Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ

Bengaluru City

ಪ್ರತಿಭಟನೆ ನಿಲ್ಲಿಸಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ- ವೈದ್ಯ ಸಿಬ್ಬಂದಿಯಲ್ಲಿ ಸುಧಾಕರ್ ಮನವಿ

Public TV
Last updated: August 22, 2020 1:49 pm
Public TV
Share
1 Min Read
MYS 4
SHARE

ಬೆಂಗಳೂರು: ನಂಜನಗೂಡು ಟಿಹೆಚ್‍ಒ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್ ಅವರು ಮನವಿ ಮಾಡಿಕೊಂಡಿದ್ದಾರೆ.

MYS NAGENDRA medium

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಮೈಸೂರಿನ ಟಿಎಚ್‍ಒ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ‘ವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ.

ಮೈಸೂರಿನ ಡಿಎಚ್ಓ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ʼವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ(1/1) pic.twitter.com/rKXkS8UalC

— Dr Sudhakar K (@DrSudhakar_) August 22, 2020

ಈಗಾಗಲೇ ಆರೋಗ್ಯಾಧಿಕಾರಿ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳಲಾಗುವುದು. ಇದನ್ನೂ ಓದಿ: ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ – 7 ದಿನಗಳೊಳಗೆ ತನಿಖಾ ವರದಿಗೆ ಸಿಎಂ ಸೂಚನೆ

ಈಗಾಗಲೇ ಆರೋಗ್ಯಾಧಿಕಾರಿ ಶ್ರೀ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳುಲಾಗುವುದು (2/2)

— Dr Sudhakar K (@DrSudhakar_) August 22, 2020

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ ಎಂದು ಬರೆದುಕೊಳ್ಳುವ ಮೂಲಕ ಸಚಿವರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲು ನೀವು ಇಲ್ಲಿಂದ ಹೊರಟು ಹೋಗಿ- ಸುಧಾಕರ್‌ಗೆ ವೈದ್ಯೆ ತರಾಟೆ

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ. (3/3)

— Dr Sudhakar K (@DrSudhakar_) August 22, 2020

ನಡೆದಿದ್ದೇನು?:
ಅರಮನೆ ನಗರಿಯಲ್ಲಿ ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರ ಆತ್ಮಹತ್ಯೆಗೆ ಸಿಇಓ ಅವರೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

https://www.youtube.com/watch?v=IEJgsxlhZ0w&t=324s

TAGGED:bengaluruNagendraPublic TVSudhakarsuicideಆತ್ಮಹತ್ಯೆನಾಗೇಂದ್ರಪಬ್ಲಿಕ್ ಟಿವಿಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
4 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
22 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
23 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
40 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
40 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?