Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸ್ಬಾರ್ದು- ಯೋಗೇಶ್ವರ್‌ಗೆ ಪ್ರತಾಪ್ ಸಿಂಹ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸ್ಬಾರ್ದು- ಯೋಗೇಶ್ವರ್‌ಗೆ ಪ್ರತಾಪ್ ಸಿಂಹ ಟಾಂಗ್

Districts

ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸ್ಬಾರ್ದು- ಯೋಗೇಶ್ವರ್‌ಗೆ ಪ್ರತಾಪ್ ಸಿಂಹ ಟಾಂಗ್

Public TV
Last updated: April 12, 2021 1:14 pm
Public TV
Share
3 Min Read
MYS 3 2
SHARE

– ಗ್ರಂಥಾಲಯಕ್ಕೆ ಭೇಟಿ, ಪರಿಶೀಲನೆ
– ಸಾರಿಗೆ ನೌಕರರು ಪ್ರತಿಭಟನೆ ಮಾಡಬೇಡಿ

ಮೈಸೂರು: ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸಬಾರದು ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಅವರು ಸಚಿವ ಸಿ.ಪಿ ಯೋಗೀಶ್ವರ್ ಗೆ ಟಾಂಗ್ ನೀಡಿದ್ದಾರೆ.

mys 7

ಮೈಸೂರಿನಲ್ಲಿ ಹೆಲಿಟೂರಿಸಂ ಪ್ರಸ್ತಾವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಂಡ್ಯದಲ್ಲಿ ಡಿಸ್ನಿಲ್ಯಾಂಡ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡ್ತೀವಿ ಅಂತಾರೆ. ಇಂಥವೆಲ್ಲ ನಾವೂ ತುಂಬಾ ನೋಡಿದ್ದೇವೆ. ಎರಡು ಸಲ ಪ್ರಚಾರಕ್ಕೆ ಅಂತ ಮಾತಾಡ್ತಾರೆ. ಎರಡು ವರ್ಷ ಆದ್ಮೇಲೆ ಸಚಿವರು ಬದಲಾಗುತ್ತಾರೆ. ಆ ಮೇಲೆ ಎಲ್ಲವೂ ಮರೆತು ಹೋಗುತ್ತೆ. ಹೆಲಿ ಟೂರಿಸಂ ಅನ್ನುವ ಪದ ಮಾತ್ರ ಕೇಳಿದ್ದೇವೆ. ಆ ಯೋಜನೆ ರೂಪುರೇಷೆ ಏನು..?, ನಿಮ್ಮ ಬಳಿ ವಿಷನ್ ಡಾಕ್ಯುಮೆಂಟ್ ಎಲ್ಲಿದೆ..?, ಯಾವ ಘನಕಾರ್ಯ ಮಾಡ್ತೀರಿ ಅಂತ ನಮಗೂ ಹೇಳಿ ಎಂದು ಟಾಂಗ್ ನೀಡಿದರು.

CPYOGESHWAR 1

ಮೈಸೂರಿನಿಂದ ಕಾರವಾರ, ಬಳ್ಳಾರಿ, ಬೆಂಗಳೂರಿಗೆ ಹೆಲಿಕಾಪ್ಟರ್ ಸೇವೆ ಶುರು ಮಾಡುತ್ತೇವೆ ಅಂತೀರಿ. ಮೈಸೂರಿನಿಂದ ಕಾರವಾರಕ್ಕೆ ಹೋಗಿ ನೋಡುವುದು ಏನಿದೆ..? ದಸರಾ ಸಂದರ್ಭದಲ್ಲಿ ಮಾಡುವ ಹೆಲಿರೈಡ್‍ಗೇ ಜನರ ಬರೋದಿಲ್ಲ. ಯೋಜನೆ ರೂಪಿಸುವ ಮುನ್ನ ಇದೆಲ್ಲವನ್ನೂ ಗಮನಿಸಬೇಕು. ಇಷ್ಟಾಗಿಯೂ ನಿಮಗೆ ಹೆಲಿಕಾಪ್ಟರ್ ಹಾರಿಸಬೇಕು ಅನ್ನಿಸಿದರೆ ಬನ್ನಿ ವಿಮಾನ ನಿಲ್ದಾಣದಲ್ಲಿ ನಾವೇ ಜಾಗ ಕೊಡುತ್ತೇವೆ. ಕೇವಲ 10 ಮೀಟರ್ ದೂರದಲ್ಲಿ ರಾಜವಂಶಸ್ಥರಿಗೆ ಸೇರಿದ ಹೆಲಿಪ್ಯಾಡ್ ಇದೆ. ಅದನ್ನು ಬಾಡಿಗೆ, ಬೋಗ್ಯಕ್ಕೆ ಕೇಳಿದ್ರೆ ಕೊಡಲ್ಲ ಅಂತಾರಾ..?, ಹೆಲಿ ಟೂರಿಸಂಗೆ ನನ್ನ ವಿರೋಧ ಇದೆ. ಈ ಸಂಬಂಧ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತನಾಡುತ್ತೇನೆ ಎಂದರು.

