Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿದ ಹಾಸನ ಪೊಲೀಸರು – ನಾಲ್ವರು ಅಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿದ ಹಾಸನ ಪೊಲೀಸರು – ನಾಲ್ವರು ಅಂದರ್

Districts

ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿದ ಹಾಸನ ಪೊಲೀಸರು – ನಾಲ್ವರು ಅಂದರ್

Public TV
Last updated: October 14, 2020 12:16 am
Public TV
Share
3 Min Read
HSN
SHARE

ಹಾಸನ: ಜಿಲ್ಲೆಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 8 ತಿಂಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಮೂರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬೇಲೂರು ವೃತ್ತದ ಸಿಪಿಐ ಮತ್ತು ತಂಡದವರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಖಚಿತ ಮಾಹಿತಿಯ ಮೇರೆಗೆ ಲಕ್ಯ ಗ್ರಾಮದ ವಾಸಿ ಮೆಕ್ಯಾನಿಕ್ ಶ್ರೀಕಾಂತ್ (26) ಹಾಗೂ ಆತನ ಸ್ನೇಹಿತರಾದ ಚೇತನ್ (29) ಮತ್ತು ಲೈಟ್ ಬಾಯ್ ಮೋಹನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದರು.

ವರ್ಷದ ಆರಂಭದ ಜನವರಿ 6 ರಂದು ಅರೆಕೆರೆ ಗ್ರಾಮದ ಬಳಿಯ ಬಾಣಾವರ ಜಾವಗಲ್ ಮುಖ್ಯ ರಸ್ತೆಯ ಎಡ ಬದಿಯ ಹಳ್ಳದಲ್ಲಿ 25 ರಿಂದ 30 ವರ್ಷದ ವ್ಯಕ್ತಿಯೊಬ್ಬರ ಅರೆಬೆಂದ ಕೊಳೆತ ಶವ ಪತ್ತೆಯಾಗಿತ್ತು. ಈ ಕುರಿತು ಬಾಣಾವರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಎಎಸ್‍ಪಿ ನಂದಿನಿ ಅವರ ಮೇಲುಸ್ತುವಾರಿ, ಅರಸೀಕೆರೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಎಲ್. ನಾಗೇಶ್ ಹಾಗೂ ಬೇಲೂರು ವೃತ್ತ ನಿರೀಕ್ಷಕಸಿದ್ದರಾಮೇಶ್ವರ ಅವರ ನೇತೃತ್ವದಲ್ಲಿ ಬೇಲೂರು ಪಿಎಸ್‍ಐ ಆಜಂತ್ ಕುಮಾರ್ ಮತ್ತು ಸಿಬ್ಬಂದಿ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

HSN Police 2

ಅರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ಶ್ರೀಕಾಂತ್‍ನ ಅಣ್ಣನ ಮಗನ ನಾಮಕರಣದ ಪಾರ್ಟಿಗೆ ಹೋಗಿ ಬರುತ್ತಿದ್ದ ಶ್ರೀಕಾಂತ್ ಮತ್ತು ಆತನ ಸ್ನೇಹಿತರಾದ ಚೇತನ್ ಮತ್ತು ಮೋಹನ್ ಚಿಕ್ಕಮಗಳೂರು ಲಕ್ಯ ಬಸ್ ನಿಲ್ದಾಣ ಬಳಿ ಕುಡಿದ ಅಮಲಿನಲ್ಲಿ ಭಿಕ್ಷುಕನೊಬ್ಬನ ಬಳಿ ಗಲಾಟೆ ಮಾಡಿಕೊಂಡರು. ಆ ಭಿಕ್ಷುಕ ಶ್ರೀಕಾಂತ್‍ನ ಕೈಗೆ ಕಚ್ಚಿ ಓಡಿ ಹೋಗುತ್ತಿದ್ದಾಗ, ಆತನ ಬೆನ್ನಟ್ಟಿದ ಮೂವರೂ ಹಿಡಿದು ಹಲ್ಲೆ ಮಾಡಿದ್ದಲ್ಲದೇ ಕೊಲೆ ಮಾಡಿ ಮಾರುತಿ ಎಸ್ಟಿಮ್ ಕಾರಿನಲ್ಲಿ ಶವ ಹಾಕಿಕೊಂಡು ಬಾಣಾವರ ಕಡೆಗೆ ಹೋಗಿ ಕೆರೆಕೋಡಿ ಹಳ್ಳದ ಸೇತುವೆ ಬಳಿ ಶವ ಸುಟ್ಟು ಹಾಕುವ ಯತ್ನ ಮಾಡಿದ್ದರು ಎಂದು ವಿಚಾರಣೆ ವೇಳೆ ಮಾಹಿತಿ ಲಭಿಸಿದೆ.

