Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಸಿಗರನ್ನು ಸೆಳೆಯಲು ಬೆಟ್ಟವನ್ನು ಕೊರೆದು ವ್ಯೂವ್ ಪಾಯಿಂಟ್ ನಿರ್ಮಾಣ- ಸ್ಥಳೀಯರಲ್ಲಿ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರವಾಸಿಗರನ್ನು ಸೆಳೆಯಲು ಬೆಟ್ಟವನ್ನು ಕೊರೆದು ವ್ಯೂವ್ ಪಾಯಿಂಟ್ ನಿರ್ಮಾಣ- ಸ್ಥಳೀಯರಲ್ಲಿ ಆತಂಕ

Districts

ಪ್ರವಾಸಿಗರನ್ನು ಸೆಳೆಯಲು ಬೆಟ್ಟವನ್ನು ಕೊರೆದು ವ್ಯೂವ್ ಪಾಯಿಂಟ್ ನಿರ್ಮಾಣ- ಸ್ಥಳೀಯರಲ್ಲಿ ಆತಂಕ

Public TV
Last updated: June 19, 2021 5:22 pm
Public TV
Share
2 Min Read
madikeri 1
SHARE

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಪ್ರಕೃತಿ ವಿಕೋಪ, ಭೂಕುಸಿತ. ಸಾವು-ನೋವುಗಳು ಸಂಭವಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿಜ್ಞಾನಿಗಳು ಬೆಟ್ಟಗುಡ್ಡಗಳಲ್ಲಿ ಯಂತ್ರೋಪಕರಣಗಳನ್ನು ಬಳಕೆ ಮಾಡಬಾರದು ಬೆಟ್ಟಗುಡ್ಡಗಳಲ್ಲಿ ರೆಸಾರ್ಟ್, ಕಟ್ಟಡ ಕಾಮಗಾರಿ ಮಾಡಬಾರದು ಎಂದು ಸರ್ಕಾರಕ್ಕೆ ವರದಿ ನೀಡಿದೆ. ಹೀಗಿದ್ದರೂ ಪ್ರವಾಸಿಗರನ್ನು ಸೆಳೆಯಲು ತೋಟಗಾರಿಕೆ ಇಲಾಖೆ ಬೆಟ್ಟಗಳನ್ನು ಕೊರೆದು ವ್ಯೂವ್ ಪಾಯಿಂಟ್ ನಿರ್ಮಾಣ ಮಾಡಲು ಮುಂದಾಗಿದ್ದು, ಬೆಟ್ಟದ ಕೆಳಗೆ ವಾಸ ಮಾಡುವ ಜನರಿಗೆ ಇದೀಗ ಅತಂಕ ಶುರುವಾಗಿದೆ.

madikeri 4 medium

ಮಳೆಗಾಲ ಆರಂಭವಾಯಿತು ಅಂದ್ರೆ ಕೊಡಗಿನ ಜನರಿಗೆ ಅತಂಕ ಶುರುವಾಗುತ್ತದೆ. ಕಳೆದ ಮೂರು ವರ್ಷದಿಂದ ಅರಂಭವಾಗಿರುವ ಜಲಪ್ರಳಯ ಭೂಕುಸಿತ ಇಲ್ಲಿಯ ಜನರನ್ನು ಬೆಚ್ಚಿಬೀಳಿಸಿದೆ. ಕಳೆದ ವರ್ಷ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಗಜಗಿರಿ ಬೆಟ್ಟ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಅರ್ಚಕರಾದ ನಾರಾಯಣ್ ಅಚಾರ್ ಕುಟುಂಬವೇ ಭೂ ಸಮಾಧಿಯಾಗಿದ್ದನ್ನು ಯಾರೂ ಮರೆತ್ತಿಲ್ಲ. ಹೀಗಿದ್ದರೂ ಮಂಗಳೂರು ರಸ್ತೆಗೆ ಹೊಂದಿಕೊಂಡಿರುವ ರಾಜಸೀಟ್ ವ್ಯೂವ್ ಪಾಯಿಂಟ್ ಮಾಡಲು ಸುಮಾರು ಮೂರುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಬೆಟ್ಟ ಕೊರೆಯುವ ಕಾಮಗಾರಿಯನ್ನು ತೋಟಗಾರಿಕೆ ಇಲಾಖೆ ಅರಂಭ ಮಾಡಿದೆ. ಇದನ್ನೂ ಓದಿ: ಕೊಡಗಿನ ವಿವಿಧೆಡೆ ಮುಂದುವರಿದ ಮಳೆ- ಹೆಗ್ಗಳ ಗ್ರಾಮದಿಂದ ಕುಟುಂಬಗಳ ಸ್ಥಳಾಂತರ

