Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ

Bengaluru City

ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ

Public TV
Last updated: August 22, 2020 1:49 pm
Public TV
Share
1 Min Read
MYS 4
SHARE

ಬೆಂಗಳೂರು: ನಂಜನಗೂಡು ಟಿಹೆಚ್‍ಒ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್ ಅವರು ಮನವಿ ಮಾಡಿಕೊಂಡಿದ್ದಾರೆ.

MYS NAGENDRA medium

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಮೈಸೂರಿನ ಟಿಎಚ್‍ಒ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ‘ವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ.

ಮೈಸೂರಿನ ಡಿಎಚ್ಓ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ʼವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ(1/1) pic.twitter.com/rKXkS8UalC

— Dr Sudhakar K (@DrSudhakar_) August 22, 2020

ಈಗಾಗಲೇ ಆರೋಗ್ಯಾಧಿಕಾರಿ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳಲಾಗುವುದು. ಇದನ್ನೂ ಓದಿ: ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ – 7 ದಿನಗಳೊಳಗೆ ತನಿಖಾ ವರದಿಗೆ ಸಿಎಂ ಸೂಚನೆ

ಈಗಾಗಲೇ ಆರೋಗ್ಯಾಧಿಕಾರಿ ಶ್ರೀ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳುಲಾಗುವುದು (2/2)

— Dr Sudhakar K (@DrSudhakar_) August 22, 2020

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ ಎಂದು ಬರೆದುಕೊಳ್ಳುವ ಮೂಲಕ ಸಚಿವರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲು ನೀವು ಇಲ್ಲಿಂದ ಹೊರಟು ಹೋಗಿ- ಸುಧಾಕರ್‌ಗೆ ವೈದ್ಯೆ ತರಾಟೆ

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ. (3/3)

— Dr Sudhakar K (@DrSudhakar_) August 22, 2020

ನಡೆದಿದ್ದೇನು?:
ಅರಮನೆ ನಗರಿಯಲ್ಲಿ ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರ ಆತ್ಮಹತ್ಯೆಗೆ ಸಿಇಓ ಅವರೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

https://www.youtube.com/watch?v=IEJgsxlhZ0w&t=324s

TAGGED:bengaluruNagendraPublic TVSudhakarsuicideಆತ್ಮಹತ್ಯೆನಾಗೇಂದ್ರಪಬ್ಲಿಕ್ ಟಿವಿಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
4 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
30 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
33 minutes ago
Delhi Police
Latest

ಗ್ಯಾಸ್ ಸಿಲಿಂಡರ್ ಸಮಸ್ಯೆ – ದೆಹಲಿ ಪೊಲೀಸರ ರಜೆ ಕ್ಯಾನ್ಸಲ್

Public TV
By Public TV
53 minutes ago
Sonam Wangchuk
Latest

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ನಿರ್ಧಾರ

Public TV
By Public TV
1 hour ago
Siddaramaiah R Ashok
Bengaluru City

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?