Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಮೂವರು ಹುದ್ದೆಯಿಂದ ವಜಾ, ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ

Public TV
Last updated: October 27, 2020 12:04 pm
Public TV
Share
2 Min Read
POBBATHI
SHARE

– ಪಬ್ಲಿಕ್ ಟಿವಿಗೆ ಆರೋಗ್ಯ ಸಚಿವ ಅಭಿನಂದನೆ

ಬೆಂಗಳೂರು: ಹಣ ಕೊಟ್ಟರೆ ಕೊರೊನಾ ನೆಗೆಟಿವ್ ರಿಪೋರ್ಟ್ ನಿಮ್ಮ ಕೈಗೆ ಸಿಗುತ್ತೆ ಎಂಬ ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್ ನಲ್ಲಿ ಬಯಲು ಮಾಡಿದ ಬೆನ್ನಲ್ಲೇ ಮೂವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಆಶಾ ವರ್ಕರ್, ಸ್ಟಾಫ್ ನರ್ಸ್, ಸ್ವಾಬ್ ಕಲೆಕ್ಟರ್ ಹುದ್ದೆಯಿಂದ ವಜಾ ಮಾಡಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮೂವರ ಮೇಲೂ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

BBMP Commissioner Manjunath Prasad

Public Tv IMPACT ಕೊರೊನಾ ರಿಪೋರ್ಟ್ ನೆಗೆಟಿವ್ ಸ್ಟಿಂಗ್ ಆಪರೇಷನ್ ಸಂಬಂಧ ಆರೋಗ್ಯ ಸಚಿವ ಸುಧಾಕರ್ ಮಾತನಾಡಿ, ಮೊದಲು ಪಬ್ಲಿಕ್ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಬ್ಲಿಕ್ ಟಿವಿ ಸ್ಟಿಂಗ್ ನೋಡಿ ವೈದ್ಯನಾಗಿ ನನಗೆ ನೋವಾಗಿದೆ. ಕೆಳಹಂತದ ಆರೋಗ್ಯ ಇಲಾಖೆ ಅಧಿಕಾರಿಗಳು ಇಂತಹ ಕೆಲಸ ಮಾಡಿರೋದು ನೋವಾಗಿದೆ. ತಕ್ಷಣ ಬಿಬಿಎಂಪಿ ಆಯುಕ್ತರ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಜಂಟಿ ಆಯುಕ್ತರು ಸ್ಥಳದಲ್ಲಿ ಈಗಾಗಲೇ ಇದ್ದಾರೆ. ಘಟನೆಯ ಸಂಪೂರ್ಣ ವಿವರ ತೆಗೆದುಕೊಂಡು ತಕ್ಷಣ ಕ್ರಮ ತೆಗೆದುಕೊಳ್ತೀನಿ. ಪಬ್ಲಿಕ್ ಟಿವಿ ಅಭಿಯಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಆರೋಗ್ಯ ಅಧಿಕಾರಿಗಳ ತಂಡ ಬೆಂಗಳೂರಿನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿರುವ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. (1/2)

