Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು

Bellary

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು

Public TV
Last updated: July 1, 2020 7:24 am
Public TV
Share
2 Min Read
BLY 2 1
SHARE

– ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್

ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ- ಸಿಎಂ

Public Tv IMPACTಈ ಬಗ್ಗೆ ಸಚಿವ ಶ್ರೀರಾಮು ಟ್ವೀಟ್ ಮಾಡಿದ್ದು, ಶವ ಸಂಸ್ಕಾರ ಮಾಡಿದ್ದ 8 ಜನರನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮೊದಲಿಗೆ, “ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ” ಎಂದು ಶವ ಸಂಸ್ಕಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

mdk sriramulu

ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ. ಕೋವಿಡ್-19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು, ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅಂತ್ಯ ಸಂಸ್ಕಾರವನ್ನು ಸೂಕ್ತ ಹಾಗೂ ಸಕಲ ಗೌರವಗಳಿಂದ ನೆರವೇರಿಸುವುದು ನಮ್ಮ ಸಂಸ್ಕೃತಿ. ಸೋಂಕಿನಿಂದ ಮೃತಪಟ್ಟವರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡದೆ ಸಲ್ಲಿಸಬೇಕಾದ ಗೌರವ ಸಲ್ಲಿಸೋಣ. ಮಾನವೀಯತೆ ಮೆರೆಯೋಣ ಎಂದು ಶ್ರೀರಾಮುಲು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ #ಕೋವಿಡ್19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ.

ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿರುವುದಲ್ಲದೆ, 1/3

— B Sriramulu (@sriramulubjp) June 30, 2020

ಏನಿದು ಪ್ರಕರಣ?
ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು.

ಜಿಲ್ಲಾಧಿಕಾರಿ ಕ್ಷಮೆ
ಪ್ರಕರಣದ ಕುರಿತು ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ.#ಕೋವಿಡ್19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಳ್ಳುತ್ತೇನೆ. 3/3

— B Sriramulu (@sriramulubjp) June 30, 2020

ಅಮಾನವೀಯ ಘಟನೆ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿ, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್ ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.

TAGGED:bellaryCoronaDCFuneralPublic TVsriramulustaffsuspensionಅಂತ್ಯ ಸಂಸ್ಕಾರಅಮಾನತುಕೊರೊನಾಡಿಸಿಪಬ್ಲಿಕ್ ಟಿವಿಬಳ್ಳಾರಿಶ್ರೀರಾಮುಲುಸಿಬ್ಬಂದಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
19 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
33 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?