Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್‍ಡಿಕೆ ವಾರ್ನಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್‍ಡಿಕೆ ವಾರ್ನಿಂಗ್

Bengaluru City

ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್‍ಡಿಕೆ ವಾರ್ನಿಂಗ್

Public TV
Last updated: October 19, 2020 4:19 pm
Public TV
Share
3 Min Read
HDK SIDDARAMAIAH
SHARE

ಬೆಂಗಳೂರು: ಜಾತಿ ಸಮೀಕ್ಷೆ ಬಿಡುಗಡೆಗೆ ಎಚ್‍ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪದೇ ಪದೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜಕೀಯ ತೆವಲಿಗೆ ಸಿದ್ದರಾಮ್ಯಯ ಅವರು ಏನೋನೋ ಮಾತಾಡೋದು ಬೇಡ. ಅವರಿಗೆ ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದು, ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡಲು ಬೇರೆ ವಿಚಾರಗಳು ಇಲ್ಲ. ಆದ್ದರಿಂದ ಜನರನ್ನು ಮರಳು ಮಾಡಲು ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳು ಇಲ್ಲ. ಆದ್ದರಿಂದ ಹಳೆಯದನ್ನು ಮತ್ತೆ ಕೆದಕಿಕೊಂಡು ಹೊರಟಿದ್ದಾರೆ ಎಂದು ಆರೋಪಿಸಿದರು.

Siddaramaiah

ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಇದ್ದರು. ಆ ವೇಳೆ ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆಯೇ ಮಾಡಿಲ್ಲ. ಕಾಂಗ್ರೆಸ್‍ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ಳುತ್ತಾರೆ. ಬೇರೆ ವಿಷಯ ಅವರ ಬಳಿ ಇಲ್ಲ. ಹೀಗಾಗಿ ನನ್ನ ಮೇಲೆ ಅಪಾದನೆ ಮಾಡುತ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಅವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನು ಕೆಣಕಬೇಡಿ ಎಚ್ಚರಿಕೆ ಕೊಡ್ತಿದ್ದೇನೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದ್ದೀರಾ ಗೊತ್ತಿದೆ. ರಾಜಕೀಯದ ತೆವಲು ತೀರಿಸಿಕೊಳ್ಳಲು ಹೊರಟಿದ್ದೀರು. ಇದು ಬಹಳ ದಿನ ನಡೆಯುವುದಿಲ್ಲ ಎಂದರು.

HDK

ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾಗ ಅವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಅವತ್ತು ನಾನು ವಿರೋಧ ಮಾಡಿದ್ದರೇ ಅವತ್ತೆ ಸಮ್ಮಿಶ್ರ ಸರ್ಕಾರದ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ? ಸಿದ್ದರಾಮಯ್ಯ ಅವರಿಗೆ ನನ್ನ ಭಯ ಇದೆ. ಜನರಿಂದ ಮತ್ತೆ ಮೇರೆ ಬರುತ್ತೇನೆ ಎಂಬ ಸೂಚನೆ ಅವರಿಗೆ ಇದೆ. ಈಗ ನನಗೆ ಹಿನ್ನೆಡೆ ಆಗಿರಬಹುದು. ಆದರೆ ಈ ರಾಜ್ಯದ ಜನ ಜಾತಿ-ಭೇದ ಮರೆತು ಮತ್ತೆ ಕುಮಾರಸ್ವಾಮಿ ಬೇಕು ಅನ್ನುವ ದಿನಗಳು ಬರುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Siddaramaiah 2

ಸಿದ್ದರಾಮಯ್ಯಗೆ ಬಿಜೆಪಿ ಕಣ್ಣಿಗೆ ಕಾಣಿಸುತ್ತಿಲ್ಲ. ಜೆಡಿಎಸ್ ಮಾತ್ರ ಕಾಣುತ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು. ಏಕೆಂದರೆ ಅವರನ್ನು ಬೆಳೆಸಿದ್ದೇವು ಅಲ್ವಾ, ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡುವುದು ಬೇಡ ಎಂದರು. ಇದೇ ವೇಳೆ ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕಿಡಿಕಾರಿದ ಅವರು, ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ಅವರು ಜನರಿಗೆ ಕುಡಿಸಿ ಬೀದಿ ಬೀದಿಯಲ್ಲಿ ಮಲಗಿಸಿದ್ದಾರೆ. ಇದು ಮಾಧ್ಯಮಗಳಲ್ಲೇ ಬಂದಿದೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಪಾಪದ ಹಣ ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರಲ್ಲ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು. ಅಲ್ಲಿ ಅವರ ಕಷ್ಟ ಸುಖ ಕೇಳಲು ಕನಿಷ್ಠ ಸೌಜನ್ಯಕ್ಕಾದ್ರು ಹೋಗಿದ್ದೀರಾ? ನನಗೆ ಇಷ್ಟೆಲ್ಲಾ ನೋವು ಇದ್ರು, ಉತ್ತರ ಕರ್ನಾಟಕ ಭಾಗದಲ್ಲಿ ಜನರು ನನ್ನನ್ನು ಕೈ ಬಿಟ್ಟಿದ್ದರು. ಆ ಭಾಗದ ಜನರ ಕಷ್ಟಗಳಿಗೆ ನಾನು ಸ್ಪಂದಿಸುತ್ತಿದ್ದೇನೆ ಎಂದರು.

madhu bangarappa

ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯ ನಾಯಕ್ ಪಕ್ಷ ಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಶಾರದ ಪೂರ್ಯ ನಾಯಕ್ ಬಗ್ಗೆ ಮಾತಾಡಬೇಡಿ. ಆಕೆ ನನ್ನ ಸಹೋದರಿ ಇದ್ದಂತೆ. ಇವತ್ತು ಕೂಡಾ ಕಣ್ಣಲ್ಲಿ ನೀರು ಹಾಕಿಕೊಂಡು ನಾನು ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಮಧು ಬಂಗಾರಪ್ಪ ಪಕ್ಷ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ. ನೀವು ಅವರನ್ನೇ ಪ್ರಶ್ನೆ ಮಾಡಿ. ಮಧು ಬಂಗಾರಪ್ಪರನ್ನು ಅವರ ತಂದೆಗಿಂತ ಹೆಚ್ಚಾಗಿ ನಾವು ಬೆಳೆಸಿದ್ದೇವೆ. ಲೋಕಸಭೆ ಚುನಾವಣೆ ಬಳಿಕ ನಾನು ಅವರ ಜೊತೆ ಮಾತಾಡಿಲ್ಲ ಎಂದು ಹೇಳಿದರು.

TAGGED:bjpCaste Census JDShd kumaraswamyPublic TVsiddaramaiahಎಚ್‍ಡಿ ಕುಮಾರಸ್ವಾಮಿಜಾತಿ ಸಮೀಕ್ಷೆಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
5 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
18 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
52 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?