— Dr Sudhakar K (@mla_sudhakar) October 27, 2020

ಕೆಳ ಹಂತದ ನ್ಯೂನತೆ ಎತ್ತಿ ತೋರಿಸಿ ಕಣ್ಣು ತೆರೆಸುವ ಕೆಲಸ ಪಬ್ಲಿಕ್ ಟಿವಿ ಮಾಡಿದೆ. ಮುಂದೆ ಇಂತಹ ಘಟನೆ ಆಗದಂತೆ ಕಠಿಣ ಕಾನೂನು ಜಾರಿಗೆ ತರುತ್ತೇವೆ. ತಪಿತಸ್ಥರ ವಿರುದ್ದ ತಕ್ಷಣವೇ ಶಿಷ್ಟಾಚಾರದ ಅಡಿಯಲ್ಲಿ ಕ್ರಮ ತೆಗೆದುಕೊಳ್ತೀವಿ. ಇದೊಂದು ಅಮಾನವೀಯ, ಅನೈತಿಕ, ಕಾನೂನುಬಾಹಿರ ಕೆಲಸ. ಚಿಕಿತ್ಸೆ ಕೊಡೋ ಆರೋಗ್ಯ ಸಿಬ್ಬಂದಿ ಹೀಗೆ ತಪ್ಪು ಮಾಡಿದ್ರೆ ಅಮಾಯಕ ಜನರ ಜೀವಕ್ಕೆ ಸಮಸ್ಯೆ ಆಗುತ್ತೆ. ನೆಗೆಟೀವ್ ಅಂತ ಹೋಗಿ ಅವ್ರು ಬೇರೆ ಅವ್ರಿಗೆ ಹರಡಿ ಜೀವಕ್ಕೆ ಅಪಾರ ಆದ್ರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದರು.

ಅಕ್ರಮ ಎಸಗುತ್ತಿದ್ದ ಸಿಬ್ಬಂದಿಗಳ ವಿರುಧ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದ್ದು ಶೀಘ್ರವೇ FIR ದಾಖಲಿಸಲಾಗುವುದು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ನ ಅನ್ನು ಈ ಕೂಡಲೇ ವಜಾಗೊಳಿಸಲು ಆದೇಶಿಸಲಾಗಿದೆ. ಈ ಅಕ್ರಮವನ್ನು ಬಯಲಿಗೆ ತಂದ @publictvnews ಸಂಸ್ಥೆಗೆ ಅಭಿನಂದನೆಗಳು. (2/2)

— Dr Sudhakar K (@mla_sudhakar) October 27, 2020

ವೈದ್ಯಕೀಯ ಕೆಲಸ ಮಾಡೋಕೆ ಹೃದಯ ಪೂರ್ವಕವಾಗಿ ಸೇರಿರುತ್ತೇವೆ. ಹೀಗೆ ಅನೈತಿಕವಾಗಿ ಹಣ ಮಾಡೋದು ವೈದ್ಯಕೀಯ ಜಗತ್ತಿಗೆ, ವೃತ್ತಿಗೆ ಅವಮಾನ ಮಾಡಿದ ಹಾಗೆ ಆಗಿದೆ. ಇವರ ಕೆಲಸದಿಂದ ನಾವು ತಲೆ ತಗ್ಗಿಸುವಂತೆ ಆಗಿದೆ. ಮುಂದೆ ಹೀಗೆ ಆಗದಂತೆ ಅಗತ್ಯ ಕ್ರಮವಹಿಸುತ್ತೇನೆ ಎಂದು ಭರವಸೆ ನಿಡಿದರು. ಇದನ್ನೂ ಓದಿ: ಕಾಸು ಕೊಟ್ರೆ ಸಿಗುತ್ತೆ ಕೋವಿಡ್ ನೆಗೆಟಿವ್ ರಿಪೋರ್ಟ್- ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಯಲು

CORONA 2

ಪಬ್ಲಿಕ್ ಟಿವಿ ವರದಿ ಪ್ರಸಾರ ಆಗ್ತಿದ್ದಂತೆ ದಕ್ಷಿಣ ವಿಭಾಗದ ಜಂಟಿ ಆಯುಕ್ತ ವೀರಭದ್ರಯ್ಯ ಅವರು ಪೂಬ್ಬತಿ ಹೆರಿಗೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಈ ವೇಳೆ ನರ್ಸ್ ಒಬ್ಬರನ್ನು ತರಾಟೆಗೆ ತೆಗೆದುಕೊಂಡ ಅವರು ಯಾರಿದ್ದಾರೆ ಡಾಕ್ಟರ್ಸ್, ನರ್ಸ್ ಕರಿಯಿರಿ ಬೇಗ ಕಿಡಿಕಾರಿದ್ದಾರೆ. ನಂತರ ಅವರು ಗಂಟಲು ದ್ರವ ಸಂಗ್ರಹದ ದಾಖಲೆಗಳನ್ನ ಪರಿಶೀಲಿಸಿದ್ದಾರೆ. ಆದರೆ ಈ ವೇಳೆ ಜಂಟಿ ಆಯುಕ್ತ ಕೇಳಿದ ಗಂಟಲು ದ್ರವದ ದಾಖಲೆಗಳೇ ಆಸ್ಪತ್ರೆಯಲ್ಲಿ ಇಲ್ಲ. ಅಲ್ಲದೆ ಜಂಟಿ ಆಯುಕ್ತರು ಭೇಟಿ ವೇಳೆ ಆಶಾ ವರ್ಕರ್, ಸ್ವಾಬ್ ಕಲೆಕ್ಟರ್ ಬಂದಿರಲಿಲ್ಲ.

