ಸುಶೀಲ್, ಡಿಸೆಂಬರ್ 12ರಿಂದ ಗಾಂದಿನಗರದಲ್ಲಿರುವ ತಕ್ಷಶಿಲಾ ಕಟ್ಟಡದಿಂದ ನಾಪತ್ತೆಯಾಗಿದ್ದನು.

ನಾನು ಕಚೇರಿಯ ಸಹೋದ್ಯೋಗಿಗಳ ಜೊತೆ ಟ್ರಿಪ್ ಗೆ ಹೋಗುತ್ತಿದ್ದೇನೆ. ಭಾನುವಾರ ಸಂಜೆ ವಾಪಸ್ ಬರುವುದಾಗಿ ಸುಶೀಲ್ ತನ್ನ ತಾಯಿಯ ಬಳಿ ಹೇಳಿ ಹೋಗಿದ್ದಾನೆ. ಆದರೆ ಮಗ ಮನೆಗೆ ವಾಪಸ್ ಬರದೇ ಇರುವುದರಿಂದ ಆತಂಕಗೊಂಡ ತಾಯಿ, ಸೋಮವಾರದಿಂದ ಮಗನನ್ನು ಹುಡುಕಲು ಆರಂಭಿಸಿದ್ದಾರೆ. ಮಗ ಕೆಲಸ ಮಾಡುತ್ತಿದ್ದ ಬ್ಯಾಂಕ್ ಶಾಖೆಯ ಬಳಿಯೂ ಹೋಗಿ ಹುಡುಕಾಟ ನಡೆಸಿದ್ದಾರೆ. ಆದರೆ ಸುಶೀಲ್ ಎಲ್ಲಿದ್ದಾನೆ ಎಂಬ ಬಗ್ಗೆ ಕಚೇರಿಯಲ್ಲಿದ್ದ ಸಿಬ್ಬಂದಿಗೂ ತಿಳಿಯದಾಗಿತ್ತು. ಹೀಗಾಗಿ ಕೊನೆಗೆ ತಾಯಿ ಡಿಸೆಂಬರ್ 14ರಂದು ವೊರ್ಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

img 1608267803039 351

ತಾಯಿ ನೀಡಿದ ದೂರು ಸ್ವೀಕರಿಸಿ ಪೊಲೀಸರು ಸುಶೀಲ್ ಹುಡುಕಾಟ ಆರಂಭಿಸಿದ್ದಾರೆ. ಈ ಮಧ್ಯೆ ಪೊಲೀಸರಿಗೆ ಗುರುವಾರ ಬೆಳಗ್ಗೆ ಸುಶೀಲ್ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸುಶೀಲ್ ಪೋಷಕರನ್ನು ಕರೆಸಿದ್ದಾರೆ. ಅಂತೆಯೇ ಶವ ತಮ್ಮ ಮಗನದ್ದು ಎಂದು ಗುರುತು ಹಿಡಿದರು.

ಇತ್ತ ರೈಲ್ವೆ ನಿಲ್ದಾಣದ ಸಮೀಪದಲ್ಲಿ ಬುಧವಾರ ಎರಡು ಸೂಟ್ ಕೇಸ್ ನೋಡಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಸೂಟ್ ಕೇಸ್ ತೆರೆದು ನೋಡಿದಾಗ ಅದರಲ್ಲಿ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಹಾಗೂ ಸಾಕ್ಷ್ಯ ನಾಶದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Police Jeep

ಸೂಟ್ ಕೇಸ್ ಮೇಲಿದ್ದ ಸ್ಟಿಕ್ಕರ್ ಮೂಲಕ ಇಡೀ ಪ್ರಕರಣವನ್ನು ಭೇದಿಸುವ ಪ್ರಯತ್ನ ಮಾಡಿದೆವು. ಸ್ಟಿಕ್ಕರ್ ಸಹಾಯದಿಂದ ಸೂಟ್ ಕೇಸ್ ಮಾರಾಟ ಮಾಡಿದವನ ಬಳಿ ಹೋದೆವು. ಆಗ ಆತ ಹೌದು ತನ್ನ ಅಂಗಡಿಯಿಂದಲೇ ಈ ಸೂಟ್ ಕೇಸ್ ಖರೀದಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ಮುಂದಿನ ತನಿಖೆಗೆ ಸಹಾಯ ಕೂಡ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದರು.

ಶವ ಸಿಕ್ಕ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಸ್ನೇಹಿತ ನಡಾರ್ ನನ್ನು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ನಡಾರ್ ಹಾಗೂ ಆತನ ಪತ್ನಿ ನೆರಲ್ ನಲ್ಲಿರುವ ನಿವಾಸದಿಂದ ಏನನ್ನೋ ಎತ್ತಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ.

Police

ಮುಂಬೈನ ಕಾಲ್ ಸೆಂಟರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸುಶೀಲ್ ಹಾಗೂ ಸಲೋಮಿ ಪರಿಚಯವಾಗಿದೆ. ಡಿಸೆಂಬರ್ 12ರಂದು ರಾತ್ರಿ ಸುಶೀಲ್ ನಡಾರ್ ಮನೆಗೆ ಬಂದಿದ್ದಾನೆ. ಅಲ್ಲದೆ ಈ ವೇಳೆ ನಡಾರ್ ಪತ್ನಿಯ ಕ್ಯಾರೆಕ್ಟರ್ ಬಗ್ಗೆ ಮಾತನಾಡಿದ್ದಾನೆ. ಈ ಸಿಟ್ಟಿನಿಂದಲೇ ಪತಿ ಹಾಗೂ ಪತ್ನಿ ಸೇರಿ ಚಾಕುವಿನಿಂದ ಇರಿದು ಕೊಲೆ ಮಾಡಿ, ನಂತರ ದೇಹವನ್ನು 12 ಪೀಸ್ ಗಳನ್ನಾಗಿ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಗುರುವಾರ ರಾತ್ರಿ ಬಿಸಾಕಿದ್ದಾರೆ. ಮೃತದೇಹದಲ್ಲಿ ಬಲಕೈ ಮಿಸ್ ಆಗಿದೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಈ ಇಬ್ಬರನ್ನು ಇಂದು ಕೋರ್ಟಿಗೆ ಹಾಜರುಪಡಿಸಲಾಗಿದೆ.

TAGGED:bankfriendhusbandmumbaiMurderPublic TVsuitcaseWifeಕೊಲೆಪತ್ನಿಪಬ್ಲಿಕ್ ಟಿವಿಬ್ಯಾಂಕ್ಮುಂಬೈಸೂಟ್ ಕೇಸ್ಸ್ನೇಹಿತ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
43 minutes ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
56 minutes ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
1 hour ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
1 hour ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
1 hour ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?