Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ

Bengaluru City

ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ

Public TV
Last updated: August 22, 2020 1:49 pm
Public TV
Share
1 Min Read
MYS 4
SHARE

ಬೆಂಗಳೂರು: ನಂಜನಗೂಡು ಟಿಹೆಚ್‍ಒ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್ ಅವರು ಮನವಿ ಮಾಡಿಕೊಂಡಿದ್ದಾರೆ.

MYS NAGENDRA medium

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಮೈಸೂರಿನ ಟಿಎಚ್‍ಒ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ‘ವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ.

ಮೈಸೂರಿನ ಡಿಎಚ್ಓ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ʼವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ(1/1) pic.twitter.com/rKXkS8UalC

— Dr Sudhakar K (@DrSudhakar_) August 22, 2020

ಈಗಾಗಲೇ ಆರೋಗ್ಯಾಧಿಕಾರಿ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳಲಾಗುವುದು. ಇದನ್ನೂ ಓದಿ: ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ – 7 ದಿನಗಳೊಳಗೆ ತನಿಖಾ ವರದಿಗೆ ಸಿಎಂ ಸೂಚನೆ

ಈಗಾಗಲೇ ಆರೋಗ್ಯಾಧಿಕಾರಿ ಶ್ರೀ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳುಲಾಗುವುದು (2/2)

— Dr Sudhakar K (@DrSudhakar_) August 22, 2020

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ ಎಂದು ಬರೆದುಕೊಳ್ಳುವ ಮೂಲಕ ಸಚಿವರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲು ನೀವು ಇಲ್ಲಿಂದ ಹೊರಟು ಹೋಗಿ- ಸುಧಾಕರ್‌ಗೆ ವೈದ್ಯೆ ತರಾಟೆ

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ. (3/3)

— Dr Sudhakar K (@DrSudhakar_) August 22, 2020

ನಡೆದಿದ್ದೇನು?:
ಅರಮನೆ ನಗರಿಯಲ್ಲಿ ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರ ಆತ್ಮಹತ್ಯೆಗೆ ಸಿಇಓ ಅವರೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

https://www.youtube.com/watch?v=IEJgsxlhZ0w&t=324s

TAGGED:bengaluruNagendraPublic TVSudhakarsuicideಆತ್ಮಹತ್ಯೆನಾಗೇಂದ್ರಪಬ್ಲಿಕ್ ಟಿವಿಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
17 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
34 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
38 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
53 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?