CORONA 4

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವೀರಭದ್ರಯ್ಯ, ತಪ್ಪಿತಸ್ಥರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡಲು 4 ಜನರ ವೈದ್ಯಾಧಿಕಾರಿಗಳ ತಂಡ ನಿಯೋಜನೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವಗುಪ್ತಾ ಮಾತನಾಡಿ, ನಾನು ಇದನ್ನ ತನಿಖೆ ಮಾಡಿಸುತ್ತೇನೆ. ಕೆಳ ಹಂತದ ಹುದ್ದೆಯಲ್ಲಿ ಇರೋರು ಈ ರೀತಿ ಕೆಲಸ ಮಾಡೋದು ಸರಿ ಇಲ್ಲ. ಮಾಹಿತಿ ತೆಗೆದುಕೊಂಡು ತನಿಖೆ ಮಾಡಿಸುತ್ತೇನೆ ಎಂದರು.

TAGGED:bengaluruCorona TestingPublic TVPublic TV Impactಅಕ್ರಮಕೊರೊನಾ ಟೆಸ್ಟಿಂಗ್ಪಬ್ಲಿಕ್ ಟಿವಿ ಇಂಪ್ಯಾಕ್ಟ್ಬೆಂಗಳೂರು
Share This Article
Facebook Whatsapp Whatsapp Telegram

Cinema Updates

madenuru manu actor
ರೇಪ್‌ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?
6 minutes ago
radhika pandit 3
ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?
22 minutes ago
mysore sandal soap tamannaah bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ
28 minutes ago
dhanush 1 1
ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ಧನುಷ್
54 minutes ago

You Might Also Like

pramoda devi wadiyar
Court

ರಾಜ್ಯ ಸರ್ಕಾರಕ್ಕೆ ಹಿನ್ನಡೆ – ರಾಜಮನೆತನಕ್ಕೆ 3,400 ಕೋಟಿಯ ಟಿಡಿಆರ್ ನೀಡಲು ಸುಪ್ರೀಂ ಆದೇಶ

Public TV
By Public TV
1 hour ago
Alok Kumar ADGP
Bengaluru City

ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?

Public TV
By Public TV
1 hour ago
DK Shivakumar 5
Bengaluru City

ರನ್ಯಾ ಮದುವೆಗೆ ಪರಮೇಶ್ವರ್‌ 20 ಲಕ್ಷ ಗಿಫ್ಟ್‌ ಕೊಟ್ಟಿರಬಹುದು: ಡಿಕೆಶಿ

Public TV
By Public TV
1 hour ago
Hassan Bride Exam
Districts

ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು

Public TV
By Public TV
1 hour ago
aishwarya rai
Bollywood

ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ

Public TV
By Public TV
2 hours ago
Madenuru Manu
Bengaluru City

Exclusive: ಕಾಮಿಡಿ ಕಿಲಾಡಿ ಸ್ಟಾರ್‌, ನಟ ಮಡೆನೂರು ಮನು ವಿರುದ್ಧ ರೇಪ್‌ ಕೇಸ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?