madikeri 3 medium

ನಾಲ್ಕು ಹಂತವಾಗಿ ಬೆಟ್ಟವನ್ನೇ ಕತ್ತರಿಸಿ ತೆಗೆಯುವ ಕಾಮಗಾರಿ ನಡೆಸುತ್ತಿದ್ದು, ಇದರಿಂದಾಗಿ ಬೆಟ್ಟದ ಕೆಳಗೆ ವಾಸಮಾಡುತ್ತಿರುವ ಹತ್ತಾರು ಕುಟುಂಬ ಭಯದಲ್ಲಿ ದಿನ ಕಳೆಯುತ್ತಿದೆ. ಬೆಟ್ಟ ಕುಸಿದು ಬಿದ್ದರೆ ಅಪಾಯ ಅಗುವ ಸಾಧ್ಯತೆ ಹೆಚ್ಚಾಗಿದೆ. ಪ್ರವಾಸೋದ್ಯಮದ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಮೇಲೆ ದಬ್ಬಾಳಿಕೆ ನಡೆಸಿ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣವನ್ನು ಪೋಲು ಮಾಡಲಾಗುತ್ತಿದ್ದು, ಮಡಿಕೇರಿ ನಗರದಲ್ಲಿ ಒಂದು ರಸ್ತೆ ಕೂಡ ನಡೆದಾಡಲು ಸಮರ್ಪಕವಾಗಿಲ್ಲ. ಆದರೆ ರಾಜಾಸೀಟ್ ಗುಡ್ಡದಲ್ಲಿ ಕಾಂಕ್ರಿಟ್ ರಸ್ತೆ, ಮೆಟ್ಟಿಲು, ವ್ಯೂವ್ ಪಾಯಿಂಟ್, ತಡೆಗೋಡೆಯನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ಅಪಾಯಕಾರಿ ಬೆಳೆವಣಿಗೆಯಾಗಿದ್ದು, ಕಾಂಕ್ರಿಟ್ ಕಾಡಿನ ಮೂಲಕ ರಭಸವಾಗಿ ಹರಿಯುವ ನೀರು ಗುಡ್ಡ ಕುಸಿಯಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಿದೆ. ಇದನ್ನೂ ಓದಿ: ಕೊಡಗಿನ 47 ಪ್ರವಾಹ, 38 ಭೂಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಿದ ಜಿಲ್ಲಾಡಳಿತ

madikeri 2 medium

ಬೆಟ್ಟ, ಗುಡ್ಡಗಳಲ್ಲಿ ಮರ, ಗಿಡ, ಹುಲ್ಲಿದ್ದರೆ ಮಳೆಯ ನೀರಿನಿಂದ ಅಪಾಯ ಸಂಭವಿಸುವುದಿಲ್ಲ. ಆದರೆ ಅಗೆದು ಸಮತೋಲನವನ್ನು ಹದಗೆಡಿಸಿದರೆ ಕುಸಿಯುವ ಭೀತಿ ಹೆಚ್ಚಾಗಿದೆ. ಪ್ರವಾಸಿಗರಿಗೆ ಮೂಲಭೂತ ಸೌಲಭ್ಯಗಳನ್ನು ನೀಡದೆ ಪ್ರಕೃತಿ ವರವಾಗಿ ನೀಡಿರುವ ಪ್ರವಾಸಿತಾಣಗಳನ್ನು ಕುರೂಪಗೊಳಿಸುತ್ತಿರುವುದನ್ನು ಜಿಲ್ಲಾಡಳಿತ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೋಡಿಯು ಮೌನಕ್ಕೆ ಶರಣಾಗಿದ್ದಾರೆ. ಈ ಕುರಿತು ಸ್ಥಳೀಯ ಸಾರ್ವಜನಿಕರು ಎಚ್ಚರಿಕೆ ನೀಡಿದ್ದು, ಕಾಮಗಾರಿ ವಿರುದ್ಧ ನ್ಯಾಯಾಲಯದ ಮೋರೆ ಹೋಗುವುದಾಗಿ ತಿಳಿಸಿದ್ದಾರೆ.

madikeri 5 medium

ಜಿಲ್ಲೆಯಲ್ಲಿ ಮೂರು ವರ್ಷದಿಂದ ಅಗುತ್ತಿರುವ ಅನಾಹುತಗಳ ಬಗ್ಗೆ ಜಿಲ್ಲಾಡಳಿತಕ್ಕೆ ಅರಿವು ಇದ್ದರೂ ಕೂಡ ಮತ್ತೆ ಬೆಟ್ಟ ಕೊರೆದು ಕಾಮಗಾರಿ ಮಾಡುತ್ತಿದೆ. ಒಂದು ವೇಳೆ ಬೆಟ್ಟ ಕುಸಿದು ದುರಂತ ಸಂಭವಿಸಿದರೆ ಜಿಲ್ಲಾಡಳಿತ ಮತ್ತು ಸರ್ಕಾರವೇ ನೇರ ಹೊಣೆ ಹೋರಬೇಕು ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

TAGGED:madikeriPublic TVrainRaja Seattourist placesView pointಗುಡ್ಡಪಬ್ಲಿಕ್ ಟಿವಿಪ್ರವಾಸಿ ತಾಣಬೆಟ್ಟಮಡಿಕೇರಿಮಳೆಗಾಲರಾಜಸೀಟ್ವೀವ್ ಪಾಯಿಂಟ್
Share This Article
Facebook Whatsapp Whatsapp Telegram

Cinema news

World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರಿಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood

You Might Also Like

SUBBAREDDY
Latest

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
1 minute ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
6 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
29 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
58 minutes ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
1 hour ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?