2ನೇ ಪ್ರಕರಣದಲ್ಲಿ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬಾಗನಹಳ್ಳಿ ಕ್ರಾಸ್ ಬಳಿ ಕಳೆದ ತಿಂಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ದೊಡ್ಡಬಾಗನಹಳ್ಳಿ ಕ್ರಾಸ್ ಸಮೀಪ ಜವೇನಹಳ್ಳಿ ಕೊಪ್ಪಲು ಸ್ವಾಮೀಗೌಡ ಎಂಬುವರ ಪುತ್ರ ದಿನೇಶ್‍ನ್ನು ಕೊಲೆ ಮಾಡಲಾಗಿತ್ತು. ಶಕುನಿಗೌಡ ಎಂಬುವರ ಜಮೀನಿನ ರಸ್ತೆ ಬದಿ ಕಾಲುವೆಯಲ್ಲಿ ದಿನೇಶ್ ಶವ ಪತ್ತೆಯಾಗಿತ್ತು. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ ಅವರ ಮೇಲುಸ್ತುವಾರಿಯಲ್ಲಿ ಹಾಸನ ಉಪವಿಭಾಗದ ಪೊಲೀಸ್ ಅಧೀಕ್ಷಕರಾದ ಪುಟ್ಟಸಾಮಿಗೌಡರ ಉಸ್ತುವಾರಿಯಲ್ಲಿ ಹಾಸನ ಗ್ರಾಮಾಂತರ ವೃತ್ತ ನಿರೀಕ್ಷಕ ಸುರೇಶ್ .ಪಿ ನೇತೃತ್ವದಲ್ಲಿ ಗೊರೂರು ಪಿಎಸ್‍ಐ ಜಗದೀಶ್ ಜಿ ಮತ್ತು ಸಿಬ್ಬಂದಿ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

HSN Police 1

ಮೈಸೂರು ಜಿಲ್ಲೆ ಕೆ.ಆರ್. ನಗರದ ನಿವಾಸಿ ಹಾಗೂ ಸ್ವಂತ ಸ್ಥಳ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆ ಹೋಬಳಿಯ ಅರೆಸೂರು ಗಾಮದ ಹೆಚ್.ಜಿ. ಮೋಹನ್‍ನನ್ನು ಪೊಲೀಸರು ಮಂಗಳವಾರ ಮುಂಜಾನೆ ಸಮೀಪದ ಮೊಸಳೆ ಹೊಸಹಳ್ಳಿ ಬಸ್ ನಿಲ್ದಾಣದ ಬಳಿ ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಯು ತಾನೇ ಈ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಸೆ.2 ರಂದು ದೊಡ್ಡಬಾಗನಹಳ್ಳಿ ಕ್ರಾಸ್ ಸಮೀಪ ಜವೇನಹಳ್ಳಿ ಕೊಪ್ಪಲು ಸ್ವಾಮೀಗೌಡ ಎಂಬುವರ ಪುತ್ರ ದಿನೇಶ್‍ಗೂ ಆರೋಪಿಗೂ ಮಾತಿಗೆ ಮಾತು ಬೆಳೆದು ದಿನೇಶನ ಕೊಲೆ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಶಸ್ವಿ ಕಾರ್ಯಾಚರಣೆ ನಡೆಸಿದ ತನಿಖಾ ತಂಡಕ್ಕೆ ಹಾಗೂ ಸಿಬ್ಬಂದಿ ರವಿಕುಮಾರ್, ಸುಬ್ರಮಣ್ಯ, ಅರುಣ್ ಕುಮಾರ್, ಅನಿಲ್‍ಕುಮಾರ್, ಪೀರ್ ಖಾನ್ ಅವರುಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

Police Jeep 1 2 medium

TAGGED:BanavaradetentionGoruruhassanMurderpolicePublic TVಕೊಲೆಗೊರೂರುಪಬ್ಲಿಕ್ ಟಿವಿಪೊಲೀಸ್ಬಂಧನಬಾಣಾವರಹಾಸನ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
1 minute ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
3 minutes ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
11 minutes ago
Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
47 minutes ago
Iran war Italys Meloni blocks US use of its air base for Iran operations Donald Trump sigonella base US bombers
Latest

ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Public TV
By Public TV
1 hour ago
Chinnaswamy Phone Theft Arrest
Bengaluru City

RCB-SRH ಪಂದ್ಯದಲ್ಲಿ ಫೋನ್ ಕಳ್ಳತನ – 18 ಲಕ್ಷದ 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?