MYS 2 2

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ವಿಚಾರ ಸಂಬಂಧ ಮಾತನಾಡಿ, ಮತ್ತೆ ಲಾಕ್‍ಡೌನ್ ಹೇರುವ ಪರಿಸ್ಥಿತಿ ತರಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು. ಜನರು ಕೊರೊನಾ ಬಗ್ಗೆ ಜಾಗೃತರಾಗಬೇಕು, ಮಹಾರಾಷ್ಟ್ರದ ಮುಂಬೈನಲ್ಲಾಗಿರುವ ಪರಿಸ್ಥಿತಿ ತಂದುಕೊಳ್ಳಬಾರದು. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ನಾನು ಕೂಡಾ ಲಸಿಕೆ ಹಾಕಿಸಿಕೊಂಡಿದ್ದೇನೆ. ಯಾವುದೇ ಒಂದು ಔಷಧಿ ಪೂರ್ಣ ಪ್ರಮಾಣದ ಸಕ್ಸಸ್ ಕೊಡುವುದಿಲ್ಲ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

MYS 2 2

ಮೈಸೂರಿನಲ್ಲಿ ಕನ್ನಡ ಗ್ರಂಥಾಲಯ ಭಸ್ಮ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸುಟ್ಟ ಪುಸ್ತಕಗಳನ್ನು ನೋಡಿ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಸುಟ್ಟುಕರಕಲಾಗಿದ್ದ ಊರುಕೇರಿ ಸಿದ್ದಲಿಂಗಯ್ಯ ಅವರ ಪುಸ್ತಕ ನೋಡಿ ವಿಷಾದ ವ್ಯಕ್ತಪಡಿಸಿದರು.

ಘಟನೆ ಬಗ್ಗೆ ಸೈಯದ್ ಇಸಾಕ್ ಅವರು ಸಂಸದರಿಗೆ ವಿವರವಾಗಿ ತಿಳಿಸುತ್ತಾ ಕಣ್ಣರು ಹಾಕುತ್ತಾ ಅಳಲು ತೋಡಿಕೊಂಡರು. ಅಲ್ಲದೆ ಇದೇ ಸ್ಥಳದಲ್ಲಿ ಗ್ರಂಥಾಲಯ ಮರುನಿರ್ಮಾಣಕ್ಕೆ ಇಸಾಕ್ ಮನವಿ ಮಾಡಿಕೊಂಡರು. ಕಿಡಿಗೇಡಿಗಳನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಆಗ ಸಂಸದರು, ಗ್ರಂಥಾಲಯದ ಮರು ನಿರ್ಮಾಣದ ಭರವಸೆ ನೀಡಿ ಸ್ನೇಹಿತರು ನೀಡಿದ 50ಸಾವಿರ ಹಣವನ್ನು ಇಸಾಕ್ ಕೈಗಿತ್ತರು.

MYS 1 3

ಸಾರಿಗೆ ನೌಕರರ ಕುಟುಂಬಸ್ಥರ ಪ್ರತಿಭಟನೆ ಸಂಬಂಧ ಮಾತನಾಡಿ, ಸಾರಿಗೆ ನೌಕರರ ಹಲವು ಬೇಡಿಕೆಗಳನ್ನ ಸರ್ಕಾರ ಈಡೇರಿಸಿದೆ. 6ನೇ ವೇತನ ಆಯೋಗ ಜಾರಿಗೆ ತರಲು ಸಿಎಂ ಕಾಲಾವಕಾಶ ಕೇಳಿದ್ದಾರೆ. ನೌಕರರು ಪ್ರತಿಭಟನೆ ಮಾಡಲು ಪಕ್ಕವಾದ ಕಾಲ ಇದಲ್ಲ. ನಿಗಮದ ಬಸ್ ಗಳಿಂದ ಈಗ ಆದಾಯವೇ ಬರುತ್ತಿಲ್ಲ, ಅವರು ಸಂಬಳ ಕೇಳಲಿ ಅದು ನ್ಯಾಯಯುತವಾಗಿದೆ. ಆದರೆ ಪ್ರತಿಭಟನೆಗೆ ಜನರ ಬೆಂಬಲವೂ ಇಲ್ಲ. ಕಳೆದ ಒಂದು ವರ್ಷದಿಂದ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಸದ್ಯಕ್ಕೆ ಪ್ರತಿಭಟನೆ ಬೇಡ ಎಂದು ತಿಳಿಸಿದರು.

ಪ್ರತಿಭಟನೆಗೆ ವಿರೋಧ ಪಕ್ಷಗಳ ಬೆಂಬಲ ನೀಡುತ್ತಿದ್ದಾರೆ. ಇವತ್ತು ನೌಕರರ ಬೆಂಬಲಕ್ಕೆ ನಿಂತಿರುವ ನಾಯಕರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸರ್ಕಾರಿ ನೌಕರರನ್ನಾಗಿ ಮಾಡಲಿಲ್ಲ. ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸಿ ಅವರನ್ನ ಸರ್ಕಾರಿ ನೌಕರನ್ನಾಗಿಸಬೇಕಿತ್ತು. ಅದು ಬಿಟ್ಟು ಈಗ ಸುಖಾಸುಮ್ಮನೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಖಡಕ್ಕಾಗಿ ನುಡಿದರು.

MYS 4 1

TAGGED:CP Yogeshwarmysurupratap simhaPublic TVಪಬ್ಲಿಕ್ ಟಿವಿಪ್ರತಾಪ್ ಸಿಂಹಮೈಸೂರುಸಿ.ಪಿ.ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
3 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
12 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
47 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?